Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೈಹಿಕ ಸ್ಥಿರತೆ ಕಾಪಾಡಿಕೊಳ್ಳಲು ಕನಿಷ್ಟ ಒಂದು ಗಂಟೆ ವ್ಯಾಯಾಮ ಮಾಡಿ: ಜ್ಯೋತಿಪ್ರಕಾಶ್ ಕಿವಿಮಾತು

January 2, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಾವು ಚಲಾಯಿಸುವ ವಾಹನ ಸುಸ್ಥಿತಿಯಲ್ಲಿ ಇದೆಯೇ ಎಂಬದನ್ನು ಖಾತರಿ ಪಡಿಸಿಕೊಳ್ಳಲು ತಲೆಕೆಡಿಸಿಕೊಳ್ಳುವ ನಾವುಗಳು, ನಮ್ಮ ದೈನಂದಿನ ಆರೋಗ್ಯ ಕಾಪಾಡಿಕೊಳ್ಳಲು ಅಷ್ಟಾಗಿ ತಲೆಕೆಡಿಸಿಕೊಳ್ಳದಿರುವುದು ವಿಪರ್ಯಾಸ ಎಂದು ಮಾಜಿ ಎ.ಪಿ.ಎಂ.ಸಿ ಹಾಗೂ ಸೂಡಾ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಹೇಳಿದರು.

ಅವರು ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ “ಪದವಿ ಪೂರ್ವ ಕಾಲೇಜು”ಗಳ “ಹೊನಲು-ಬೆಳಕಿನ” “ವಾಲಿಬಾಲ್ ಪಂದ್ಯಾವಳಿ”ಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೊಬ್ಬರೂ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಹಾಗೂ ದಿನ ನಿತ್ಯ ವ್ಯಾಯಾಮ, ಯೋಗ ಮಾಡುವ ಮೂಲಕ ತಮ್ಮ ದೈಹಿಕ ಸ್ಥಿರತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also read: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಚಂದ್ರಗುತ್ತಿ ವಲಯ ಮಟ್ಟದ ಸಾಧನ ಸಮಾವೇಶ ಸಂಪನ್ನ

ಇದೇ ಎರಡು ವರ್ಷಗಳ ಹಿಂದೆ ಮಹಾಮಾರಿ ಕೊರೋನಾ ರೋಗವು ದೇಶದಲ್ಲಿ ಅಪ್ಪಳಿಸಿದ ಸಂದರ್ಭದಲ್ಲಿ ಯಾರು ದೈಹಿಕವಾಗಿ, ಮಾನಸಿಕವಾಗಿ ಸ್ಥಿರತೆ ಹೊಂದಿದ್ದರೋ ಅವರು ರೋಗದಿಂದ ಗೆದ್ದು ಬಂದರು ಇದನ್ನು ಯಾರು ಮರೆಯಬಾರದು, ಹಾಗಾಗಿ ಪ್ರತಿ ನಿತ್ಯ ಕನಿಷ್ಟ ಒಂದು ಗಂಟೆಗಳ ಕಾಲವಾದರೂ ನಮ್ಮ ದೇಹವನ್ನು ದಂಡಿಸಬೇಕು ಎಂದು ಕಿವಿ ಮಾತು ಹೇಳಿದರು.
ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಹಾಗೂ ಬದಲಾದ ಆಹಾರ ಪದ್ಧತಿಯಿಂದ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿದೆ. ದುಡಿಯಬೇಕು ಅದರಲ್ಲಿ ಕೂಡಿಡಬೇಕು ಎಂದು ಹೊರಡುವ ನಾವುಗಳು ಆರೋಗ್ಯದ ಕಡೆ ನಿರ್ಲಕ್ಷ್ಯವಹಿಸುತ್ತೇವೆ, ಆರೋಗ್ಯ ಹದಗೆಟ್ಟಾಗ ದುರದೃಷ್ಟವಶಾತ್ ನಾವು ಕೂಡಿಟ್ಟ ಹಣವೆಲ್ಲ ಆಸ್ಪತ್ರೆಗೆ ಕಟ್ಟುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಬಹುತೇಕ ಎಲ್ಲಾ ವಾರ್ಡ್ ಗಳಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಾಣವಾಗಿದೆ, ನಗರದ ಹೃದಯ ಭಾಗದಲ್ಲಿರುವ ಗಾಂಧಿ ಪಾರ್ಕ್ ಕೂಡ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಮಾರು ಹತ್ತು ಕೋಟಿ ಅನುದಾನ ನೀಡಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ, ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಈ ಮೂಲಕ ಪ್ರತಿಯೊಬ್ಬರೂ ಆರೋಗ್ಯದಿಂದ ದೈನಂದಿನ ಜೀವನ ನಡೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುನೈಟೆಡ್ ಸ್ಪೋರ್ಟ್ಸ್ ಅಧ್ಯಕ್ಷರಾದ ಕೆ.ಎಸ್. ಶಶಿ ಅವರು, ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಕಾಮತ್ ಅವರು, ಶಿವಪ್ಪ ನಾಯಕ ಕಬಡ್ಡಿ ಕ್ಲಬ್ ಅಧ್ಯಕ್ಷರಾದ ಶ್ರೀನಾಥ್ ಅವರು, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ನಕುಲ ದೇವ್, ಶಿವಮೊಗ್ಗ Decathlon ಮಾಲೀಕರಾದ ನಿರಂಜನ ಅವರು, ಪ್ರಮುಖರಾದ ಶ್ರೀಮತಿ ಪ್ರತಿಭಾ ಜಾಫರ್ ಅವರು, ಗೋವಿಂದ ರಾಜ್ ಅವರು ಸೇರಿದಂತೆ ಇನ್ನು ಅನೇಕ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಚಂದ್ರಗುತ್ತಿ ವಲಯ ಮಟ್ಟದ ಸಾಧನ ಸಮಾವೇಶ ಸಂಪನ್ನ

Next Post

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!