Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು

ಇನ್ಮುಂದೆ ಶಿವಮೊಗ್ಗದಲ್ಲೇ ದೊರೆಯಲಿದೆ ಅತ್ಯಾಧುನಿಕ ನೀಟ್ ಕೋಚಿಂಗ್

March 19, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವ ದರ್ಜೆ ಗುಣಮಟ್ಟದ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಆರ್ಯ ವಿಜ್ಞಾನ ಪದವಿ ಪೂರ್ವ ಕಾಲೇಜು ನಗರದಲ್ಲಿ ಆರಂಭವಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದಾಖಲಾಗಿ ನಡೆದಿದೆ.

ಈ ಕುರಿತಂತೆ ಮಾತನಾಡಿದ ಕಾಲೇಜಿನ ಕಾರ್ಯದರ್ಶಿ ಎನ್. ರಮೇಶ್, ಎಲ್’ಬಿಎಸ್ ನಗರದ 2ನೇ ತಿರುವಿನಲ್ಲಿರುವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ 2024-25 ನೇ ಈ ವರ್ಷದಿಂದಲೇ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಸುಸಜ್ಜಿತ ಕಟ್ಟಡ, ಅಡ್ವಾನ್ಡ್ ಲ್ಯಾಬ್
ವಿದ್ಯಾರ್ಥಿಗಳ ಸರ್ವತೋಮುಖ ದೃಷ್ಠಿಯನ್ನು ಇಟ್ಟುಕೊಂಡು, ಉದಯೋನ್ಮುಖ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಲಿದೆ. ಎಲ್’ಬಿಎಸ್ ನಗರದ ಪ್ರಧಾನ ಸ್ಥಳದಲ್ಲಿ ಶಿವಮೊಗ್ಗ ನಗರದ ಮಧ್ಯಭಾಗದಲ್ಲಿ ಸ್ವಂತ ಸುಸಜ್ಜಿತ ಕಟ್ಟಡದಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಮತ್ತು ಗ್ರಂಥಾಲಯದ ವ್ಯವಸ್ಥೆ ಈ ಕಾಲೇಜಿನಲ್ಲಿದೆ ಎಂದರು.

Also read: ತಮಿಳುನಾಡಿಗೆ ಹೋಗಿದ್ದು ಮದುವೆ ಸೀರೆ ತರಲು | ಸಿಲುಕಿದ್ದು ನೀತಿಸಂಹಿತೆಯಲ್ಲಿ | ಅ.ನಾ. ವಿಜಯೇಂದ್ರ ಪಟ್ಟ ಪರಿಪಾಟಲು

ಅನುಭವಿ ಉಪನ್ಯಾಸಕರ ತಂಡ
ಬಹುಮುಖ್ಯವಾಗಿ ನುರಿತ ಅನುಭವಿ ಮತ್ತು ವೃತ್ತಿಪರ ಉಪನ್ಯಾಸಕರು ವಿವಿಧ ರಾಜ್ಯಗಳ ಕಾಲೇಜುಗಳಲ್ಲಿ 25 ಕ್ಕೂ ಹೆಚ್ಚು ವರ್ಷ ಬೋಧನೆ ಮಾಡಿದ ಅನುಭವವಿರುವ ಶಿಕ್ಷಕರು ಇಲ್ಲಿ ಭೋದಕರಾಗಿರುತ್ತಾರೆ. ಪಿಯು ವಿದ್ಯಾರ್ಥಿಗಳಿಗೆ ಕೇವಲ ಪಠ್ಯವಲ್ಲದೇ ತಮ್ಮ ಜೀವನದ ಬಹು ಮುಖ್ಯವಾಗಿ ಎದಿರುಸುವ ಪರೀಕ್ಷೆಗಳಾದ ಕೆಸಿಇಟಿ/ ನೀಟ್ ಮತ್ತು ಜೆಇಇ ಹಾಗೂ ಐಐಟಿ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ತರಬೇತಿಯನ್ನು ಇಲ್ಲಿ ನೀಡಲಾಗುತ್ತದೆ ಎಂದರು.

ಲಾಂಗ್ ಟರ್ಮ್ ನೀಟ್ ಕೋಚಿಂಗ್
ಅವುಗಳನ್ನು ಎದುರಿಸಲು ಯಶಸ್ಸು ಪಡೆಯಲು ವೃತ್ತಿ ಪರವಾಗಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕಾಲ ಕಾಲಕ್ಕೆ ನಡೆಸಲಾಗುವುದು. ಕೇವಲ ಪಿಯು ವಿದ್ಯಾರ್ಥಿಗಳಲ್ಲದೇ ಮೇಲ್ಕಂಡ ಪರೀಕ್ಷೆಗಳನ್ನು ಕಟ್ಟಲು ಬಯಸುವ ವಿದ್ಯಾರ್ಥಿಗಳಿಗೂ ಲಾಂಗ್ ಟರ್ಮ್ ನೀಟ್ ಕೋಚಿಂಗ್ ನೀಡಲಾಗುವುದು. ಆರ್ಯ ವಿಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಭೌತ್ತಶಾಸ್ತ್ರವನ್ನು ಎಂ. ಗಣೇಶ, ಗಣಿತ ಶಾಸ್ತçವನ್ನು ಕೆ. ರಮಣರೆಡ್ಡಿ, ರಸಾಯನ ಶಾಸ್ತ್ರವನ್ನು ಟಿ.ಎಸ್. ಆಚಾರ್ಯ ಹಾಗೂ ಜಿ.ರಾಧಕೃಷ್ಣ, ಬಯಲಾಜಿ ವಿಷಯವನ್ನು ಸಿ. ಕಣ್ಣನ್ ಬೋಧಿಸಲಿದ್ದಾರೆ. ಇವರೆಲ್ಲರೂ ಹೈದ್ರಾಬಾದ್ ಆಂಧ್ರಪ್ರದೇಶದ ವಿಜಯವಾಡ, ಬೆಂಗಳೂರು ಮುಂತಾದ ಅನೇಕ ಕಡೆಗಳಲ್ಲಿ ಪಾಠ ಮಾಡಿದ ಅನುಭವವಿದೆ. ಸುಮಾರು 25 ವರ್ಷಕ್ಕೂ ಹೆಚ್ಚು ಕಾಲ ಬೋಧನೆ ಮಾಡಿದ್ದಾರೆ. ಜೊತೆಗೆ ನೀಟ್ ಹಾಗೂ ಐಐಟಿ-ಜೆಇಇ ಕೋಚಿಂಗ್ ಕೂಡ ಅನುಭವವಿದೆ. ಪ್ರಾಂಶುಪಾಲರಾಗಿ ನವೀನ್ ಕುಮಾರ್ ಇವರು ಕಾಲೇಜಿನ ಆಡಳಿತದ ಜವಾಬ್ದಾರಿ ಹೊತ್ತಿದ್ದಾರೆ ಎಂದರು.
ಪ್ರಾಂಶುಪಾಲ ನವೀನ್ ಕುಮಾರ್ ಮಾತನಾಡಿ, ಉತ್ತಮ ಕಾಲೇಜು ಶಿಕ್ಷಣಕ್ಕಾಗಿ ಶಿವಮೊಗ್ಗದ ಮಕ್ಕಳು ಬೆಂಗಳೂರು, ಧಾರವಾಡ, ಮಂಗಳೂರು, ಹೈದ್ರಾಬಾದ್ ಮುಂತಾದ ಕಡೆ ಹೋಗಬೇಕಿತ್ತು. ಆದರೆ ಈಗ ಅದರ ಅವಶ್ಯಕತೆ ಇಲ್ಲ. ಶಿವಮೊಗ್ಗದಲ್ಲಿಯೇ ಈ ಎಲ್ಲಾ ಸೌಲಭ್ಯಗಳು ಸಿಗಲಿವೆ ಎಂದರು.

ನುರಿತ ಬೋಧಕರು ಉತ್ತಮ ಕಟ್ಟಡ ಆಧುನಿಕ ಪ್ರಯೋಗಾಲಯ ಗ್ರಂಥಾಲಯ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯಿದ್ದು, ಪ್ರಸಕ್ತ ವರ್ಷದಿಂದಲೇ ಆರಂಭವಾಗಲಿರುವ ಆರ್ಯ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಪ್ರವೇಶಾತಿ ಇಂದಿನಿಂದಲೇ ಆರಂಭವಾಗಿದೆ. ಕೆಲವೇ ಸೀಟುಗಳು ಇರುವ ಕಾರಣ ಆಸಕ್ತರು ತಕ್ಷಣವೇ ಕಾಲೇಜನ್ನು ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
Kalahamsa Infotech private limitedಹೆಚ್ಚಿನ ಮಾಹಿತಿಗಾಗಿ ಮೊ: 94481 23344, 08182-251408, 90080 24448 ನ್ನು ಸಂಪರ್ಕಿಸಬಹುದಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರುಗಳಾದ ಟಿ.ಎಸ್. ಆಚಾರ್ಯ, ಗಣೇಶ್, ಡಾ.ರಾಧಕೃಷ್ಣ, ಸಿ. ಕಣ್ಣನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ತಮಿಳುನಾಡಿಗೆ ಹೋಗಿದ್ದು ಮದುವೆ ಸೀರೆ ತರಲು | ಸಿಲುಕಿದ್ದು ನೀತಿಸಂಹಿತೆಯಲ್ಲಿ | ಅ.ನಾ. ವಿಜಯೇಂದ್ರ ಪಟ್ಟ ಪರಿಪಾಟಲು

Next Post

ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್ 25 ರಿಂದ ಎಸ್'ಎಸ್'ಎಸ್'ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!