No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 10, 2023
in ಶಿವಮೊಗ್ಗ
0
ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರಲ್ಲಿ 126568 ಪುರುಷ, 132334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 258916 ಮತದಾರರಿದ್ದಾರೆ. ದಿನಾಂಕ: 13-04-2023 ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್. ಚಂದ್ರಕುಮಾರ್ ತಿಳಿಸಿದರು.

ಇಂದು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯಲ್ಲಿ ಅವರು ಮಾಹಿತಿ ನೀಡಿ, 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ 13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ. ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು.
ಹೆಚ್ಚುವರಿ ಮತದಾನ ಕೇಂದ್ರಗಳು :113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 286 ಮತದಾನ ಕೇಂದ್ರಗಳಿದ್ದು, 8 ಹೆಚ್ಚುವರಿ ಮತದಾನ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆಯೋಗದಿಂದ ಅನುಮತಿ ದೊರೆತ ನಂತರದಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುತ್ತದೆ.

ಮತದಾರರ ಪಟ್ಟಿ: ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ: 05-01-2023 ರಂದು ಪ್ರಕಟಿಸಲಾಗಿರುತ್ತದೆ. ಹಾಗೂ ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಷ್ಟ್ರದ ಮತ್ತು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ನಿರ್ದೇಶನುಸಾರ ನೀಡಲಾಗಿದೆ. ದಿನಾಂಕ: 05-01-2023 ರಿಂದ ಈ ತಹಲ್ ವರೆಗೆ ಸೇರ್ಪಡೆಯಾದ ಮತದಾರರ ಪಟ್ಟಿಯ ಪೂರಕ ಪಟ್ಟಿಗಳನ್ನು ಭಾರತ ಚುನಾವಣೆ ಆಯೋಗದ ನಿರ್ದೇಶನುಸಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
ಮತದಾರರಿಗೆ ಗುರುತಿನ ಚೀಟಿ ವಿತರಣೆ: ದಿನಾಂಕ 05-01-2022ರ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈವರೆಗೆ ಸುಮಾರು 10,090 ಮತದಾರರ ಗುರುತಿನ ಚೀಟಿಗಳನ್ನು ಸ್ಪೀಡ್ ಪೊಸ್ಟ್ ಮೂಲಕ ಮತದಾರರಿಗೆ ರವಾನಿಸಿದೆ.

ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ದಿನಾಂಕ: 11-04-2023 ಅಂತಿಮ ದಿನವಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

Also read: ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ: ಅಮಿತ್ ಶಾ

ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರುಗಳ ಪಟ್ಟಿ: ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಿದ್ದಾರೆ. ಜನತಾದಳ ಜಾತ್ಯಾತೀತ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಬೇಕಾಗಿದೆ.
Kalahamsa Infotech private limitedಮಾದರಿ ನೀತಿ ಸಂಹಿತೆ: ಭಾರತ ಚುನಾವಣಾ ಆಯೋಗ ನವದೆಹಲಿ ಇವರ ದಿನಾಂಕ: 29-03-2023 ರ ಪತ್ರಿಕಾ ಪ್ರಕಟಣೆಯಂತೆ ಮಾದರಿ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ ಹಾಗೂ ದಿನಾಂಕ: 13-05-202 ರ ವರೆಗೆ ಜಾರಿಯಲ್ಲಿರುತ್ತದೆ. ಕೆ.ವಿ ನಾಗರಾಜ್ ರವರು 110-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮಾದರಿನೀತಿ ಸಂಹಿತೆಯ ನೋಡಲ್ ಅಧಿಕಾರಿಯಾಗಿರುತ್ತಾರೆ ಮೊ. 944804743 10.

ಅಂಚೆ ಮತಪತ್ರ ವಿತರಣೆ: 80 ವರ್ಷ ವಯೋಮಾನ ಮೀರಿದವರು, ವಿಕಲಚೇತನರು ಮತ್ತು ಕೋಡ್ 19 ಬಾಧಿತ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗವು ಅವಕಾಶವನ್ನು ಕಲ್ಪಿಸಿದೆ. ಸದರಿ ವ್ಯಕ್ತಿಗಳು ಮತದಾನ ಮಾಡುವ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವೀಕ್ಷಿಸಲು ಅವಕಾಶವಿದೆ.

ವಿದ್ಯುನ್ಮಾನ ಮತ ಯಂತ್ರಗಳು: 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾಧಿಕಾರಿಗಳು ಬ್ಯಾಲೆಟ್ ಯುನಿಟ್-339, ಕಂಟ್ರೋಲ್ ಯುನಿಟ್-339, ವಿವಿಪ್ಯಾಟ್-067 ಸರಬರಾಜು ಮಾಡಿದ್ದು ಸುರಕ್ಷಿತೆಗಾಗಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಮತ್ತೂರ್ ರಸ್ತೆ, ಶಿವಮೊಗ್ಗ ಇಲ್ಲಿ ಭದ್ರತಾ ಕೊಠಡಿಯನ್ನು ನಿರ್ಮಿಸಿ ಭದ್ರತಾ ಕೊಠಡಿಯಲ್ಲಿ ಇರಿಸಿ ಪೆÇಲೀಸ್ ವಶಕ್ಕೆ ನೀಡಲಾಗಿದೆ.
ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಮತ್ತೂರ್ ರಸ್ತೆ, ಶಿವಮೊಗ್ಗ ಇಲ್ಲಿ ಮಸ್ಟರಿಂಗ್ ಕಾರ್ಯವನ್ನು ದಿನಾಂಕ: 09-05-2022 ರಂದು ಮತ್ತು ಡಿ ಮಸ್ಟರಿಂಗ್ ಕಾರ್ಯವನ್ನು ದಿನಾಂಕ: 10- 05-2022 ರಂದು ನಿರ್ವಹಿಸಲಾಗುತ್ತದೆ. (ಮುಕ್ತಾಯವಾಗುವವರೆಗೆ) ಹಾಗೂ ನಂತರದಲ್ಲಿ ಜಿಲ್ಲಾ ಭದ್ರತಾ ಕೊಠಡಿಗೆ ರವಾನಿಸಲಾಗುತ್ತದೆ.

ಸಹಾಯವಾಣಿ: ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧ ಪಟ್ಟಂತ ಸಹಾಯವಾಣಿಯು 24*7 ಕಾರ್ಯನಿರ್ವಹಿಸುತ್ತಿದೆ, ಟೋಲ್‍ಫ್ರೀ ದೂರವಾಣಿ ಸಂಖ್ಯೆ: 1800-4257677 ಗೆ ಸಾರ್ವಜನಿಕರು, ಮತದಾರರು ಚುನಾವಣೆಗೆ ಸಂಬಂಧಿಸಿದ ಮಾದರಿ ನೀತಿ ಸಂಹಿತೆಯ ಅಥವಾ ಯಾವುದೇ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ಮತದಾರರಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ವೋಟರ್ ಸ್ಲಿಪ್‍ನ್ನು ವಿತರಿಸುತ್ತಾರೆ.

ಡಿವೈಎಸ್‍ಪಿ ಬಾಲರಾಜ್ ಮಾತನಾಡಿ, ನಾಮಪತ್ರ ಸಲ್ಲಿಕೆ ಆರಂಭ ದಿನಾಂಕದಿಂದ ಅಂತಿಮ ದಿನದವರೆಗೆ ಪಾಲಿಕೆ ಹಿಂದಿನ ಗೇಟ್‍ನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗುವುದು, ಪಾಲಿಕೆಯ ಇನ್ನೊಂದು ಗೇಟ್‍ನಿಂದ ಪ್ರವೇಶಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share224Tweet123Send
Previous Post

ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ: ಅಮಿತ್ ಶಾ

Next Post

ಗ್ರಾಮೀಣ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಗೆಲುವು: ಶಾಸಕ ಅಶೋಕ್ ನಾಯ್ಕ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಗ್ರಾಮೀಣ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಗೆಲುವು: ಶಾಸಕ ಅಶೋಕ್ ನಾಯ್ಕ ವಿಶ್ವಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL