Friday, October 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಸಚಿವ ಈಶ್ವರ ಖಂಡ್ರೆಗೆ ಜಿಲ್ಲೆಯ ಪರಿಸರಾಸಕ್ತ ಸಂಘಟನೆಗಳ ಮನವಿ

June 20, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅರಣ್ಯ ಮತ್ತು ಕಂದಾಯ ಇಲಾಖೆಗಳು ನ್ಯಾಯಾಲಯದಲ್ಲಿ ಸಮರ್ಪಕ ವಾದ ಮಾಡದಿರುವುದರಿಂದ ಬರೊಬ್ಬರಿ 600 ಎಕರೆ ಅರಣ್ಯ ಭೂಮಿ ಖಾಸಗಿಯವರ ಪಾಲಾಗಿ ಅಪಾರ ಪ್ರಮಾಣದ ಸಸ್ಯ ಜೀವ ಸಂಕುಲಗಳ ಮಾರಣ ಹೋಮವಾಗುವುದನ್ನು ತಪ್ಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ಕಾರ್ಯಕರ್ತರು ಸೇರಿದಂತೆ ವಿವಿಧ ಪರಿಸರ ಸಂಘಟಕರು ಅರಣ್ಯ ಸಚಿವರಿಗೆ ಮನವಿ ಮಾಡಿದರು.

ಶರಾವತಿ ಕಣಿವೆಯ ಪ್ರಮುಖ ಭಾಗವಾದ ಹೊಸನಗರ ಸಮೀಪದ ತೋಟದಕೊಪ್ಪ ಮರ್ತೂರ, ಬಸವಾಪುರ ಹಳ್ಳಿಗಳ ಸುಮಾರು 600 ಎಕರೆ ನೈಸರ್ಗಿಕ, ಪಾರಂಪರಿಕ ಕಾಡು ಒಂದಾಣಿ ಕಾನು, ಖಾತೆ ಕಾನು ಹೆಸರಲ್ಲಿ 60 ವರ್ಷ ಹಿಂದೆಯೇ ಸೇರ್ಪಡೆ ಆಗಿದ್ದರೂ ಖಾಸಗಿ ವ್ಯಕ್ತಿಗಳು ಈ ಖಾತೆ ಕಾನು ಅರಣ್ಯಗಳ ಮರ ಕಟಾವಿಗೆ ಪ್ರಯತ್ನ ನಡೆಸುತ್ತಿರುವುದು ಆತಂಕಕಾರಿ ಸಂಗತಿ. ಈ ಹಿಂದೆ 2015 ರಲ್ಲಿ ವ್ಯಕ್ತಲಕ್ಷ ಆಂದೋಲನ ಕಾರ್ಯಕರ್ತರು ಈ ಬಗ್ಗೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಗಳ ಗಮನ ಸೆಳೆದಿದ್ದರು. ಪಶ್ಚಿಮ ಘಟ್ಟದ ನದಿ, ಜೀವವೈವಿಧ್ಯ ಆವಾಸಕ್ಕೆ ತೀವ್ರತರವಾದ ನಷ್ಟ ಸಂಭವಿಸಲಿದ್ದು ದ್ವಂಸ ತಡೆಗೆ ಒತ್ತಾಯಿಸಿದ್ದರು.
ಕಂದಾಯ, ಅರಣ್ಯ ಈ ಎರಡು ಇಲಾಖೆಗಳ ಸಮನ್ವಯದ ಕೊರತೆಯಿಂದ ಅರಣ್ಯ ಪ್ರಕರಣಗಳಲ್ಲಿ ಖಾಸಗಿಯವರೆ ನ್ಯಾಯಾಲಯದಲ್ಲಿ ಜಯಗಳಿಸುತ್ತಿರುವುದು ಖೇದಕರ ಸಂಗತಿ. 10 ವರ್ಷಗಳ ಹಿಂದೆ ಅರಣ್ಯ, ಇಲಾಖೆಗೆ ತೋಟದಕೊಪ್ಪ ಕಾನು ಅರಣ್ಯ ಭೂಮಿ ಕಂದಾಯ ಇಲಾಖೆಯಿಂದ ವರ್ಗಾವಣೆ ಆಗಿದೆ. ಈ ಮಹತ್ವದ ದಾಖಲೆ ನ್ಯಾಯಾಲಯಕ್ಕೆ ನೀಡದೇ ಇರುವುದರಿಂದ ಖಾಸಗಿಯವರ ಪರವಾಗಿ ನ್ಯಾಯಾಲಯ ಆದೇಶ ಮಾಡಿದೆ ಎಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹ 10 ಪ್ರಕರಣಗಳವೆ. ಸುಮಾರು 5000 ಎಕರೆ ಅರಣ್ಯ ಭೂಮಿ ಈ ಪ್ರಕರಣಗಳಲ್ಲಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗಂಟೆ ಕೊಪ್ಪ ಮತ್ತು ಯಡೂರು, ತೀರ್ಥಹಳ್ಳಿ ತಾಲ್ಲೂಕಿನ ಹಲವನಹಳ್ಳಿ, ಹಗಲತ್ತಿ, ಮಳಲಿ ಅರಣ್ಯಗಳೂ ಉನ್ನತ ನ್ಯಾಯಾಲಯಗಳಲ್ಲವೆ. ಇವೆಲ್ಲವೂ ಖಾಸಗಿಯವರ ಪಾಲಾಗಲಿದೆಯೇ? ఎంబ ಆತಂಕ ಪರಿಸರ ಕಾರ್ಯಕರ್ತರದ್ದಾಗಿದೆ. ತೋಟದಕೊಪ್ಪ ಕಾನು ಅರಣ್ಯ ಗಳಿಗೆ ರಕ್ಷಣಾ ಕವಚ, ಕಂದಕ ನಿರ್ಮಾಣದ ಬೇಟೆ ತಡೆಗೆ ನಾಮಫಲಕ ಹಾಕಿತ್ತು. ಆದಾಗ್ಯೂ ಸಮರ್ಪಕ ದಾಖಲೆ ಒದಗಿಸದೆ ಅರಣ್ಯ ನಾಶವಾಗಲಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಶಿವಮೊಗ್ಗಕ್ಕೆ ಬರಬೇಕು. ಸ್ಥಳ ಪರಿಶೀಲನೆ, ಪ್ರಕರಣಗಳ ಬಗ್ಗೆ ಸ್ಥಳ ಮಾಹಿತಿ, ಕಾಯಿದ ಅಂಶಗಳ ಬಗ್ಗೆ ಕಂದಾಯ ಇಲಾಖೆ ಜೊತೆ ಸಮಾಲೋಚನೆ ನಡೆಸಬೇಕು ಎಂದು ಪಶ್ಚಿಮಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶಿಸರ ಹಾಗೂ ಪರಿಸರಾಸಕ್ತರು ಆಗ್ರಹಿಸಿದ್ದಾರೆ.

ಪಶ್ಚಿಮ ಘಟ್ಟ ಆಂದೋಲನದ ಅಧ್ಯಕ್ಷ ಬಿ.ಎಂ. ಕುಮಾರಸ್ವಾಮಿ, ವೃಕ್ಷಲಕ್ಷ ಆಂದೋಲನದ ಸಂಚಾಲಕ ಕವಲಕೋಡ ವೆಂಕಟೇಶ, ಹೊಸನಗರ ವೃಕ್ಷಲಕ್ಷ ವೇದಿಕೆಯ ಸುಬ್ರಹ್ಮಣ್ಯ, ವನ್ಯಜೀವಿ ಅಧ್ಯಯನಕಾರ ಡಾ. – ಬಾಲಚಂದ್ರ ಸಾಯಿಮನೆ, ಪರಿಸರ ವಿಜ್ಞಾನಿ ಡಾ. ಕೇಶವ ಎಚ್. ಕೊರ್ಸೆ, ಶ್ರೀಪಾದ ಚಿಚ್ಚುಗತ್ತಿ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಈ ಆಸ್ತಿ ಉಳಿಸಿಕೊಳ್ಳುವಂತೆ ಕೋರಿದ್ದಾರೆ.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಲ್ಲಿ ಬದಲಾವಣೆ ಸಾಧ್ಯ: ಮೋಹನದಾಸ್ ಶಾನಭೋಗ್

Next Post

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!