Saturday, June 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

July 10, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಪರಿಸರ ಪೂರಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ತನ್ನನ್ನು ತಾನು ಸಮರ್ಪಿಸಿಕೊಂಡಿರುವ ಮಾಸ್ಟರ್ ರೋಹನ್ ಶಿರಿಯವರ ಸಾರಥ್ಯದ ಯೂನಿವರ್ಸಲ್ ನಾಲೇಜ್ ಸಂಸ್ಥೆಯ ಮತ್ತೊಂದು ಮಹೋನ್ನತ ಕಾರ್ಯ ಫುಡ್ ಆನ್ ವಾಲ್ ಇದೀಗ ಶಿವಮೊಗ್ಗದಲ್ಲಿ ಪ್ರಾರಂಭವಾಗಿದೆ.

ಶ್ರೀನಿಧಿ ಸಿಲ್ಕ್ & ಟೆಕ್ಸ್ ಟೈಲ್ಸ್ ಮಾಲೀಕರು ಹಾಗೂ ಸಮಾಜ ಸೇವಾಕರ್ತರೂ ಆದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿಯವರು ದುರ್ಗಿಗುಡಿಯ ಮಲ್ಲಿಕಾರ್ಜುನ ಚಿತ್ರಮಂದಿರದ ಬಳಿ ಇರುವ ಕೌಸ್ತುಭ ಹೊಟೆಲ್‍ನಲ್ಲಿ ಅಗತ್ಯವಿರುವವರಿಗೆ ಊಟದ ಟೋಕನ್ ವಿತರಿಸುವ ಮೂಲಕ ಅನಾವರಣಗೊಳಿಸಿದರು.
`ಫುಡ್ ಆನ್ ವಾಲ್’ ಎಂಬ ಪರಿಕಲ್ಪನೆಯ ಮೂಲಕ ಅಗತ್ಯವಿರುವವರಿಗೆ ಉಚಿತ ಆಹಾರ ನೀಡುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು ಅಕ್ಕಪಕ್ಕದ ಹಳ್ಳಿಗಳಿಂದ, ಪರ ಊರುಗಳಿಂದ ನಿತ್ಯ ವಿವಿಧ ಕೆಲಸ ಕಾರ್ಯಗಳಿಗೆ ಬರುವ ಜನರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಳಿಗಾಗಿ ನಗರಕ್ಕೆ ಬರುವವರು ಹೀಗೆ ಯಾರೇ ಇರಬಹುದು, ಕೆಲ ಸಮಯ ಊಟ ಮಾಡಲೂ ಸಹ ಹಣವಿಲ್ಲದ ಸಂದರ್ಭಗಳು ಎದುರಾಗಿರುತ್ತವೆ. ಅಂತಹ ಸಂದರ್ಭಗಳಲ್ಲಿ ಯಾರನ್ನೂ ಬೇಡುವ ಮನಸ್ಸಿಲ್ಲದೇ ಉಪವಾಸವಿದ್ದೇ ಕೆಲಸ ಪೂರೈಸಿಕೊಂಡು ತಮ್ಮ ಮನೆಗಳಿಗೆ ತೆರಳುವ ಉದಾಹರಣೆಗಳು ನಿತ್ಯ ನಡೆಯುತ್ತಿರುತ್ತವೆ.

Also read: ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ

ಯಾವುದೇ ವ್ಯಕ್ತಿಯನ್ನು ಹಸಿವು ಬಾಧಿಸಬಾರದು ಎಂಬ ಸದುದ್ದೇಶ ಹೊತ್ತು ಯೂನಿವರ್ಸಲ್ ನಾಲೇಜ್ ಸಂಸ್ಥೆಯು ಈ ಸತ್ಕಾರ್ಯಕ್ಕೆ ಚಾಲನೆ ನೀಡಿದೆ. ಹೊಟೆಲ್ ಆವರಣದಲ್ಲಿ ಇಟ್ಟಿರುವ ಫುಡ್ ಆನ್ ವಾಲ್ ಫಲಕದಲ್ಲಿ ಇಟ್ಟಿರುವ ಟೋಕನ್ ಪಡೆದು ಹೋಟೆಲ್‍ನಲ್ಲಿ ನೀಡಿ ಊಟ ಮಾಡಬಹುದಾಗಿದೆ. ಯಾವುದೇ ಹಣವನ್ನು ಆ ಗ್ರಾಹಕ ನೀಡಬೇಕಿಲ್ಲ. ಆ ಹಣವನ್ನು ತಿಂಗಳಿಗೊಮ್ಮೆ ಹೊಟೆಲ್ ಮಾಲೀಕರ ಖಾತೆಗೆ ಟ್ರಸ್ಟ್ ವತಿಯಿಂದ ವರ್ಗಾಯಿಸಲಾಗುತ್ತದೆ.
2023 ಜನವರಿ 2ರಿಂದ ಪ್ರಾರಂಭವಾದ ಈ ಯೋಜನೆ ಈಗಾಗಲೇ ಬೆಂಗಳೂರು, ಮಂಗಳೂರು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಪುತ್ತೂರುಗಳಲ್ಲಿ ಅನುಷ್ಠಾನಗೊಂಡು ಇದೀಗ ಶಿವಮೊಗ್ಗದಲ್ಲಿ ಪ್ರಾರಂಭವಾಗುತ್ತಿದೆ. ಈ ಯೋಜನೆಯ ಮೂಲಕ ಕೇವಲ ಐದು ತಿಂಗಳಲ್ಲಿ ಐದು ಸಾವಿರದ ಎಂಟು ನೂರಕ್ಕೂ ಅಧಿಕ ಊಟಗಳನ್ನು ವಿತರಿಸಲಾಗಿದೆ. ಒಡಂಬಡಿಕೆ ಮಾಡಿಕೊಂಡ ಆಸಕ್ತ ಹೊಟೆಲ್ ಮಾಲೀಕರೊಂದಿಗೆ ನಿರಂತರವಾಗಿ ಈ ಸೇವೆಯನ್ನು ಒದಗಿಸುವುದು ಯೂನಿವರ್ಸಲ್ ನಾಲೇಜ್ ಸಂಸ್ಥೆಯ ಉದ್ದೇಶವಾಗಿದೆ.

ಸಾರ್ವಜನಿಕರೂ ಈ ಯೋಜನೆಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ನೀಡಲಾಗಿದ್ದು ತಮ್ಮ ಶಕ್ತ್ಯಾನುಸಾರ ಊಟಗಳನ್ನು ಪ್ರಾಯೋಜಿಸುವ ಮೂಲಕ ಹಸಿವುಮುಕ್ತ ಸಮಾಜ ನಿರ್ಮಾಣದಲ್ಲಿ ಭಾಗಿಯಾಗಬಹುದಾಗಿದೆ.

ಸೇವಾ ಮನೋಭಾವವುಳ್ಳ ಹೊಟೆಲ್ ಮಾಲಿಕರು ತಾವೂ ಫುಡ್ ಆನ್ ವಾಲ್ ಕುರಿತು ಆಸಕ್ತಿ ಹೊಂದಿದ್ದಲ್ಲಿ ನಾಗರಾಜ ಶೆಟ್ಟರ್- 94481 39271 ಅಥವಾ ಯೂನಿವರ್ಸಲ್ ನಾಲೇಜ್- 96321 71156 ಸಂಪರ್ಕಿಸಬಹುದಾಗಿದೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ

Next Post

ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿಗೆ ಮುಂದಾಗಬೇಕು: ಗೌತಮ್ ಬಿಚ್ಚುಗತ್ತಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿಗೆ ಮುಂದಾಗಬೇಕು: ಗೌತಮ್ ಬಿಚ್ಚುಗತ್ತಿ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಲ್ತುಳಿತ ದುರಂತ | ಐಪಿಎಸ್ ಅಧಿಕಾರಿಗಳ ತಲೆದಂಡಕ್ಕೆ ಬಿಜೆಪಿ ಆಕ್ರೋಶ

June 6, 2025

ಕುಡಿಯಬೇಡ ಎಂದಿದ್ದಕ್ಕೆ ಹಲ್ಲೆ ಯತ್ನ: ಆಕಸ್ಮಿಕ ಚಾಕು ಇರಿತ, ಸಾವು

June 6, 2025

ಶಿವಮೊಗ್ಗ | ಅಂತರರಾಜ್ಯ ಕಳ್ಳನ ಕಾಲಿಗೆ ಗುಂಡೇಟು

June 6, 2025

ಈಶ್ವರಪ್ಪನವರ 77ನೇ ಜನ್ಮದಿನ ಹಿನ್ನೆಲೆ: ಜೂನ್ 10, 11ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ

June 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಲ್ತುಳಿತ ದುರಂತ | ಐಪಿಎಸ್ ಅಧಿಕಾರಿಗಳ ತಲೆದಂಡಕ್ಕೆ ಬಿಜೆಪಿ ಆಕ್ರೋಶ

June 6, 2025

ಕುಡಿಯಬೇಡ ಎಂದಿದ್ದಕ್ಕೆ ಹಲ್ಲೆ ಯತ್ನ: ಆಕಸ್ಮಿಕ ಚಾಕು ಇರಿತ, ಸಾವು

June 6, 2025

ಶಿವಮೊಗ್ಗ | ಅಂತರರಾಜ್ಯ ಕಳ್ಳನ ಕಾಲಿಗೆ ಗುಂಡೇಟು

June 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!