Friday, May 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನ.16ರಿಂದ ಕೆ.ಈ. ಕಾಂತೇಶ್ ನೇತೃತ್ವದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ

ಶಬರಿಮಲೈಗೆ ಬರುವ ಸ್ವಾಮಿಗಳಿಗೆ ಪ್ರಸಾದ ವ್ಯವಸ್ಥೆ | ಮಠಾಧೀಶರಿಂದ ವ್ಯಾಪಕ ಪ್ರಶಂಸೆ

November 13, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಧಾರ್ಮಿಕ, ಆಧ್ಯಾತ್ಮ ಹಾಗೂ ಪಾರಮಾರ್ಥಿಕ ಕಾರ್ಯಗಳನ್ನು ಸದಾಕಾಲ ಪೋಷಿಸಿಕೊಂಡು ಬರುತ್ತಿರುವ ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪನವರ ಕುಟುಂಬ MLA Eshwarappa ಈಗ ಅಂಹುದ್ದೇ ಒಂದು ಮಹತ್ವದ ಅನ್ನದಾನ ಕಾರ್ಯಕ್ಕೆ ಮುಂದಾಗಿದೆ.

ಶಾಸಕ ಈಶ್ವರಪ್ಪ ಅವರ ಪುತ್ರ, ರಾಷ್ಟ್ರೀಯ ಅನ್ನದಾನ ಸಮಿತಿ ಸದಸ್ಯ ಕೆ.ಈ. ಕಾಂತೇಶ್ K E Kantesh ಹಾಗೂ ಎನ್.ಡಿ. ಸತೀಶ್ ನೇತೃತ್ವದಲ್ಲಿ ನ.16ರಿಂದ ಒಂದು ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಶಬರಿಮಲೈ ಸನ್ನಿಧಾನಕ್ಕೆ ಬರುವ ಎಲ್ಲಾ ಸ್ವಾಮಿಗಳಿಗೆ ಪ್ರಸಾದ ವಿತರಿಸುವ ಸಲುವಾಗಿ ಈ ಕಾರ್ಯಕ್ಕೆ ಸಂಕಲ್ಪ ಮಾಡಲಾಗಿದೆ. ನ.16ರ ಸಂಜೆ 6 ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಇದೇವೇಳೆ ಸಾಮೂಹಿಕ ಪಡಿ ಪೂಜೆ ಸಹ ನಡೆಯಲಿದೆ.

ಈ ಅಭಿಯಾನಕ್ಕೆ ಸಹಕರಿಸಲು ಬಯಸುವ ಭಕ್ತಾದಿಗಳು ಅಕ್ಕಿ ಸೇರಿದಂತೆ ಪ್ರಸಾದಕ್ಕೆ ಬೇಕಾಗುವ ಯಾವುದೇ ಸಾಮಗ್ರಿಗಳನ್ನು ಸಮರ್ಪಣೆ ಮಾಡಬಹುದಾಗಿರುತ್ತದೆ.

ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಜಿಲ್ಲಾ ಘಟಕದ ಸಹಕಾರದಲ್ಲಿ ಈ ಅಭಿಯಾನ ನಡೆಯಲಿದೆ.
ಅಭಿಯಾನಕ್ಕೆ ಮಠಾಧೀಶರ ವ್ಯಾಪಕ ಬೆಂಬಲ
ಕೆ.ಈ. ಕಾಂತೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಅಭಿಯಾನಕ್ಕೆ ಬಹಳಷ್ಟು ಮಠಾಧೀಶರು, ಧರ್ಮ ಗುರುಗಳು ವ್ಯಾಪಕ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೆ.ಎಸ್. ಈಶ್ವರಪ್ಪನವರ ಕುಟುಂಬ ಮೊದಲಿನಿಂದಲೂ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಬರುತ್ತಿದೆ. ಇದನ್ನೇ ಅವರ ಪುತ್ರ ಕೆ.ಈ. ಕಾಂತೇಶ್ ಸಹ ಮುಂದುವರೆಸಿಕೊಂಡು ಬಂದಿದ್ದು, ಅಯ್ಯಪ್ಪ ಭಕ್ತರ ಪ್ರಸಾದಕ್ಕಾಗಿ ಇಂತಹ ಒಂದು ಬೃಹತ್ ಅಭಿಯಾನಕ್ಕೆ ಮುಂದಾಗಿರುವುದು ಮಹತ್ ಕಾರ್ಯವಾಗಿದೆ ಎಂದಿದ್ದಾರೆ.
ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಮಾತನಾಡಿ, ಅನ್ನದಾನವು ಒಂದು ಯಜ್ಞದಷ್ಟೇ ಶ್ರೇಷ್ಟವಾದದ್ದು, ನಮ್ಮ ಆಶ್ರಮದಲ್ಲೂ ಸಹ ನಿರಂತರವಾಗಿ ಅನ್ನದಾನ ಮಾಡುತ್ತಿದ್ದೇವೆ. ಕಾಂತೇಶ್ ಹಾಗೂ ಸತೀಶ್ ಅವರುಗಳ ನೇತೃತ್ವದಲ್ಲಿ ಅಯ್ಯಪ್ಪ ಭಕ್ತರಿಗೆ ಹಾಗೂ ಸ್ವಾಮಿಗಳಿಗೆ ಪ್ರಸಾದ ವ್ಯವಸ್ಥೆಗಾಗಿ ಇಂತಹ ಮಹಾನ್‌ ಅನ್ನ ಯಜ್ಞಕ್ಕೆ ಮುಂದಾಗುತ್ತಿರುವುದು ಸಂತೋಷದ ವಿಚಾರ. ಈ ಅಭಿಯಾನಕ್ಕೆ ನಮ್ಮ ಆಶ್ರಮವೂ ಸಹ ಸಹಕಾರ ನೀಡುತ್ತದೆ ಎಂದಿದ್ದಾರೆ.

ಮಹರ್ಷಿ ಆನಂದ್ ಗುರೂಜಿ ಮಾತನಾಡಿ, ಕೆ.ಈ. ಕಾಂತೇಶ್ ಹಾಗೂ ಸತೀಶ್ ಅವರ ಈ ಅಭಿಯಾನಕ್ಕೆ ಮುಂದಾಗಿರುವುದು ಸಂತೋಷದ ವಿಚಾರ. ಇದಕ್ಕೆ ಸಾರ್ವಜನಿಕರು ಅಪಾರವಾಗಿ ಬೆಂಬಲ ನೀಡಬೇಕು. ಪ್ರತಿಯೊಬ್ಬರೂ ನೀಡುವ ಒಂದು ಮುಷ್ಟಿ ಅಕ್ಕಿ ಸ್ವಾಮಿಗಳ ಪ್ರಸಾದವಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಪರಿಗಣಿಸಿ ಸಹಕಾರ ನೀಡಬೇಕು ಎಂದರು.

ಇದಲ್ಲದೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖ ಮಠಾಧೀಶರು ಅಭಿಯಾನಕ್ಕೆ ಬೆಂಬಲ ನೀಡಿ, ಈ ಕಾರ್ಯ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: K E KanteshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಕೆ.ಈ. ಕಾಂತೇಶ್ಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಲಕ್ಕವಳ್ಳಿ ಜೈನ ಮಠಕ್ಕೆ ಅನುದಾನ ಸೇರಿದ ಹಲವು ಬೇಡಿಕೆ ಈಡೇರಿಕೆಗೆ ಸಿಎಂಗೆ ನ.15ರಂದು ಮನವಿ

Next Post

ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಜೀಂ ಪ್ರೇಮ್‍ಜಿ ಫೌಂಡೇಷನ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ | ವಿವರ ಇಲ್ಲಿದೆ

May 16, 2025

ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ: ಮಾಜಿ ಸಿಎಂ ಯಡಿಯೂರಪ್ಪ

May 16, 2025

ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

May 16, 2025

ಎರಡು ಬಾರಿ ಕಿಡ್ನಿ ಶಸ್ತ್ರಚಿಕಿತ್ಸೆ ಗೆದ್ದ ಮಹಿಳೆ | ತಾಯಿಯ ಕಿಡ್ನಿ ಪ್ರೀತಿಯಿಂದ ಉಳಿಯಿತು ಮಗಳ ಜೀವ

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಜೀಂ ಪ್ರೇಮ್‍ಜಿ ಫೌಂಡೇಷನ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ | ವಿವರ ಇಲ್ಲಿದೆ

May 16, 2025

ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ: ಮಾಜಿ ಸಿಎಂ ಯಡಿಯೂರಪ್ಪ

May 16, 2025

ಮೇ 18ರಂದು ‘ತರ್ಪಣ’ ಕೊಂಕಣಿ ಚಲನಚಿತ್ರ ಪ್ರದರ್ಶನ

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!