No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು

ಇನ್ಮುಂದೆ ಶಿವಮೊಗ್ಗದಲ್ಲೇ ದೊರೆಯಲಿದೆ ಅತ್ಯಾಧುನಿಕ ನೀಟ್ ಕೋಚಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2024
in ಶಿವಮೊಗ್ಗ
0
ಗುಡ್ ನ್ಯೂಸ್ | ನಗರದಲ್ಲಿ ಆರಂಭವಾಗಲಿದೆ ವರ್ಲ್ಡ್ ಕ್ಲಾಸ್ ಆರ್ಯ ವಿಜ್ಞಾನ ಪಿಯು ಕಾಲೇಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವ ದರ್ಜೆ ಗುಣಮಟ್ಟದ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಆರ್ಯ ವಿಜ್ಞಾನ ಪದವಿ ಪೂರ್ವ ಕಾಲೇಜು ನಗರದಲ್ಲಿ ಆರಂಭವಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದಾಖಲಾಗಿ ನಡೆದಿದೆ.

ಈ ಕುರಿತಂತೆ ಮಾತನಾಡಿದ ಕಾಲೇಜಿನ ಕಾರ್ಯದರ್ಶಿ ಎನ್. ರಮೇಶ್, ಎಲ್’ಬಿಎಸ್ ನಗರದ 2ನೇ ತಿರುವಿನಲ್ಲಿರುವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ 2024-25 ನೇ ಈ ವರ್ಷದಿಂದಲೇ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಸುಸಜ್ಜಿತ ಕಟ್ಟಡ, ಅಡ್ವಾನ್ಡ್ ಲ್ಯಾಬ್
ವಿದ್ಯಾರ್ಥಿಗಳ ಸರ್ವತೋಮುಖ ದೃಷ್ಠಿಯನ್ನು ಇಟ್ಟುಕೊಂಡು, ಉದಯೋನ್ಮುಖ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಲಿದೆ. ಎಲ್’ಬಿಎಸ್ ನಗರದ ಪ್ರಧಾನ ಸ್ಥಳದಲ್ಲಿ ಶಿವಮೊಗ್ಗ ನಗರದ ಮಧ್ಯಭಾಗದಲ್ಲಿ ಸ್ವಂತ ಸುಸಜ್ಜಿತ ಕಟ್ಟಡದಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಮತ್ತು ಗ್ರಂಥಾಲಯದ ವ್ಯವಸ್ಥೆ ಈ ಕಾಲೇಜಿನಲ್ಲಿದೆ ಎಂದರು.

Also read: ತಮಿಳುನಾಡಿಗೆ ಹೋಗಿದ್ದು ಮದುವೆ ಸೀರೆ ತರಲು | ಸಿಲುಕಿದ್ದು ನೀತಿಸಂಹಿತೆಯಲ್ಲಿ | ಅ.ನಾ. ವಿಜಯೇಂದ್ರ ಪಟ್ಟ ಪರಿಪಾಟಲು

ಅನುಭವಿ ಉಪನ್ಯಾಸಕರ ತಂಡ
ಬಹುಮುಖ್ಯವಾಗಿ ನುರಿತ ಅನುಭವಿ ಮತ್ತು ವೃತ್ತಿಪರ ಉಪನ್ಯಾಸಕರು ವಿವಿಧ ರಾಜ್ಯಗಳ ಕಾಲೇಜುಗಳಲ್ಲಿ 25 ಕ್ಕೂ ಹೆಚ್ಚು ವರ್ಷ ಬೋಧನೆ ಮಾಡಿದ ಅನುಭವವಿರುವ ಶಿಕ್ಷಕರು ಇಲ್ಲಿ ಭೋದಕರಾಗಿರುತ್ತಾರೆ. ಪಿಯು ವಿದ್ಯಾರ್ಥಿಗಳಿಗೆ ಕೇವಲ ಪಠ್ಯವಲ್ಲದೇ ತಮ್ಮ ಜೀವನದ ಬಹು ಮುಖ್ಯವಾಗಿ ಎದಿರುಸುವ ಪರೀಕ್ಷೆಗಳಾದ ಕೆಸಿಇಟಿ/ ನೀಟ್ ಮತ್ತು ಜೆಇಇ ಹಾಗೂ ಐಐಟಿ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ತರಬೇತಿಯನ್ನು ಇಲ್ಲಿ ನೀಡಲಾಗುತ್ತದೆ ಎಂದರು.

ಲಾಂಗ್ ಟರ್ಮ್ ನೀಟ್ ಕೋಚಿಂಗ್
ಅವುಗಳನ್ನು ಎದುರಿಸಲು ಯಶಸ್ಸು ಪಡೆಯಲು ವೃತ್ತಿ ಪರವಾಗಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕಾಲ ಕಾಲಕ್ಕೆ ನಡೆಸಲಾಗುವುದು. ಕೇವಲ ಪಿಯು ವಿದ್ಯಾರ್ಥಿಗಳಲ್ಲದೇ ಮೇಲ್ಕಂಡ ಪರೀಕ್ಷೆಗಳನ್ನು ಕಟ್ಟಲು ಬಯಸುವ ವಿದ್ಯಾರ್ಥಿಗಳಿಗೂ ಲಾಂಗ್ ಟರ್ಮ್ ನೀಟ್ ಕೋಚಿಂಗ್ ನೀಡಲಾಗುವುದು. ಆರ್ಯ ವಿಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಭೌತ್ತಶಾಸ್ತ್ರವನ್ನು ಎಂ. ಗಣೇಶ, ಗಣಿತ ಶಾಸ್ತçವನ್ನು ಕೆ. ರಮಣರೆಡ್ಡಿ, ರಸಾಯನ ಶಾಸ್ತ್ರವನ್ನು ಟಿ.ಎಸ್. ಆಚಾರ್ಯ ಹಾಗೂ ಜಿ.ರಾಧಕೃಷ್ಣ, ಬಯಲಾಜಿ ವಿಷಯವನ್ನು ಸಿ. ಕಣ್ಣನ್ ಬೋಧಿಸಲಿದ್ದಾರೆ. ಇವರೆಲ್ಲರೂ ಹೈದ್ರಾಬಾದ್ ಆಂಧ್ರಪ್ರದೇಶದ ವಿಜಯವಾಡ, ಬೆಂಗಳೂರು ಮುಂತಾದ ಅನೇಕ ಕಡೆಗಳಲ್ಲಿ ಪಾಠ ಮಾಡಿದ ಅನುಭವವಿದೆ. ಸುಮಾರು 25 ವರ್ಷಕ್ಕೂ ಹೆಚ್ಚು ಕಾಲ ಬೋಧನೆ ಮಾಡಿದ್ದಾರೆ. ಜೊತೆಗೆ ನೀಟ್ ಹಾಗೂ ಐಐಟಿ-ಜೆಇಇ ಕೋಚಿಂಗ್ ಕೂಡ ಅನುಭವವಿದೆ. ಪ್ರಾಂಶುಪಾಲರಾಗಿ ನವೀನ್ ಕುಮಾರ್ ಇವರು ಕಾಲೇಜಿನ ಆಡಳಿತದ ಜವಾಬ್ದಾರಿ ಹೊತ್ತಿದ್ದಾರೆ ಎಂದರು.
ಪ್ರಾಂಶುಪಾಲ ನವೀನ್ ಕುಮಾರ್ ಮಾತನಾಡಿ, ಉತ್ತಮ ಕಾಲೇಜು ಶಿಕ್ಷಣಕ್ಕಾಗಿ ಶಿವಮೊಗ್ಗದ ಮಕ್ಕಳು ಬೆಂಗಳೂರು, ಧಾರವಾಡ, ಮಂಗಳೂರು, ಹೈದ್ರಾಬಾದ್ ಮುಂತಾದ ಕಡೆ ಹೋಗಬೇಕಿತ್ತು. ಆದರೆ ಈಗ ಅದರ ಅವಶ್ಯಕತೆ ಇಲ್ಲ. ಶಿವಮೊಗ್ಗದಲ್ಲಿಯೇ ಈ ಎಲ್ಲಾ ಸೌಲಭ್ಯಗಳು ಸಿಗಲಿವೆ ಎಂದರು.

ನುರಿತ ಬೋಧಕರು ಉತ್ತಮ ಕಟ್ಟಡ ಆಧುನಿಕ ಪ್ರಯೋಗಾಲಯ ಗ್ರಂಥಾಲಯ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯಿದ್ದು, ಪ್ರಸಕ್ತ ವರ್ಷದಿಂದಲೇ ಆರಂಭವಾಗಲಿರುವ ಆರ್ಯ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಪ್ರವೇಶಾತಿ ಇಂದಿನಿಂದಲೇ ಆರಂಭವಾಗಿದೆ. ಕೆಲವೇ ಸೀಟುಗಳು ಇರುವ ಕಾರಣ ಆಸಕ್ತರು ತಕ್ಷಣವೇ ಕಾಲೇಜನ್ನು ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
Kalahamsa Infotech private limitedಹೆಚ್ಚಿನ ಮಾಹಿತಿಗಾಗಿ ಮೊ: 94481 23344, 08182-251408, 90080 24448 ನ್ನು ಸಂಪರ್ಕಿಸಬಹುದಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರುಗಳಾದ ಟಿ.ಎಸ್. ಆಚಾರ್ಯ, ಗಣೇಶ್, ಡಾ.ರಾಧಕೃಷ್ಣ, ಸಿ. ಕಣ್ಣನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ತಮಿಳುನಾಡಿಗೆ ಹೋಗಿದ್ದು ಮದುವೆ ಸೀರೆ ತರಲು | ಸಿಲುಕಿದ್ದು ನೀತಿಸಂಹಿತೆಯಲ್ಲಿ | ಅ.ನಾ. ವಿಜಯೇಂದ್ರ ಪಟ್ಟ ಪರಿಪಾಟಲು

Next Post

ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 25 ರಿಂದ ಎಸ್’ಎಸ್’ಎಸ್’ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

ಮಾರ್ಚ್ 25 ರಿಂದ ಎಸ್'ಎಸ್'ಎಸ್'ಸಿ ಪರೀಕ್ಷೆ | ಜಿಲ್ಲೆಯಲ್ಲಿ ಹೇಗಿದೆ ಸಿದ್ದತೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

June 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ-ಮೈಸೂರು, ಯಶವಂತಪುರ ನಡುವಿನ 3 ರೈಲುಗಳ ಮಹತ್ವದ ತುರ್ತು ಅಪ್ಡೇಟ್

June 12, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL