ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವನ್ನು ಅ.24ರ ಮಂಗಳವಾರ ಸಹ ತೆರೆದಿರುತ್ತದೆ.
ಈ ಕುರಿತಂತೆ ತ್ಯಾರವೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದು, ದಸರಾ ವೇಳೆ ಪ್ರವಾಸಿಗರ ಅನುಕೂಲಕ್ಕಾಗಿ ಅ.24ರಂದೂ ಸಹ ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.
Also read: ಏನಿದು ಮೇರಿ ಮಾಟಿ, ಮೇರಾದೇಶ್? ಸಂಸದ ರಾಘವೇಂದ್ರ ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post