No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್

kalpa News by kalpa News
May 28, 2024
in ಶಿವಮೊಗ್ಗ
0
ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್ ಹೇಳಿದರು.

ಮಲ್ನಾಡ್ ಶೈರ್ ಇಕೋ ರೆಸಾರ್ಟ್ ನಲ್ಲಿ ಆಯೋಜಿಸಿದ್ದ 63ನೇ ಐಐಎಫ್ ದಕ್ಷಿಣ ವಲಯದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಭಾರತ ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ಉತ್ಪಾದನಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿಯಾಗಲಿ ಎಂದು ತಿಳಿಸಿದರು.
ಕೈಗಾರಿಕಾ ಕ್ಷೇತ್ರದ ತಯಾರಿಕಾ ವಲಯದ ಸ್ಪರ್ಧಾತ್ಮಕತೆ, ಪರಿಣಾಮಕಾರಿ ವೆಚ್ಚದಲ್ಲಿ ಉತ್ಪಾದನೆ, ಉತ್ತಮ ಗುಣಮಟ್ಟದ ಕ್ಯಾಸ್ಟಿಂಗ್ ತಯಾರಿಕೆ ಹಾಗೂ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡುವ ಬದ್ಧತೆ ಬಗ್ಗೆ ಉದ್ಯಮಿಗಳು ಗಮನ ವಹಿಸಬೇಕು ಎಂದರು.

Also read: ವಾಸುದೇವಾಚಾರ್ಯರ ಮನೆಯಲ್ಲಿ ಹಾಡಿದವರೇ ಧನ್ಯರು | ವಿದ್ವಾನ್ ಶೃಂಗೇರಿ ನಾಗರಾಜ್ ಸಂತಸ

ಐಐಎಫ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮಾತನಾಡಿ, ದೇಶದ ಕೈಗಾರಿಕಾ ವಲಯದ ಬೆಳವಣಿಗೆಯಲ್ಲಿ ಐಐಎಫ್ ಮಹತ್ತರ ಪಾತ್ರ ವಹಿಸಿದ್ದು, ಐಐಎಫ್ ದಕ್ಷಿಣ ವಲಯದ ಹೊಸ ತಂಡ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಐಐಎಫ್ ದಕ್ಷಿಣ ವಲಯದ 2024-25ನೇ ಸಾಲಿನ ಅಧ್ಯಕ್ಷರಾಗಿ ಶಿವಮೊಗ್ಗದ ವಿಜಯ್ ಟೆಕ್ನೋಕ್ರಾಟ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಜಿ.ಬೆನಕಪ್ಪ ಅಧಿಕಾರ ಸ್ವೀಕರಿಸಿದರು.

ಐಐಎಫ್ ದಕ್ಷಿಣ ವಲಯ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಮಾತನಾಡಿ, ಸೇವೆ ಹಾಗೂ ಭವಿಷ್ಯದ ತಂತ್ರಜ್ಞಾನ, ಉತ್ಪಾದನೆಯಲ್ಲಿ ಹೊಸ ಪರಿಕಲ್ಪನೆ, ಫೌಂಡ್ರಿ ಉದ್ಯಮದ ಸದಸ್ಯರಿಗೆ ಸಹಕಾರಿಯಾಗುವ ತಾಂತ್ರಿಕ ಕಾರ್ಯಕ್ರಮಗಳು, ಹಸರೀಕರಣ, ಕಾರ್ಯಪದ್ಧತಿಯ ಸುಧಾರಣೆ, ರಫ್ತು ತರಬೇತಿ, ಯುವ ಉದ್ಯಮಿಗಳು/ವಿದ್ಯಾರ್ಥಿಗಳಿಗೆ ತಯಾರಿಕಾ ವಲಯಕ್ಕೆ ಆಕರ್ಷಿಸಲು ಪ್ರೇರಣೆ ನೀಡುವುದು, ಉದ್ಯೋಗಿಗಳಿಗೆ ಪ್ರತಿಭೆ, ಕಾರ್ಯತತ್ಪರತೆ ಹಾಗೂ ಸೃಜನಶೀಲತೆ ಹೆಚ್ಚಿಸಲು ಶಿಕ್ಷಣ ಮತ್ತು ತರಬೇತಿ, ಪ್ರಮಾಣಪತ್ರ ನೀಡುವುದು ಹಾಗೂ ಇನ್ನಿತರೆ ಉಪಯೋಗಿ ಕಾರ್ಯಕ್ರಮಗಳ ಮುಖಾಂತರ ಸದಸ್ಯರ ಸೇವೆಗೆ ಹಾಗೂ ಐಐಎಫ್ ಬೆಳವಣಿಗೆಗೆ ಪ್ರಯತ್ನ ಮಾಡಲು ಬದ್ಧ ಎಂದು ತಿಳಿಸಿದರು.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಹೈದ್ರಾಬಾದ್ ಹಾಗೂ ಕೇರಳದ ರಾಜ್ಯಗಳಿಂದ 250ಕ್ಕೂ ಹೆಚ್ಚು ಕೈಗಾರಿಕಾ ಪ್ರತಿನಿಧಿಗಳು, ದಕ್ಷಿಣ ವಲಯದ ಹಾಗೂ ಶಾಖೆಗಳ ಮಾಜಿ ಅಧ್ಯಕ್ಷರು, ಶಿವಮೊಗ್ಗದ ಮಾಚೇನಹಳ್ಳಿ, ಸಾಗರ ರಸ್ತೆ ಮತ್ತು ಕಲ್ಲೂರು ಮಂಡ್ಲಿ ಕೈಗಾರಿಕಾ ವಸಹಾತುವಿನ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷಎನ್‌.ಗೋಪಿನಾಥ್‌, ವಸಂತ ಹೋಬಳಿದಾರ್‌, ಜಿ.ವಿಜಯಕುಮಾರ್‌, ಬಿ.ಗೋಪಿನಾಥ್‌, ರಮೇಶ್‌ ಹೆಗಡೆ, ಎಂ.ರಾಜು, ಡಿ.ಎಂ.ಶಂಕರಪ್ಪ, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ದಾಮೋದರ ಬಾಳಿಗ, ಎಂ.ರಾಜು, ಎಂ.ಹಾಲಪ್ಪ, ಡಿ.ಬಿ.ಅಶೋಕ್, ಡಿ.ಜಿ.ಬೆನಕಪ್ಪ, ಡಿ.ಜಿ.ಶಾಂತನಗೌಡ, ಐಐಎಫ್‌ ಶಿವಮೊಗ್ಗ ಚಾಪ್ಟರ್‌ ಅಧ್ಯಕ್ಷ ಎಂ.ವಿ.ರಾಘವೇಂದ್ರ, ಮಹಾವೀರ ಜೈನ್, ರೋಟರಿ ಶಿವಮೊಗ್ಗ ಸದ್ಯಸರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂತ್ರಜ್ಞಾನ ಮುಂದುವರೆದಂತೆ ಸಂಸ್ಕೃತಿ ಮೇಲಿನ ಆಸಕ್ತಿ ಕಡಿಮೆ: ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಲೋಕೇಶ್

Next Post

ಪರಿಷತ್ ಚುನಾವಣೆ | ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಬಿಡುವಿಲ್ಲದ ಪ್ರಚಾರ

kalpa News

kalpa News

Next Post
ಪರಿಷತ್ ಚುನಾವಣೆ | ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಬಿಡುವಿಲ್ಲದ ಪ್ರಚಾರ

ಪರಿಷತ್ ಚುನಾವಣೆ | ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಬಿಡುವಿಲ್ಲದ ಪ್ರಚಾರ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL