No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಸಿದ್ದ ನಾಟಿ ವೈದ್ಯ ಮಂಗಳದ ಶಿವಣ್ಣಗೌಡ ನಿಧನ

kalpa News by kalpa News
February 6, 2025
in ಶಿವಮೊಗ್ಗ
0
ಪ್ರಸಿದ್ದ ನಾಟಿ ವೈದ್ಯ ಮಂಗಳದ ಶಿವಣ್ಣಗೌಡ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಪ್ರಸಿದ್ದ ನಾಟಿ ವೈದ್ಯ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಸಮೀಪದ ರಾಮನಸರ ಮಂಗಳದ ಶಿವಣ್ಣಗೌಡ (86) #Mangala Shivannagowda ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ತಮ್ಮ ಎಂಟನೇ ವಯಸ್ಸಿಗೆ ತಂದೆ ಜೊತೆಗೆ ನಾಟಿ ವೈದ್ಯ ಪದ್ದತಿಯನ್ನು ಕಲಿತ ಶಿವಣ್ಣಗೌಡರು ಕಾಲು ನೋವು, ಮಂಡಿ ನೋವು, ಮೂಳೆ ಮುರಿತ, ವಾತಕಸ, ನಿಶ್ಯಕ್ತಿ, ಬೆನ್ನುನೋವು ಸೇರಿದಂತೆ ವಿವಿಧ ನೋವುಗಳಿಗೆ ಔಷಧಿಗಳನ್ನ ನೀಡುತ್ತಾ ಬಂದವರು ಇವರ ಬಳಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, #H D Devegowda ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ, #K S Eshwarappa ಮಾಜಿ ಸಚಿವೆ ಮನೋರಮಾ ಮಧ್ವರಾಜ್‌, #Manorama Madhwaraj ಗೌರಿಲಂಕೇಶ್‌, #Gowri Lankesh ಚಂದ್ರಶೇಖರ್‌ ಕಂಬಾರರವರು #Chandrshekar Kambar ಒಳಗೊಂಡಂತೆ ವಿದೇಶಿಯರು ಸಹ ಚಿಕಿತ್ಸೆ ಪಡೆದಿದ್ದಾರೆ.

Also read: ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್
ಮಂಗಳದಲ್ಲಿರುವ ಇವರ ಮನೆಯಲ್ಲಿ ನೀಡುವ ನೋವು ನಿವಾರಕ ಎಣ್ಣೆಗಾಗಿ ಜನರು ಇಲ್ಲಿ ಸರತಿ ಸಾಲಿನಲ್ಲಿ ಇವತ್ತಿಗೂ ಕಾದು ನಿಲ್ಲುತ್ತಾರೆ. ಪುತ್ರ ಶ್ರೀಕಾಂತ್‌ರವರ ಜೊತೆಗೂಡಿ ಪಾರಂಪರಿಕವಾಗಿ ಕಲಿತ ನಾಟಿ ವೈದ್ಯ ಪದ್ದತಿಯಲ್ಲಿ ತೀರ್ಥಹಳ್ಳಿ, ಮಂಡಗದ್ದೆ, ಹೆದ್ದಾರಿಪುರ ಸುತ್ತಮುತ್ತಲಿಂದ ಗಿಡಮೂಲಿಕೆಗಳನ್ನು ತಂದು ಔಷಧಿ ಮಾಡಿ ಅದನ್ನು ಜನರಿಗೆ ನೀಡುತ್ತಿದ್ದ ಇವರು ನೋವು ನಿವಾರಣೆಯಲ್ಲಿ ಎತ್ತಿದ್ದ ಕೈ ಆಗಿದ್ದರು. ಇವರ ಹೆಸರು ದೂರದ ಅಮೆರಿಕಾದವರೆಗೂ ವ್ಯಾಪಿಸಿತ್ತು.

ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಶಿವಣ್ಣ ಗೌಡ್ರು ತಮ್ಮನ್ನೇ ನಿರೀಕ್ಷಿಸಿ ಬರುವ ಜನರಿಗೆ ಅವರ ನೋವನ್ನ ಅರಿತು ಮದ್ದು ನೀಡುತ್ತಿದ್ದರು. ಶುದ್ಧ ಹಸುವಿನ ಸಪ್ಪೆ ತುಪ್ಪದ ಜೊತೆಗೆ ಒಂದಷ್ಟು ಮೂಲಿಕೆಗಳನ್ನ ನೀಡುತ್ತಿದ್ದ ಇವರು ದೇಹವನ್ನು ಪರೀಕ್ಷಿಸುವ ರೀತಿಯೇ ವಿಶಿಷ್ಟವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Chandrshekar KambarGowri LankeshH D DevegowdaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMangala ShivannagowdaManorama MadhwarajNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಗೌರಿಲಂಕೇಶ್‌ಚಂದ್ರಶೇಖರ್‌ ಕಂಬಾರಮಂಗಳದ ಶಿವಣ್ಣಗೌಡಮನೋರಮಾ ಮಧ್ವರಾಜ್‌ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ. ದೇವೇಗೌಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಕಂಬಳ | ಟ್ರ್ಯಾಕ್ ನಿರ್ಮಾಣ ಭೂಮಿಪೂಜೆ, ಲೋಗೋ, ವೆಬ್ ಸೈಟ್ ಆರಂಭಕ್ಕೆ ಡೇಟ್ ಫಿಕ್ಸ್

Next Post

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

kalpa News

kalpa News

Next Post
ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL