Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

October 24, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎಸ್. ಬಂಗಾರಪ್ಪ #S Bangarappa ಫೌಂಡೇಷನ್, ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. 26ರಂದು ಸೊರಬದ ಬಂಗಾರಧಾಮದಲ್ಲಿ ಬೆಳಗಿನಿಂದ ಸಂಜೆಯವರೆಗೆ ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯಕ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಡವರ ಬಂಧುವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನಮಾನಸದಲ್ಲಿ ಉಳಿದಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅವರೊಂದು ನಕ್ಷತ್ರವಾಗಿದ್ದಾರೆ. ಇಂತಹ ಬಂಗಾರಪ್ಪನವರ ಜನ್ಮ ದಿನೋತ್ಸವವನ್ನು ನಮನ- ಚಿಂತನ- ಸನ್ಮಾನದ ಮೂಲಕ ಆಯೋಜಿಸಲಾಗಿದೆ ಎಂದರು.
ಜನ್ಮ ದಿನೋತ್ಸವದ ಅಂಗವಾಗಿ 4 ಜನರಿಗೆ ‘ಬಂಗಾರ’ ಪ್ರಶಸ್ತಿ ನೀಡಲಾಗುವುದು. ಈ ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಈ ಬಾರಿ ‘ಸಾಹಿತ್ಯ ಬಂಗಾರ’ದ ಪ್ರಶಸ್ತಿಯು ಪ್ರಸಿದ್ಧ ಸಾಹಿತಿ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ಅವರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿಯು ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ಅವರಿಗೆ ಹಾಗೂ ‘ಕಲಾ ಬಂಗಾರ’ ಪ್ರಶಸ್ತಿಯನ್ನು ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣ ಅವರಿಗೆ ನೀಡಲಾಗುವುದು ಎಂದರು.

ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 5 ಗಂಟೆಗೆ ಬಂಗಾರಧಾಮದಲ್ಲಿ ನಡೆಯಲಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸಚಿವ ಸಂತೋಷ್ ಲಾಡ್, ಶಾಸಕ ಬೇಳೂರು ಗೋಪಾಲಕೃಷ್ಣ, ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ತಿಲಕ್ ಕುಮಾರ್, ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ್ ಮೂರ್ತಿ. ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ ನಾಯಕ್ ಉಪಸ್ಥಿತರಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಚಿವ ಎಸ್. ಮಧು ಬಂಗಾರಪ್ಪ ವಹಿಸಲಿದ್ದಾರೆ ಎಂದರು.
ಬಂಗಾರಪ್ಪ ವಿಚಾರ ವೇದಿಕೆ ಪ್ರಮುಖ ಜಿ.ಡಿ. ಮಂಜುನಾಥ್ ಮಾತನಾಡಿ, ಬಂಗಾರಪ್ಪನವರ ಚಿಂತನೆಗಳು, ಆದರ್ಶಗಳು ಎಲ್ಲಾ ಕಾಲಕ್ಕೂ ವರ್ತಮಾನವಾಗಿಯೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಅ. 26ರ ಬೆಳಗ್ಗೆ 10:30ಕ್ಕೆ ಸೊರಬದ ಡಾ. ರಾಜ್ ಕುಮಾರ್ ರಂಗಮಂದಿರದಲ್ಲಿ ಬಂಗಾರಪ್ಪನವರ ಚಿಂತನೆಗಳು ಕುರಿತ ಸುಸ್ಥಿರ ಬದುಕು -ಪ್ರಸ್ತುತತೆಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಹೆಚ್.ಎಲ್. ಪುಷ್ಪಾ, ಮತ್ತು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರು ಉಪನ್ಯಾಸ ನೀಡುವರು. ವಿಚಾರ ಸಂಕಿರಣದ ಉದ್ಘಾಟನೆಯನ್ನು ಪ್ರಸಿದ್ಧ ಕವಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ಸಾಹಿತಿ ಡಾ. ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸುವರು ಎಂದರು.

ನಂತರ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಬಂಗಾರಪ್ಪನವರ ಅಭಿಮಾನಿಗಳು, ಹಿತೈಷಿಗಳು ಆಗಮಿಸಲಿದ್ದಾರೆ. ಸಾರ್ವಜನಿಕರು ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಚಾರ ವೇದಿಕೆಯ ಪ್ರಮುಖರಾದ ಶಮಂತ್, ಆದರ್ಶ ಹುಂಚದಕಟ್ಟೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaS BangarappaShimogaShivamoggaNewsಎಸ್. ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Pune Grand Tour 2026 gets UCI’s Class 2.2 race status

Next Post

ಕಾನೂನು ಕಲ್ಪ | ಆರ್ಥಿಕ ಸ್ವಾತಂತ್ರ್ಯ ಹಾಗೂ ಆದಾಯವಿರುವ ಪತ್ನಿಗೆ ಜೀವನಾಂಶ ನೀಡಲಾಗದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾನೂನು ಕಲ್ಪ | ಆರ್ಥಿಕ ಸ್ವಾತಂತ್ರ್ಯ ಹಾಗೂ ಆದಾಯವಿರುವ ಪತ್ನಿಗೆ ಜೀವನಾಂಶ ನೀಡಲಾಗದು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!