ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಿಜೆಪಿ ಕಚೇರಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರು ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ವಿಜಯ ಸಂಕಲ್ಪ ಅಭಿಯಾನದ ಡಿಜಿಟಲ್ ವಾಲ್ ಪೇಂಟಿಂಗ್ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಎಸ್. ಜ್ಯೋತಿ ಪ್ರಕಾಶ್, ನಾಗರಾಜ್, ಜಗದೀಶ್, ಚನ್ನಬಸಪ್ಪ, ಮೇಯರ್ ಶಿವಕುಮಾರ್, ಎಸ್.ದತ್ತಾತ್ರಿ, ಜ್ಞಾನೇಶ್ವರ್, ಧೀರರಾಜ್ ಹೊನ್ನವಿಲೆ, ರಾಹುಲ್ ಬಿದಿರೆ, ಸುನಿತಾ ಅಣ್ಣಪ್ಪ ಮತ್ತಿತರರಿದ್ದರು.
Also read: ಆಸ್ತಿಕ ಪ್ರಪಂಚಕ್ಕೆ ಮಧ್ವರ ಕೊಡುಗೆ ದೊಡ್ಡದು: ಪಂಡಿತ ವ್ಯಾಸತೀರ್ಥಾಚಾರ್ಯ ಅಭಿಮತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post