No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಾಲಿಬ್ ಕವಿತೆಗಳು ವರ್ತಮಾನಕ್ಕೆ ಪ್ರತಿಬಿಂಬವಾಗಿವೆ: ಪ್ರೊ. ಶರತ್ ಅನಂತಮೂರ್ತಿ

ಸಹ್ಯಾದ್ರಿ ಕಾಲೇಜಿನಲ್ಲಿ ಗಾಲಿಬ್ ಕುರಿತ ಎರಡು ದಿನದ ಅಂತರರಾಷ್ಟ್ರೀಯ ಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2025
in ಶಿವಮೊಗ್ಗ
0
ಗಾಲಿಬ್ ಕವಿತೆಗಳು ವರ್ತಮಾನಕ್ಕೆ ಪ್ರತಿಬಿಂಬವಾಗಿವೆ: ಪ್ರೊ. ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗಾಲಿಬ್ #Galib ವಿಶ್ವದ ಶ್ರೇಷ್ಟ ಸಂತಕವಿ. ಅವರ ಕವಿತೆಗಳು ವರ್ತಮಾನಕ್ಕೆ ಪ್ರತಿಬಿಂಬವಾಗಿವೆ ಎಂದು ಕುವೆಂಪು ವಿವಿ ಉಪ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು.

ಅವರು ಇಂದು ಕುವೆಂಪು ವಿವಿ #Kuvempu VV ಸ್ನಾತಕೋತ್ತರ ಉರ್ದು ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಉರ್ದು ಅಕಾಡೆಮಿ ಬೆಂಗಳೂರು, ಸಹ್ಯಾದ್ರಿ ಕಲಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಕಾಲೀನ ಕಾಲದಲ್ಲಿ ಕವಿ ಗಾಲಿಬ್ ಕುರಿತ ಎರಡು ದಿನದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಾಲಿಬ್ ಅವರ ಕಾವ್ಯದಲ್ಲಿ ಭೂತ ಕಾಲದ ವ್ಯವಸ್ಥೆ ವರ್ತಮಾನದಲ್ಲಿ ಹೊಂದಿಕೊಂಡು ಭವಿಷ್ಯದ ಪ್ರತಿಬಿಂಬದಂತಿದೆ. ಅವರು ಉರ್ದು ಮತ್ತು ಪರ್ಷಿಯನ್ ಭಾಷೆಯಲ್ಲಿ ಅತ್ಯುತ್ತಮ ಕವಿತೆಗಳನ್ನು ಬರೆದಿದ್ದಾರೆ. ಯಾವುದೇ ಭಾಷೆಯಲ್ಲಿ ಕವಿತೆ ಬರೆಯುವಾಗ ಅದರ ಸೌಂದರ್ಯ ಮತ್ತು ಸಾತ್ವಿಕತೆ ಪರಿಣಾಮ ಬೀರುತ್ತದೆ. ಅನುವಾದಕ್ಕಿಂತ ಮೂಲ ಭಾಷೆಯಲ್ಲಿ ಓದುವುದರಿಂದ ಹೆಚ್ಚು ಸೊಗಸು ಉಂಟಾಗುತ್ತದೆ ಎಂದರು.

ಕೆನಡಾದಿಂದ ವರ್ಚುಯಲ್ ಮೂಲಕ ಮಾತನಾಡಿದ ಪ್ರಸಿದ್ಧ ಕವಿ ಡಾ. ಸೈಯದ್ ತಾಖೀ ಅಬೀದಿ ಅವರು, ಗಾಲಿಬ್ ಮೊಘಲ್ ಯುಗದ ಅತ್ಯಂತ ಶ್ರೇಷ್ಟ ಕವಿಯಾಗಿದ್ದಾರೆ. ಮೊಘಲ್ ಯುಗವು ಭಾರತಕ್ಕೆ ತಾಜ್‍ಮಹಲ್ ನಂತಹ ಉತ್ತಮ ಕೊಡುಗೆಯ ಜೊತೆಗೆ ಉರ್ದು ಹಾಗೂ ಪರ್ಷಿಯನ್ ಭಾಷೆಯ ಕವಿ ಮಿರ್ಜಾ ಗಾಲಿಬ್ ಅವರನ್ನು ನೀಡಿದೆ. ಅವರು ಒಬ್ಬ ಮಹಾನ್ ಕವಿಯಾಗಿದ್ದಾರೆ ಎಂದರು.
ಕರ್ನಾಟಕ ಉರ್ದು ಅಕಾಡಮಿ ಸದಸ್ಯ ಆಜಂ ಶಾಹಿದ್ ಮಾತನಾಡಿ, ಗಾಲಿಬ್ ಎಲ್ಲರಿಗಿಂತ ಶ್ರೇಷ್ಟ ಕವಿಯಾಗಿದ್ದಾರೆ. ಅವರ ಕಾವ್ಯದಲ್ಲಿ ಆತ್ಮ ಸಮರ್ಪಣೆ. ಅಹಂಕಾರ ಮತ್ತು ಜೀವನದ ಆಳವಾದ ತಾತ್ವಿಕತೆ ಇದೆ ಎಂದರು.

Also read: ಸೊರಬ | ಶ್ರೀ ಮಾತಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಫೆ.27ರಿಂದ ವಾರ್ಷಿಕ ವರ್ಧಂತಿ ಉತ್ಸವ

ಪ್ರೊ. ಸೈಯದ್ ಸಜ್ಜಾ ಹುಸೇನ್ ಮಾತನಾಡಿ, ಕವಿತೆ ಒಂದು ಜೀವನ ಕ್ರಮವಾಗಿದೆ. ಗಾಲಿಬ್ ಹೃದಯ ತಟ್ಟಿದ ಕವಿ. ಮಾನವೀಯ ಸಂವೇದನೆಗಳನ್ನು ಕವಿತೆಯ ಮೂಲಕ ಪ್ರಸ್ತುಪಡಿಸಿದವರು. ಕನ್ನಡ ಸೇರಿದಂತೆ ಜಗತ್ತಿನ ಅನೇಕ ಭಾಷೆಗಳಿಗೆ ಅವರ ಕವಿತೆಗಳು ಅನುವಾದಗೊಂಡಿವೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಸೈಯದ್ ಸನಾವುಲ್ಲಾ, ಗಾಲಿಬ್ ಮಾನವತಾವಾದದ ಕವಿ. ಅವರ ಕವಿತೆಗಳು ರಾಷ್ಟ್ರೀಯ ಭಾವೈಕ್ಷತೆ ಸಾರುತ್ತವೆ. ಈಗಿನ ಕಾಲದ ಸಂಸ್ಕøತಿ, ರಾಜಕಾರಣ ಮತ್ತು ಜೀವನ ಕ್ರಮದ ಬಗ್ಗೆ ಶತಮಾನಗಳ ಹಿಂದೆಯೇ ಬರೆದಿದ್ದಾರೆ ಎಂದರು.

ಈ ಎರಡು ದಿನಗಳ ಸಮ್ಮೇಳನದಲ್ಲಿ 60 ಸಂಶೋಧನಾ ಪ್ರಬಂಧಗಳು ಮಂಡನೆಯಾಗುತ್ತಿವೆ. ಇದರಲ್ಲಿ 42 ಪ್ರಬಂಧಗಳು ಆಫ್ ಲೈನ್ ಮತ್ತು 18 ಪ್ರಬಂಧಗಳು ಆನ್ಲೈನ್ ನಲ್ಲಿ ಪ್ರಸ್ತುತಪಡಿಸಲಾಗುವುದು. ಈ ಸಮ್ಮೇಳನ ಉರ್ದು ವಿಭಾಗದಲ್ಲಿ ಆಯೋಜಿಸಿದ ಪ್ರಥಮ ಅಂತರರಾಷ್ಟ್ರೀಯ ಸಮ್ಮೇಳನ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರೊ. ಸೈಯದ್ ಕಲೀಲ್ ಅಹಮ್ಮದ್, ಪ್ರೊ.ಕೆ.ವಿ. ನಿಕೋಲಾ, ಪ್ರೊ. ತಮೀಮ್ ಅಹಮ್ಮದ್, ಡಾ. ಬಿ. ಮೊಹಮ್ಮದ್ ದಾವೂದ್ ಮೊಯ್ಸಿನ್, ಪ್ರೊ. ಮೊಹಮ್ಮದ್ ನಿಸಾರ್ ಅಹ್ಮದ್ ಮೊದಲಾದವರಿದ್ದರು.

ಇದೇ ಸಂದರ್ಭದಲ್ಲಿ ಗಾಲಿಬ್ ಅವರ ಕೃತಿ ಬಿಡುಗಡೆ ಮಾಡಲಾಯಿತು ಮತ್ತು ಪ್ರಬಂಧಗಳು ಮಂಡನೆಯಾದವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: GalibKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu VVLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕುವೆಂಪು ವಿವಿಗಾಲಿಬ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೊರಬ | ಶ್ರೀ ಮಾತಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಫೆ.27ರಿಂದ ವಾರ್ಷಿಕ ವರ್ಧಂತಿ ಉತ್ಸವ

Next Post

ಫೆ. 28 | ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ | ಶ್ರೀರಾಮಾನುಗ್ರಹ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ. 28 | ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ | ಶ್ರೀರಾಮಾನುಗ್ರಹ ಪ್ರಶಸ್ತಿ ಪ್ರದಾನ

ಫೆ. 28 | ಸಾಮೂಹಿಕ ಓಂ ನಮಃ ಶಿವಾಯ ಜಪ ಯಜ್ಞ | ಶ್ರೀರಾಮಾನುಗ್ರಹ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL