ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಂಧಿ ಬಜಾರನ ಕಡ್ಲೆ ಕಾಯಿ ವ್ಯಾಪಾರಿ ಬಸವರಾಜ್ ಎಂಬ ಬಿದಿಬದಿ ವ್ಯಾಪಾರಿಯ ಮೇಲೆ ಟ್ರಾಫಿಕ್ ಪೊಲೀಸ್ ಪೇದೆ ಸೇರಿನಿಂದ ಹಲ್ಲೆ ಮಾಡಿದ್ದು. ಅವರನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು #K S Eshwarappa ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.
ಅವರ ಹೆಚ್ಚಿನ ಚಿಕಿತ್ಸೆಗಾಗಿ ಈ ದಿನ ಜಿಲ್ಲಾ ಅಧಿಕ್ಷಕರಿಗೆ ದೂರವಾಣಿ ಮುಖಾಂತರ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದರು.
Also read: ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳ ಸಾನಿಧ್ಯದಲ್ಲಿ ಸುವರ್ಣ ಭಾರತೀ ಕಾರ್ಯಕ್ರಮ ಸಂಪನ್ನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post