No Result
View All Result
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು
English Articles

18-Month-Old Girl Dies After Falling Into Water Tank in Bagalkot

by ಕಲ್ಪ ನ್ಯೂಸ್
June 9, 2026
0

Kalpa Media House  |  Bagalkot (Karnataka) | A tragic incident was reported from Navanagar, Sector No. 38, in Bagalkot district,...

Read moreDetails
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಸಿದ್ದ ನಾಟಿ ವೈದ್ಯ ಮಂಗಳದ ಶಿವಣ್ಣಗೌಡ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 6, 2025
in ಶಿವಮೊಗ್ಗ
0
ಪ್ರಸಿದ್ದ ನಾಟಿ ವೈದ್ಯ ಮಂಗಳದ ಶಿವಣ್ಣಗೌಡ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಪ್ರಸಿದ್ದ ನಾಟಿ ವೈದ್ಯ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಸಮೀಪದ ರಾಮನಸರ ಮಂಗಳದ ಶಿವಣ್ಣಗೌಡ (86) #Mangala Shivannagowda ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ತಮ್ಮ ಎಂಟನೇ ವಯಸ್ಸಿಗೆ ತಂದೆ ಜೊತೆಗೆ ನಾಟಿ ವೈದ್ಯ ಪದ್ದತಿಯನ್ನು ಕಲಿತ ಶಿವಣ್ಣಗೌಡರು ಕಾಲು ನೋವು, ಮಂಡಿ ನೋವು, ಮೂಳೆ ಮುರಿತ, ವಾತಕಸ, ನಿಶ್ಯಕ್ತಿ, ಬೆನ್ನುನೋವು ಸೇರಿದಂತೆ ವಿವಿಧ ನೋವುಗಳಿಗೆ ಔಷಧಿಗಳನ್ನ ನೀಡುತ್ತಾ ಬಂದವರು ಇವರ ಬಳಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, #H D Devegowda ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ, #K S Eshwarappa ಮಾಜಿ ಸಚಿವೆ ಮನೋರಮಾ ಮಧ್ವರಾಜ್‌, #Manorama Madhwaraj ಗೌರಿಲಂಕೇಶ್‌, #Gowri Lankesh ಚಂದ್ರಶೇಖರ್‌ ಕಂಬಾರರವರು #Chandrshekar Kambar ಒಳಗೊಂಡಂತೆ ವಿದೇಶಿಯರು ಸಹ ಚಿಕಿತ್ಸೆ ಪಡೆದಿದ್ದಾರೆ.

Also read: ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್
ಮಂಗಳದಲ್ಲಿರುವ ಇವರ ಮನೆಯಲ್ಲಿ ನೀಡುವ ನೋವು ನಿವಾರಕ ಎಣ್ಣೆಗಾಗಿ ಜನರು ಇಲ್ಲಿ ಸರತಿ ಸಾಲಿನಲ್ಲಿ ಇವತ್ತಿಗೂ ಕಾದು ನಿಲ್ಲುತ್ತಾರೆ. ಪುತ್ರ ಶ್ರೀಕಾಂತ್‌ರವರ ಜೊತೆಗೂಡಿ ಪಾರಂಪರಿಕವಾಗಿ ಕಲಿತ ನಾಟಿ ವೈದ್ಯ ಪದ್ದತಿಯಲ್ಲಿ ತೀರ್ಥಹಳ್ಳಿ, ಮಂಡಗದ್ದೆ, ಹೆದ್ದಾರಿಪುರ ಸುತ್ತಮುತ್ತಲಿಂದ ಗಿಡಮೂಲಿಕೆಗಳನ್ನು ತಂದು ಔಷಧಿ ಮಾಡಿ ಅದನ್ನು ಜನರಿಗೆ ನೀಡುತ್ತಿದ್ದ ಇವರು ನೋವು ನಿವಾರಣೆಯಲ್ಲಿ ಎತ್ತಿದ್ದ ಕೈ ಆಗಿದ್ದರು. ಇವರ ಹೆಸರು ದೂರದ ಅಮೆರಿಕಾದವರೆಗೂ ವ್ಯಾಪಿಸಿತ್ತು.

ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಶಿವಣ್ಣ ಗೌಡ್ರು ತಮ್ಮನ್ನೇ ನಿರೀಕ್ಷಿಸಿ ಬರುವ ಜನರಿಗೆ ಅವರ ನೋವನ್ನ ಅರಿತು ಮದ್ದು ನೀಡುತ್ತಿದ್ದರು. ಶುದ್ಧ ಹಸುವಿನ ಸಪ್ಪೆ ತುಪ್ಪದ ಜೊತೆಗೆ ಒಂದಷ್ಟು ಮೂಲಿಕೆಗಳನ್ನ ನೀಡುತ್ತಿದ್ದ ಇವರು ದೇಹವನ್ನು ಪರೀಕ್ಷಿಸುವ ರೀತಿಯೇ ವಿಶಿಷ್ಟವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Chandrshekar KambarGowri LankeshH D DevegowdaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMangala ShivannagowdaManorama MadhwarajNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಗೌರಿಲಂಕೇಶ್‌ಚಂದ್ರಶೇಖರ್‌ ಕಂಬಾರಮಂಗಳದ ಶಿವಣ್ಣಗೌಡಮನೋರಮಾ ಮಧ್ವರಾಜ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ. ದೇವೇಗೌಡ
Share196Tweet123Send
Previous Post

ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್

Next Post

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ ದುರಂತ: ತನ್ನ ಜೀವ ಒತ್ತೆಯಿಟ್ಟು ಮೊಮ್ಮಗನನ್ನು ರಕ್ಷಿಸಿದ ಅಜ್ಜಿಯ ಸಾಹಸ

ಫಿಲಿಪೈನ್ಸ್‌ನಲ್ಲಿ ಭೂಕಂಪ ದುರಂತ: ತನ್ನ ಜೀವ ಒತ್ತೆಯಿಟ್ಟು ಮೊಮ್ಮಗನನ್ನು ರಕ್ಷಿಸಿದ ಅಜ್ಜಿಯ ಸಾಹಸ

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL