No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಮಹಿಳಾ ಜಾಗೃತಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮ

kalpa News by kalpa News
March 3, 2026
in ಶಿವಮೊಗ್ಗ
0
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹದಿಹರೆಯದ #Teenage ವಯೋಮಾನದಲ್ಲಿ ಆಕರ್ಷಣೆ ಸಾಮಾನ್ಯವಾಗಿದ್ದು ಅದು ನಿಜವಾದ ಪ್ರೀತಿ ಅಲ್ಲ ಆದ್ದರಿಂದ ಈ ವಯಸ್ಸಿನಲ್ಲಿ ಭಾವನೆಗಳ ಉದ್ವೇಗಗಳಿಗೆ ಒಳಗಾಗದೆ ಓದು ಮತ್ತು ಭವಿಷ್ಯದ ಗುರಿಗಳ ಮೇಲೆ ಗಮನ ಹರಿಸಬೇಕು ಎಂದು ಹೆಲ್ತಿ ಮೈಂಡ್ ಕೌನ್ಸಿಲಿಂಗ್ ಸೆಂಟರ್‌ನ ಸಂಸ್ಥಾಪಕರು, ಆಪ್ತ ಸಮಾಲೋಚನೆ, ಮನೋಚಿಕಿತ್ಸೆ ಹಾಗೂ ಮನೋವೈದ್ಯಕೀಯ ಸಲಹೆಗಾರರಾದ ಎಂ. ಎಸ್. ನಡಹಳ್ಳಿ ವಸಂತ್ ಸಲಹೆ ನೀಡಿದರು.

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಮೈತ್ರಿ ಫೋರಂ ವತಿಯಿಂದ Awaken her Power ಎಂಬ ಶೀರ್ಷಿಕೆಯಡಿಯಲ್ಲಿ ಮಹಿಳಾ ಜಾಗೃತಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಸಾಮಾಜಿಕ ಜಾಲ ತಾಣಗಳ ಅತಿಯಾದ ಬಳಕೆಯ ಏಕಾಗ್ರತೆಯನ್ನು ಕಡಿಮೆ ಮಾಡುವುದಲ್ಲದೆ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ ಆದ್ದರಿಂದ ಜೀವನದಲ್ಲಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅತ್ಯಂತ ಮುಖ್ಯ ಎಂದು ನುಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದವನ್ನು ನಡೆಸಿದರು.

ಸಾಮಾಜಿಕ ಜಾಲತಾಣಗಳ ಪರಿಣಾಮದಿಂದಾಗಿ ಇತ್ತೀಚೆಗೆ ಕೆಲವು ವಿದ್ಯಾರ್ಥಿನಿಯರು ಓದಿನ ಮೇಲೆ ಗಮನವನ್ನು ಕಳೆದುಕೊಳ್ಳುತ್ತಿರುವುದು, ವಿವಿಧ ರೀತಿಯ ಆಕರ್ಷಣೆಗೆ ಒಳಗಾಗುತ್ತಿರುವುದು ಮತ್ತು ಭವಿಷ್ಯಕ್ಕೆ ಹಾನಿಯಾಗುವಂತಹ ನಿರ್ಧಾರಗಳನ್ನು ತಪ್ಪಿಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಯುವತಿಯರ ಹಾರ್ಮೋನಲ್ ಬದಲಾವಣೆಗಳು ಹಾಗೂ ಅದರ ಪರಿಣಾಮವಾಗಿ ವಿರುದ್ಧ ಲಿಂಗದ ಕಡೆಗೆ ಆಕರ್ಷಣೆ ಉಂಟಾಗುವುದು ಸಹಜ ಪ್ರಕ್ರಿಯೆ ಎಂದು ವಿವರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಜಿ.ಎಂ, ಅವರು ಮಾತನಾಡುತ್ತಾ ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ತಂತ್ರಜ್ಞಾನವು ನಮ್ಮ ಬದುಕಿನ ಭಾಗವಾಗಬೇಕೆ ವಿನ: ಅದು ನಮ್ಮ ಬದುಕನ್ನು ಕಸಿದುಕೊಳ್ಳಬಾರದಂತೆ ನಾವು ಎಚ್ಚರ ವಹಿಸಬೇಕು ಎಂದು ನುಡಿದರು.

ಸಮಾರಂಭದಲ್ಲಿ ಮೈತ್ರಿ ವೇದಿಕೆಯ ಸಂಚಾಲಕರಾದ ಡಾ. ಅನಿತ ಸಿ ಬಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕು. ಮೇಘನ ಡಿ ಆರ್ ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸೀತಮ್ಮ, ಅಧ್ಯಾಪಕ ವೃಂದದವರು ಹಾಗೂ ಪ್ರಥಮ ವರ್ಷದ ಬಿಸಿಎ, ಬಿಎಸ್ಸಿ, ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                         

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsTeenageಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹದಿಹರೆಯ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Record Budget: Chief Minister Must Fulfill Hometown Demands, Urges Dr. Shushrutha Gowda

Next Post

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

kalpa News

kalpa News

Next Post
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL