Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪ್ರಸಿದ್ದ ನಾಟಿ ವೈದ್ಯ ಮಂಗಳದ ಶಿವಣ್ಣಗೌಡ ನಿಧನ

February 6, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಪ್ರಸಿದ್ದ ನಾಟಿ ವೈದ್ಯ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಸಮೀಪದ ರಾಮನಸರ ಮಂಗಳದ ಶಿವಣ್ಣಗೌಡ (86) #Mangala Shivannagowda ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ತಮ್ಮ ಎಂಟನೇ ವಯಸ್ಸಿಗೆ ತಂದೆ ಜೊತೆಗೆ ನಾಟಿ ವೈದ್ಯ ಪದ್ದತಿಯನ್ನು ಕಲಿತ ಶಿವಣ್ಣಗೌಡರು ಕಾಲು ನೋವು, ಮಂಡಿ ನೋವು, ಮೂಳೆ ಮುರಿತ, ವಾತಕಸ, ನಿಶ್ಯಕ್ತಿ, ಬೆನ್ನುನೋವು ಸೇರಿದಂತೆ ವಿವಿಧ ನೋವುಗಳಿಗೆ ಔಷಧಿಗಳನ್ನ ನೀಡುತ್ತಾ ಬಂದವರು ಇವರ ಬಳಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, #H D Devegowda ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ, #K S Eshwarappa ಮಾಜಿ ಸಚಿವೆ ಮನೋರಮಾ ಮಧ್ವರಾಜ್‌, #Manorama Madhwaraj ಗೌರಿಲಂಕೇಶ್‌, #Gowri Lankesh ಚಂದ್ರಶೇಖರ್‌ ಕಂಬಾರರವರು #Chandrshekar Kambar ಒಳಗೊಂಡಂತೆ ವಿದೇಶಿಯರು ಸಹ ಚಿಕಿತ್ಸೆ ಪಡೆದಿದ್ದಾರೆ.

Also read: ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್
ಮಂಗಳದಲ್ಲಿರುವ ಇವರ ಮನೆಯಲ್ಲಿ ನೀಡುವ ನೋವು ನಿವಾರಕ ಎಣ್ಣೆಗಾಗಿ ಜನರು ಇಲ್ಲಿ ಸರತಿ ಸಾಲಿನಲ್ಲಿ ಇವತ್ತಿಗೂ ಕಾದು ನಿಲ್ಲುತ್ತಾರೆ. ಪುತ್ರ ಶ್ರೀಕಾಂತ್‌ರವರ ಜೊತೆಗೂಡಿ ಪಾರಂಪರಿಕವಾಗಿ ಕಲಿತ ನಾಟಿ ವೈದ್ಯ ಪದ್ದತಿಯಲ್ಲಿ ತೀರ್ಥಹಳ್ಳಿ, ಮಂಡಗದ್ದೆ, ಹೆದ್ದಾರಿಪುರ ಸುತ್ತಮುತ್ತಲಿಂದ ಗಿಡಮೂಲಿಕೆಗಳನ್ನು ತಂದು ಔಷಧಿ ಮಾಡಿ ಅದನ್ನು ಜನರಿಗೆ ನೀಡುತ್ತಿದ್ದ ಇವರು ನೋವು ನಿವಾರಣೆಯಲ್ಲಿ ಎತ್ತಿದ್ದ ಕೈ ಆಗಿದ್ದರು. ಇವರ ಹೆಸರು ದೂರದ ಅಮೆರಿಕಾದವರೆಗೂ ವ್ಯಾಪಿಸಿತ್ತು.

ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಶಿವಣ್ಣ ಗೌಡ್ರು ತಮ್ಮನ್ನೇ ನಿರೀಕ್ಷಿಸಿ ಬರುವ ಜನರಿಗೆ ಅವರ ನೋವನ್ನ ಅರಿತು ಮದ್ದು ನೀಡುತ್ತಿದ್ದರು. ಶುದ್ಧ ಹಸುವಿನ ಸಪ್ಪೆ ತುಪ್ಪದ ಜೊತೆಗೆ ಒಂದಷ್ಟು ಮೂಲಿಕೆಗಳನ್ನ ನೀಡುತ್ತಿದ್ದ ಇವರು ದೇಹವನ್ನು ಪರೀಕ್ಷಿಸುವ ರೀತಿಯೇ ವಿಶಿಷ್ಟವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Chandrshekar KambarGowri LankeshH D DevegowdaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMangala ShivannagowdaManorama MadhwarajNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಗೌರಿಲಂಕೇಶ್‌ಚಂದ್ರಶೇಖರ್‌ ಕಂಬಾರಮಂಗಳದ ಶಿವಣ್ಣಗೌಡಮನೋರಮಾ ಮಧ್ವರಾಜ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ. ದೇವೇಗೌಡ
Previous Post

ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್

Next Post

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!