Tuesday, September 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

September 2, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳ #Ganesha Idol – Eid Milad Procession ಬಂದೋಬಸ್ತ್ ಕರ್ತವ್ಯಕ್ಕಾಗಿ ಹೊರ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಅಧಿಕಾರಿಗಳು ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹಿತೇಂದ್ರ ಹೇಳಿದರು.

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ಜಿಲ್ಲಾ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು.

  • ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಗಳು ಹಾಗೂ ಈದ್ ಮಿಲಾದ್ ಮೆರವಣಿಗೆಗಳು ಬಹಳ ಪ್ರಮುಖವಾದವುಗಳಾಗಿರುವುದರಿಂದ ತುಂಬಾ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
  • ಈಗಾಗಲೇ 5 ದಿನಗಳ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಗಳು ಮುಕ್ತಾಯವಾಗಿದ್ದು, ಇನ್ನು ಮುಂದಿನ ದಿನ ಬಹಳ ಮುಖ್ಯವಾಗಿ ಭದ್ರಾವತಿ, ಶಿವಮೊಗ್ಗ, ರಿಪ್ಪನ್ ಪೇಟೆ, ಸಾಗರದ ಹಿಂದೂ ಮಹಾಸಭಾ ಗಣಪತಿಗಳ ವಿಸರ್ಜನಾ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ಮಾಡತಕ್ಕದ್ದು.
  • ಶಿವಮೊಗ್ಗ ಜಿಲ್ಲೆಯ (ಸ್ಥಳೀಯ) ಅಧಿಕಾರಿಗಳು ಮುಂಬರುವ ಎಲ್ಲಾ ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸತಕ್ಕದ್ದು.
  • ಗಣೇಶ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಮಗೆ ನೇಮಕವಾದ ಸೆಕ್ಟರ್‌ ನಲ್ಲಿಯೇ ಇದ್ದು, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸುವುದು.

  • ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕರ್ತವ್ಯವನ್ನು ನಿರ್ವಹಿಸುವುದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ ರಸ್ತೆಯ ಎರಡೂ ಕಡೆ ತೀವ್ರ ನಿಗಾವಣೆ ವಹಿಸಿ ಬೈಲೈನ್ ಪೆಟ್ರೋಲಿಂಗ್ ಕರ್ತವ್ಯವನ್ನು ಹೆಚ್ಚಾಗಿ ನಿರ್ವಹಿಸುವುದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಘೋಷಣೆಗಳನ್ನು ಕೂಗುವವರ ವಿರುದ್ಧ ಅತ್ಯಂತ ಹೆಚ್ಚಿನ ನಿಗಾವಹಿಸಿ ಬಂದೋಬಸ್ತ್ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.
  • ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಗಳಲ್ಲಿ ಅತೀ ಮುಖ್ಯವಾದ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿಕೊಂಡು ಎಲ್ಲಾ ದೃಶ್ಯಗಳು ಬರುವಂತೆ ನೋಡಿಕೊಳ್ಳುವುದು.
  • ಸರ್ವೋಚ್ಛ ನ್ಯಾಯಾಲಯದ ಆದೇಶದ ರೀತ್ಯಾ ಎರಡೂ ಹಬ್ಬಗಳ ಮೆರವಣಿಗೆಗಳಲ್ಲಿ 75 ಡೆಸಿಬಲ್‌ ಗಿಂತ ಹೆಚ್ಚಿಗೆ ಶಬ್ದವನ್ನುಂಟು ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳುವುದು.
  • ಶಿವಮೊಗ್ಗ ನಗರ ಹಾಗೂ ತಾಲ್ಲೂಕುಗಳಲ್ಲಿ ಅತೀ ಮುಖ್ಯವಾದ ಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಬಂದೋಬಸ್ತ್ ಕರ್ತವ್ಯದ ಸಮಯದಲ್ಲಿ ಉಸ್ತುವಾರಿ ಅಧಿಕಾರಿಗಳು ತಮ್ಮ ತಮ್ಮ ಸೆಕ್ಟರ್‌ ನಲ್ಲಿಯೇ ಹಾಜರಿದ್ದು, ಅತೀ ಜವಾಬ್ದಾರಿಯಿಂದ ಕರ್ತವ್ಯವನ್ನು ನಿರ್ವಹಿಸತಕ್ಕದ್ದು.

ಈ ಸಂದರ್ಭದಲ್ಲಿ ಡಾ. ರವಿಕಾಂತೇ ಗೌಡ, ಐಪಿಎಸ್, ಮಾನ್ಯ ಐಜಿಪಿ ಪೂರ್ವ ವಲಯ ದಾವಣಗೆರೆ, ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಮುತ್ತುರಾಜ್ ಐಪಿಎಸ್, ಬಿ ಎಂ ಟಿ ಎಫ್, ಪೊಲೀಸ್ ಅಧೀಕ್ಷಕರು, ರಾಜೀವ್ ಐಪಿಎಸ್ ಐಎಸ್ ಡಿ, ಹುಬ್ಬಳ್ಳಿ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಎಲ್ಲಾ ಪೊಲೀಸ್ ನಿರೀಕ್ಷಕರು, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಬಂದೋಬಸ್ತ್ ಸಂಬಂಧ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಇತರೆ ಘಟಕಗಳಿಂದ ಬಂದಂತಹ ಪೊಲೀಸ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

 

Tags: #Ganesha Idol - Eid Milad ProcessionKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಗಣೇಶ ಮೂರ್ತಿ - ಈದ್ ಮಿಲಾದ್ ಮೆರವಣಿಗೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

Next Post

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025

ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!