Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿಐಎಸ್ಎಲ್ ಮುಚ್ಚುವ ನಿರ್ಧಾರದ ವಿರುದ್ಧ ಹೋರಾಟ! ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ ಏನು?

January 28, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಮುಚ್ಚವ ಸ್ಥಿತಿಗೆ ಹೋಗುತ್ತಿದ್ದು, ಇದನ್ನು ತಡೆಗಟ್ಟುವ ಪ್ರಯತ್ನ ಬಲವಾಗಿ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅನೇಕ ವರ್ಷಗಳಿಂದ ವಿಐಎಸ್‌ಎಲ್ ಹಾಗೂ ಎಂಪಿಎಂ ಕಾರ್ಖಾನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರು ಆರಂಭಿಸಿದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿರುವುದು ದುರ್ದೈವ ಎಂದರು.
ಈ ಹಿಂದೆ ಲಾಭದಲ್ಲಿ ನಡೆಯುತ್ತಿದ್ದ ಕಾರ್ಖಾನೆ ಅನೇಕ ದಶಕಗಳಿಂದ ನಷ್ಟದ ಸುಳಿಗೆ ಸಿಕ್ಕಿದ್ದೆ ಹೆಚ್ಚು. ಅಂದಿನ ಯುಪಿಎ ಸರ್ಕಾರವು ಸಹ ಸರ್ಕಾರಿ ಸೌಮ್ಯದ ಸೇಲ್‌ಗೆ ವಹಿಸಿ ಕಾರ್ಖಾನೆಗೆ ಜೀವ ತುಂಬಲು ಪ್ರಯತ್ನಿಸಿತ್ತು. ಸಂಸದನಾಗಿ ನಾನು ಸಹ 2 ಬಾರಿ ಕೇಂದ್ರದ ಸಚಿವರನ್ನು ಭದ್ರಾವತಿಗೆ ಕರೆಸಿ ಅಲ್ಲಿನ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಟ್ಟಿದ್ದೆ. ಅವರು ಸಹ ಕಾರ್ಖಾನೆಯ ಅಭಿವೃದ್ಧಿಗೆ ಭರವಸೆ ನೀಡಿದ್ದರೂ ಸಹ ಸಾಧ್ಯವಾಗಲಿಲ್ಲ. ನಷ್ಟದಿಂದ ಪಾರಾಗಲು ಖಾಸಗಿಯವರಿಗೆ ಕಾರ್ಖಾನೆ ವಹಿಸುವ ಪ್ರಯತ್ನವಾಗಿ 2019ರ ಜುಲೈನಲ್ಲಿ ಟೆಂಡರ್ ಕರೆಯಲಾಗಿತ್ತು. ಯಾವುದೇ ಖಾಸಗಿ ಕಂಪನಿಗಳು ಇದಕ್ಕೆ ಆಸಕ್ತಿ ತೋರಲಿಲ್ಲ. ಮತ್ತೆ ಟೆಂಡರ್ ಕರೆದರೂ ಸಹ ಬರಲಿಲ್ಲ ಎಂದರು.

ಜಗತ್ತಿನಾದ್ಯಂತ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಇದು ನಮ್ಮ ದೇಶದಲ್ಲೂ ಇದೆ. ಇದನ್ನು ಸರಿದೂಗಿಸಲು 2018-19ರಲ್ಲಿ 28 ಕಂಪನಿಗಳಿಂದ 85 ಸಾವಿರ ಕೋಟಿ ರೂ.ಮೌಲ್ಯದ ಸರ್ಕಾರದ ಷೇರನ್ನು ವಾಪಸ್ಸು ಪಡೆಯಲಾಯಿತು. 2019-20ರಲ್ಲಿ 15 ಕಂಪನಿಗಳಿಂದ 15 ಸಾವಿರ ಕೋಟಿ, 2020-21ರಲ್ಲಿ 18 ಕಂಪನಿಗಳಿಂದ 32 ಸಾವಿರ ಕೋಟಿ, 2021-22ರಲ್ಲಿ 10 ಕಂಪನಿಗಳಿಂದ 13,500 ಸಾವಿರ ಕೋಟಿ ರೂ. ಹಾಗೂ 2022-23ರಲ್ಲಿ 8 ಕಂಪನಿಗಳಿಂದ 38 ಸಾವಿರ ಕೋಟಿ ರೂ. ಮೌಲ್ಯದ ಷೇರುಗಳನ್ನು ವಾಪಸ್ಸು ಪಡೆಯಲಾಗಿದೆ ಎಂದ ಅವರು, ದೇಶದಲ್ಲಿ ನಷ್ಟದಲ್ಲಿರುವ ಸುಮಾರು 80 ಕಾರ್ಖಾನೆಗಳನ್ನು ಸಹ ಮುಚ್ಚಲಾಗುತ್ತಿದೆ. ಇದಕ್ಕೆ ವಿಐಎಸ್‌ಎಲ್ ಹೊರತಾಗಿಲ್ಲ ಎಂದರು.
ವಿಐಎಸ್‌ಎಲ್‌ಗೆ ಬಂಡವಾಳ ಹೂಡಿ ಉತ್ಪಾದನೆಗೆ ಚಾಲನೆ ನೀಡಿದ್ದರೂ ಸಹ ಸಂಪೂರ್ಣವಾಗಿ ನಷ್ಟ ಉಂಟಾಗಿ ಉತ್ಪಾದನೆ ಸ್ಥಗಿತವಾಯಿತು. ಕೇಂದ್ರ ಸರ್ಕಾರ ಬಂಡವಾಳ ಹೂಡುವ ಪರಿಸ್ಥಿತಿಯಿಲ್ಲ. ರಾಜ್ಯ ಸರ್ಕಾರ ಬಂಡವಾಳ ಹೂಡಲು ಇತ್ತೀಚೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಯಿತು ಎಂದ ಅವರು, ಶೀಘ್ರದಲ್ಲೆ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಮಿಕ ಮುಖಂಡರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೂಡಿಕೆದಾರರನ್ನು ಮನವೊಲಿಸಿ ಕಾರ್ಖಾನೆಗೆ ಬಂಡವಾಳ ಹೂಡುವಂತೆ ಪ್ರಯತ್ನಿಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದರು.

ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿದೆ ಎಂದು ನೌಕರರು ಹಾಗೂ ನಿವೃತ್ತಿ ನೌಕರರ ಮುಖಂಡರು ಹಗಲು ರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದು, ಕಾರ್ಮಿಕರ ಹಿತದೃಷ್ಟಿಯಿಂದ, ರಾಜಕೀಯ ಕೆಸರಾಟಕ್ಕೆ ಅವಕಾಶ ನೀಡದೆ ಕಾರ್ಖಾನೆ ಉಳಿಸಲು ಮತ್ತೆ ಪತ್ರ ವ್ಯವಹಾರ ಹಾಗೂ ಸಭೆಗಳನ್ನು ನಡೆಸಲಾಗುವುದು ಎಂದರು.
ಜಿಲ್ಲೆಯ ಆಸ್ತಿಯಾಗಿರುವ ಈ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿದ್ದರೂ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಬಂದಿದೆ. ವಿಮಾನ ನಿಲ್ದಾಣ ಉದ್ಘಾಟನೆ ನಂತರ ವಿಮಾನದ ಹಾರಾಟದಿಂದ ಬಂಡವಾಳ ಹೂಡಿಕೆದಾರರು ಕಾರ್ಖಾನೆಗೆ ಬಂಡವಾಳ ಹೂಡಲು ಮುಂದೆ ಬರಬಹುದು ಎಂಬ ಆತ್ಮವಿಶ್ವಾಸವಿದೆ ಹಾಗೂ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಬಲವಾಗಿರುತ್ತದೆ ಎಂದರು.

ಪತ್ರಿಕಾಗೊಷ್ಟಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಬಿ.ಕೆ.ಶ್ರೀನಾಥ್, ಎಸ್.ಎನ್.ಚನ್ನಬಸಪ್ಪ, ಶಿವರಾಜ್, ಧರ್ಮಪ್ರಸಾದ್, ರಮೇಶ್, ಚಂದ್ರಶೇಖರ್, ವಿನ್ಸ್ಂಟ್, ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMP RaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಜನಪರ ಆಡಳಿತ ನೀಡಿದ ಎಸ್.ಎಂ. ಕೃಷ್ಣ ಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ

Next Post

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ನೀಡಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!