ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ #Lok Sabha Election ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರು ಒಂದೇ ದಿನ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ರಾಮಣ್ಣ ಶ್ರೇಷ್ಠಿ ಪಾರ್ಕ್’ನಿಂದ ಅದ್ದೂರಿ ಮೆರವಣಿಗೆಯಲ್ಲಿ ಅಪಾರ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮೊದಲ ನಾಮಪತ್ರ ಸಲ್ಲಿಸಿದರು.

Also read: ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ
ಮಧ್ಯಾಹ್ನದ ವೇಳೆಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ #D K Shivkumar ಅವರು ನಗರಕ್ಕೆ ಆಗಮಿಸಿದರು. ಈ ಹಿನ್ನೆಲೆಯಲ್ಲಿ ಅವರೊಂದಿಗೆ ತೆರಳಿ ಎರಡನೇ ನಾಮಪತ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಸಲ್ಲಿಸಿದರು.

ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post