No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಲ್ವರು ಮಕ್ಕಳೊಂದಿಗೆ ಮಾನಸಿಕ ಅಸ್ವಸ್ಥ ಮಹಿಳೆ ಪತ್ತೆ: ಮಕ್ಕಳ ಸಹಾಯವಾಣಿಗೆ ಹಸ್ತಾಂತರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 25, 2022
in ಶಿವಮೊಗ್ಗ
0
ನಾಲ್ವರು ಮಕ್ಕಳೊಂದಿಗೆ ಮಾನಸಿಕ ಅಸ್ವಸ್ಥ ಮಹಿಳೆ ಪತ್ತೆ: ಮಕ್ಕಳ ಸಹಾಯವಾಣಿಗೆ ಹಸ್ತಾಂತರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೋರ್ವರು ನಾಲ್ವರು ಮಕ್ಕಳೊಂದಿಗೆ ಅನುಮಾಸ್ಪದವಾಗಿ ಇರುವುದನ್ನು ಕಂಡುಬಂದಿದ್ದು, ಮಹಿಳೆಯು ಯಾವುದೇ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತಾಯಿ ಮತ್ತು ನಾಲ್ವರು ಮಕ್ಕಳನ್ನು ಮಕ್ಕಳ ಸಹಾಯವಾಣಿ Child Helpline ಡಿಸಿಪಿಯುಗೆ ಹಸ್ತಾಂತರಿಸಲಾಗಿದೆ.

ಮೇ.24ರಂದು ಪಿಸಿ/ಎಸ್‌ಎಂಇಟಿ ಬಿ. ಎನ್. ಕುಬೇರಪ್ಪ ಮತ್ತು ಸಿಬ್ಬಂದಿ ಎಸ್‌ಎಂಇಟಿ ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ನಾಲ್ವರು ಅಪ್ರಾಪ್ತ ಮಕ್ಕಳ ಜೊತೆಗೆ ಮಹಿಳೆಯೊಬ್ಬರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಡ್ಡಾಡುತ್ತಿರುವುದನ್ನು ಗಮನಿಸಿ, ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಲಿಲ್ಲ. ಸುಮಾರು ೬ ವರ್ಷ ವಯಸ್ಸಿನ ಒಬ್ಬ ಹುಡುಗಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆಯ ಹೆಸರು ಸಿಮ್ಮಿ ಮತ್ತು ಅವಳ ತಾಯಿಯ ಹೆಸರು ಕವಿತಾ ಎಂದು ಉತ್ತರಿಸಿದ್ದು, ಇತರ ಇಬ್ಬರು ಸಹೋದರಿಯರ ಹೆಸರು ಗುಂಜನ್ (5), ದೀಕ್ಷಾ (4) ಮತ್ತು ರಾಜ್ (3) ಎಂದು ತಿಳಿದುಬಂದಿದೆ.

ಬಹಳ ದಿನಗಳಿಂದ ಮನೆ ಬಿಟ್ಟಿದ್ದು, ಆಕೆಯ ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದಾರೆ. ಮತ್ತು ಉತ್ತರಪ್ರದೇಶದ ಮನಕಪುರದ ಚನಾಪುರ ಠಾಣೆಗೆ ಸೇರಿದವರು, ಅವರ ತಂದೆ ಹೆಸರು ನರ್ಪಾಲ್, ಇವರು ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಿ. ಆಕೆಯ ತಾಯಿ ಪ್ರತಿ ಬಾರಿಯೂ ಹಣ ಮತ್ತು ಬಟ್ಟೆ ತೆಗೆದುಕೊಂಡು ತಂದೆಗೆ ತಿಳಿಸದೆ ಮನೆಯಿಂದ ಹೊರಡುತ್ತಿದ್ದಳು. ಆಕೆಯ ತಂದೆ ಪ್ರತಿ ಬಾರಿಯೂ ಅವರನ್ನು ಸುರಕ್ಷಿತವಾಗಿಡಲು ಪ್ರಯತ್ನಿಸುತ್ತಿದ್ದರೂ, ಮಾನಸಿಕವಾಗಿ ವಿಚಲಿತರಾದ ಆಕೆಯ ತಾಯಿ ಎಲ್ಲಾ ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಮನೆಯಿಂದ ಬೇರೆಡೆಗೆ ಹೋಗುತ್ತಿದ್ದರು ಎಂದು ಮಾಹಿತಿ ನೀಡಿದ್ದಾಳೆ.

ಮಕ್ಕಳು ತಂದೆಯ ಬಳಿಗೆ ಹೋಗಲು ಬಯಸುತ್ತಿದ್ದು, ಅಪ್ರಾಪ್ತ ಮಕ್ಕಳು ಮತ್ತು ಮಾನಸಿಕ ಅಸ್ವಸ್ಥ ತಾಯಿಯ ಸುರಕ್ಷತೆಯ ದೃಷಿಯಿಂದ ಅಗತ್ಯ ಕ್ರಮ ಕೈಗೊಳ್ಳ ಅವರನ್ನು ಮಕ್ಕಳ ಸಹಾಯವಾಣಿ ಶಿವಮೊಗ್ಗ ಮತ್ತು ಡಿಸಿಪಿಯು ಶಿವಮೊಗ್ಗಕ್ಕೆ ಹಸ್ತಾಂತರಿಸಲಾಗಿದೆ.

Also read: ಐದು ರೂಪಾಯಿ ಡಾಕ್ಟರ್ ಖ್ಯಾತಿಯ ಶಂಕರೇಗೌಡರಿಗೆ ಲಘು ಹೃದಯಾಘಾತ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Child HelplineKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಕ್ಕಳ ಸಹಾಯವಾಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಐದು ರೂಪಾಯಿ ಡಾಕ್ಟರ್ ಖ್ಯಾತಿಯ ಶಂಕರೇಗೌಡರಿಗೆ ಲಘು ಹೃದಯಾಘಾತ

Next Post

ಹೋಟೆಲ್ ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ, ನಿಗದಿತ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೋಟೆಲ್ ಗಳಿಗೆ ಗುಣಮಟ್ಟದ ವಿದ್ಯುತ್  ಪೂರೈಕೆ, ನಿಗದಿತ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

ಹೋಟೆಲ್ ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ, ನಿಗದಿತ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ರದ್ದು ಮಾಡಿದ್ದ ರೈಲು ಸೇವೆಗಳು ಪುನರಾರಂಭ – ಪ್ರಯಾಣಿಕರಿಗೆ ಮಹತ್ವದ ಮಾಹಿತಿ

June 9, 2026
SWR to run special trains for Good Friday, Easter rush

ಪ್ರಯಾಗ್‌ರಾಜ್–ಹುಬ್ಬಳ್ಳಿ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL