Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಷೇರು ಮಾರುಕಟ್ಟೆ ತರಬೇತಿ ಕೇಂದ್ರ ಆರಂಭ

ಮೂರು ದಿನ ಕಲಿಯಿರಿ/ ಮನೆಯಲ್ಲೇ ಕುಳಿತು ದುಡಿಯಿರಿ

April 14, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇವಲ ಮೂರು ದಿನ ಕಲಿತು ನಂತರ ಮನೆಯಲ್ಲಿಯೇ ಕುಳಿತು ದುಡಿಮೆ ಮಾಡುವ, ಸಾಕಷ್ಟು ಆದಾಯ ಗಳಿಸುವ ಅವಕಾಶದ ಷೇರು ಮಾರುಕಟ್ಟೆ ತರಬೇತಿ #Sharemarket Training ನೀಡುವ ತರಬೇತಿ ಕೇಂದ್ರ ಇದೇ ಮೊಟ್ಟಮೊದಲ ಬಾರಿಗೆ ಶಿವಮೊಗ್ಗದಲ್ಲಿ ಆರಂಭಗೊಂಡಿದೆ.

ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಆರಂಭಗೊಂಡಿದ್ದು ಇದು ಜೂಜಾಟವಲ್ಲ, ಕಲಿಕೆಗೆ ಯಾವುದೇ ಗರಿಷ್ಠ ಪ್ರಮಾಣದ ವಿದ್ಯಾರ್ಹತೆಯ ಅಗತ್ಯವಿಲ್ಲ. ಬುದ್ದಿವಂತಿಕೆ ಅತ್ಯಗತ್ಯ. ತಮ್ಮ ಬಿಡುವಿನ ಸಮಯದಲ್ಲಿ ಸುಲಭವಾಗಿ ದುಡಿಯುವ ಅವಕಾಶ ನೀಡುವಂತಹ ಕೇಂದ್ರ ಸರ್ಕಾರದ ಸೆಬಿ ಆಡಳಿತಕ್ಕೊಳಪಟ್ಟ ಷೇರು ಮಾರುಕಟ್ಟೆಯ ಬಗ್ಗೆ ಸಮಗ್ರ ಪರಿಚಯವನ್ನು ನೀಡುವಂತಹ ತರಬೇತಿ ಕೇಂದ್ರವನ್ನು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಆರಂಭಿಸಲಾಗಿದೆ.
ಕೇವಲ ಮೂರು ದಿನ ತರಬೇತಿ ಪಡೆದರೆ ಸಾಕು. ನಂತರ ಕನಿಷ್ಠ ಮೂರು ತಿಂಗಳವರೆಗೆ ಯಾವುದೇ ಸಮಸ್ಯೆಗಳಿದ್ದರೂ, ಅವುಗಳಿಗೆ ಪರಿಹಾರ ನೀಡುವ ಕಾಯಕ ಮಾಡುವ ಉದ್ದೇಶದಿಂದ ಶಿವಮೊಗ್ಗದ ಯುವ ಪ್ರತಿಭಾನ್ವಿತರಾದ ಚಂದ್ರಶೇಖರ್ ನವುಲೆ, ಹರೀಶ್ ಬಿ. ಹಾಗೂ ಕೆನರಾ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಜಗದೀಶ್ ಅವರ ತರಬೇತಿಯನ್ನೊಳಗೊಂಡ ಅಕಾಡೆಮಿಯನ್ನು ಆರಂಭಿಸಲಾಗಿದೆ.

ಷೇರು ಮಾರುಕಟ್ಟೆಯ ಬೇಸಿಕ್ ಮಾಹಿತಿ, ಹಣ ವಿನಿಯೋಗ, ಕಂಪನಿಯ ಆಯ್ಕೆ, ಚಾಟ್ ಅನಲಿಸಿಸ್, ಕ್ಯಾಂಡಲ್ ಅನಾಲಿಸಿಸ್ ಹಾಗೂ ಪ್ರಸ್ತುತ ಷೇರು ಮಾರುಕಟ್ಟೆಯ ಸಮಗ್ರ ಮಾಹಿತಿಯನ್ನು ಅತ್ಯಂತ ಸೂಕ್ಷ್ಮ ಹಾಗೂ ಅರ್ಥಗರ್ಭಿತವಾಗಿ ಹೇಳಿಕೊಡುವಂತಹ ತರಬೇತಿ ಕೇಂದ್ರ ಇದಾಗಿದೆ.

ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಇಂತಹ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದ್ದು, ಮಹಿಳೆಯರು ನಿವೃತ್ತ ಉದ್ಯೋಗಿಗಳು ಹಾಗೂ ಯುವಕ, ಯುವತಿಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು ಮನೆಯಲ್ಲಿಯೇ ಕುಳಿತು ಹಣ ಗಳಿಸುವ ಅವಕಾಶ ಇದಾಗಿದೆ.

ನೀವು ಕೂಡಿಟ್ಟ ಹಣ ವರ್ಷದಿಂದ ವರ್ಷಕ್ಕೆ ಮೌಲ್ಯ ದಾಖಲೆಯ ಪ್ರಕಾರ ಕಡಿಮೆಯಾಗುತ್ತದೆ. ಆದರೆ ಈ ಹಣವನ್ನು ಅತ್ಯಂತ ಜಾಣ್ಮೆಯಿಂದ ಷೇರು ಮಾರುಕಟ್ಟೆಯಲ್ಲಿ ವಿನಿಯೋಗಿಸಿದರೆ, ಅತಿ ಹೆಚ್ಚು ಲಾಭಗಳಿಸುವ ಅವಕಾಶ ಇಲ್ಲಿ ದೊರೆಯುತ್ತದೆ. ಬ್ಯಾಂಕ್ ನಲ್ಲಿ ಇಡುವ ಎಫ್ ಡಿ, ಎಲ್ ಐ ಸಿ, ಗೋಲ್ಡ್ ಬಡ್ಡಿ ಹಾಗೂ ಇತರ ಕಡೆಯಿಂದ ಬರುವ ಆದಾಯಗಳು ಅತ್ಯಂತ ಕಡಿಮೆ ವಾರ್ಷಿಕ ಬಡ್ಡಿಯ ಪ್ರಮಾಣವನ್ನು ಹೊಂದಿರುತ್ತವೆ. ಮ್ಯೂಚುಯಲ್ ಫಂಡ್ ಮೂಲಕ ಹಾಗೂ ಷೇರುಗಳ ಮೂಲಕ ಅತಿ ಹೆಚ್ಚು ಲಾಭಗಳಿಸುವ ಅವಕಾಶ, ಅದರ ಬಳಕೆ ವಿಧಿವಿಧಾನಗಳ ಬಗ್ಗೆ ಅತ್ಯಂತ ಸುಲಭವಾಗಿ ತಿಳಿಸಿಕೊಡುವ ಕಾರ್ಯ ಮಾಡಲಾಗುತ್ತದೆ.

http://kalpa.news/wp-content/uploads/2025/03/PES-Video.mp4

ಬೆಂಗಳೂರಿನಂತಹ ನಗರಗಳಲ್ಲಿ ಇಂತಹ ಹಲವು ತರಬೇತಿ ಕೇಂದ್ರಗಳಿದ್ದು, ಅವುಗಳ ಪ್ರವೇಶ ಶುಲ್ಕವೇ ಅತಿ ಹೆಚ್ಚಾಗಿರುತ್ತದೆ. ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಷೇರು ಮಾರುಕಟ್ಟೆಯ ಸಮಗ್ರ ವಿಷಯವನ್ನು ಹೇಳಿಕೊಡುವಂತಹ ಕಾರ್ಯವನ್ನು ಶಿವಮೊಗ್ಗದಲ್ಲಿ ಮಾಡಲಾಗಿದೆ.

ಅತ್ಯಂತ ಸುಲಭವಾಗಿ ನಮ್ಮ ಸ್ಥಳಿಯ ಭಾಷೆಯಲ್ಲಿ ಷೇರು ಮಾರುಕಟ್ಟೆಯ ವ್ಯವಹಾರ ಮಾಡುವುದನ್ನು ಹೇಳಿಕೊಡುವ ಪಕ್ಕಾ ತರಬೇತಿ ಕೇಂದ್ರ ಇದಾಗಿದ್ದು, ಬೆಳಗ್ಗೆ 9.45 ರಿಂದ ಸಂಜೆ 4:30ರ ತನಕ ಮೂರು ದಿನಗಳ ಕಾಲ ಒಂದೊಂದು ಹಂತದ ತರಬೇತಿ ನೀಡಲಾಗುತ್ತದೆ. ಶಿವಮೊಗ್ಗ ಪೊಲೀಸ್ ಚೌಕಿ ಆವರಣದಲ್ಲಿರುವ ಅಮರ್ ಗ್ರಾನೈಟ್ ಪಕ್ಕದ ಮಳಿಗೆಯ ಮೊದಲ ಮಹಡಿಯಲ್ಲಿ ಈ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಆರಂಭಗೊಂಡಿದ್ದು, ಹೆಚ್ಚಿನ ವಿವರಗಳಿಗೆ ಹಾಗೂ ನೋಂದಣಿಗೆ 99167 99555 ಅಥವಾ 90717 77151 ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaSharemarket TrainingShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಷೇರು ಮಾರುಕಟ್ಟೆ ತರಬೇತಿ
Previous Post

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

Next Post

ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ | ಪ್ರಾಚಾರ್ಯ ವೀರೇಂದ್ರ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ | ಪ್ರಾಚಾರ್ಯ ವೀರೇಂದ್ರ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!