No Result
View All Result
Amazon India to deploy 1,000 Eicher electric trucks for Amazon Now operations
English Articles

Amazon India to deploy 1,000 Eicher electric trucks for Amazon Now operations

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru  | Amazon India today announced plans to deploy around 1,000 electric trucks, developed in collaboration...

Read moreDetails
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ

ಸಚಿವ ಈಶ್ವರ ಖಂಡ್ರೆಗೆ ಜಿಲ್ಲೆಯ ಪರಿಸರಾಸಕ್ತ ಸಂಘಟನೆಗಳ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2023
in ಸೊರಬ
0
ಅರಣ್ಯ ಭೂಮಿ ಖಾಸಗಿಯವರ ಪಾಲಾಗುವುದು ಬೇಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅರಣ್ಯ ಮತ್ತು ಕಂದಾಯ ಇಲಾಖೆಗಳು ನ್ಯಾಯಾಲಯದಲ್ಲಿ ಸಮರ್ಪಕ ವಾದ ಮಾಡದಿರುವುದರಿಂದ ಬರೊಬ್ಬರಿ 600 ಎಕರೆ ಅರಣ್ಯ ಭೂಮಿ ಖಾಸಗಿಯವರ ಪಾಲಾಗಿ ಅಪಾರ ಪ್ರಮಾಣದ ಸಸ್ಯ ಜೀವ ಸಂಕುಲಗಳ ಮಾರಣ ಹೋಮವಾಗುವುದನ್ನು ತಪ್ಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ಕಾರ್ಯಕರ್ತರು ಸೇರಿದಂತೆ ವಿವಿಧ ಪರಿಸರ ಸಂಘಟಕರು ಅರಣ್ಯ ಸಚಿವರಿಗೆ ಮನವಿ ಮಾಡಿದರು.

ಶರಾವತಿ ಕಣಿವೆಯ ಪ್ರಮುಖ ಭಾಗವಾದ ಹೊಸನಗರ ಸಮೀಪದ ತೋಟದಕೊಪ್ಪ ಮರ್ತೂರ, ಬಸವಾಪುರ ಹಳ್ಳಿಗಳ ಸುಮಾರು 600 ಎಕರೆ ನೈಸರ್ಗಿಕ, ಪಾರಂಪರಿಕ ಕಾಡು ಒಂದಾಣಿ ಕಾನು, ಖಾತೆ ಕಾನು ಹೆಸರಲ್ಲಿ 60 ವರ್ಷ ಹಿಂದೆಯೇ ಸೇರ್ಪಡೆ ಆಗಿದ್ದರೂ ಖಾಸಗಿ ವ್ಯಕ್ತಿಗಳು ಈ ಖಾತೆ ಕಾನು ಅರಣ್ಯಗಳ ಮರ ಕಟಾವಿಗೆ ಪ್ರಯತ್ನ ನಡೆಸುತ್ತಿರುವುದು ಆತಂಕಕಾರಿ ಸಂಗತಿ. ಈ ಹಿಂದೆ 2015 ರಲ್ಲಿ ವ್ಯಕ್ತಲಕ್ಷ ಆಂದೋಲನ ಕಾರ್ಯಕರ್ತರು ಈ ಬಗ್ಗೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಗಳ ಗಮನ ಸೆಳೆದಿದ್ದರು. ಪಶ್ಚಿಮ ಘಟ್ಟದ ನದಿ, ಜೀವವೈವಿಧ್ಯ ಆವಾಸಕ್ಕೆ ತೀವ್ರತರವಾದ ನಷ್ಟ ಸಂಭವಿಸಲಿದ್ದು ದ್ವಂಸ ತಡೆಗೆ ಒತ್ತಾಯಿಸಿದ್ದರು.
ಕಂದಾಯ, ಅರಣ್ಯ ಈ ಎರಡು ಇಲಾಖೆಗಳ ಸಮನ್ವಯದ ಕೊರತೆಯಿಂದ ಅರಣ್ಯ ಪ್ರಕರಣಗಳಲ್ಲಿ ಖಾಸಗಿಯವರೆ ನ್ಯಾಯಾಲಯದಲ್ಲಿ ಜಯಗಳಿಸುತ್ತಿರುವುದು ಖೇದಕರ ಸಂಗತಿ. 10 ವರ್ಷಗಳ ಹಿಂದೆ ಅರಣ್ಯ, ಇಲಾಖೆಗೆ ತೋಟದಕೊಪ್ಪ ಕಾನು ಅರಣ್ಯ ಭೂಮಿ ಕಂದಾಯ ಇಲಾಖೆಯಿಂದ ವರ್ಗಾವಣೆ ಆಗಿದೆ. ಈ ಮಹತ್ವದ ದಾಖಲೆ ನ್ಯಾಯಾಲಯಕ್ಕೆ ನೀಡದೇ ಇರುವುದರಿಂದ ಖಾಸಗಿಯವರ ಪರವಾಗಿ ನ್ಯಾಯಾಲಯ ಆದೇಶ ಮಾಡಿದೆ ಎಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹ 10 ಪ್ರಕರಣಗಳವೆ. ಸುಮಾರು 5000 ಎಕರೆ ಅರಣ್ಯ ಭೂಮಿ ಈ ಪ್ರಕರಣಗಳಲ್ಲಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗಂಟೆ ಕೊಪ್ಪ ಮತ್ತು ಯಡೂರು, ತೀರ್ಥಹಳ್ಳಿ ತಾಲ್ಲೂಕಿನ ಹಲವನಹಳ್ಳಿ, ಹಗಲತ್ತಿ, ಮಳಲಿ ಅರಣ್ಯಗಳೂ ಉನ್ನತ ನ್ಯಾಯಾಲಯಗಳಲ್ಲವೆ. ಇವೆಲ್ಲವೂ ಖಾಸಗಿಯವರ ಪಾಲಾಗಲಿದೆಯೇ? ఎంబ ಆತಂಕ ಪರಿಸರ ಕಾರ್ಯಕರ್ತರದ್ದಾಗಿದೆ. ತೋಟದಕೊಪ್ಪ ಕಾನು ಅರಣ್ಯ ಗಳಿಗೆ ರಕ್ಷಣಾ ಕವಚ, ಕಂದಕ ನಿರ್ಮಾಣದ ಬೇಟೆ ತಡೆಗೆ ನಾಮಫಲಕ ಹಾಕಿತ್ತು. ಆದಾಗ್ಯೂ ಸಮರ್ಪಕ ದಾಖಲೆ ಒದಗಿಸದೆ ಅರಣ್ಯ ನಾಶವಾಗಲಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಶಿವಮೊಗ್ಗಕ್ಕೆ ಬರಬೇಕು. ಸ್ಥಳ ಪರಿಶೀಲನೆ, ಪ್ರಕರಣಗಳ ಬಗ್ಗೆ ಸ್ಥಳ ಮಾಹಿತಿ, ಕಾಯಿದ ಅಂಶಗಳ ಬಗ್ಗೆ ಕಂದಾಯ ಇಲಾಖೆ ಜೊತೆ ಸಮಾಲೋಚನೆ ನಡೆಸಬೇಕು ಎಂದು ಪಶ್ಚಿಮಘಟ್ಟ ಕಾರ್ಯಪಡೆ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶಿಸರ ಹಾಗೂ ಪರಿಸರಾಸಕ್ತರು ಆಗ್ರಹಿಸಿದ್ದಾರೆ.

ಪಶ್ಚಿಮ ಘಟ್ಟ ಆಂದೋಲನದ ಅಧ್ಯಕ್ಷ ಬಿ.ಎಂ. ಕುಮಾರಸ್ವಾಮಿ, ವೃಕ್ಷಲಕ್ಷ ಆಂದೋಲನದ ಸಂಚಾಲಕ ಕವಲಕೋಡ ವೆಂಕಟೇಶ, ಹೊಸನಗರ ವೃಕ್ಷಲಕ್ಷ ವೇದಿಕೆಯ ಸುಬ್ರಹ್ಮಣ್ಯ, ವನ್ಯಜೀವಿ ಅಧ್ಯಯನಕಾರ ಡಾ. – ಬಾಲಚಂದ್ರ ಸಾಯಿಮನೆ, ಪರಿಸರ ವಿಜ್ಞಾನಿ ಡಾ. ಕೇಶವ ಎಚ್. ಕೊರ್ಸೆ, ಶ್ರೀಪಾದ ಚಿಚ್ಚುಗತ್ತಿ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿ ಈ ಆಸ್ತಿ ಉಳಿಸಿಕೊಳ್ಳುವಂತೆ ಕೋರಿದ್ದಾರೆ.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share209Tweet123Send
Previous Post

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಬದುಕಲ್ಲಿ ಬದಲಾವಣೆ ಸಾಧ್ಯ: ಮೋಹನದಾಸ್ ಶಾನಭೋಗ್

Next Post

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

May 18, 2026
ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

May 18, 2026
ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

May 18, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL