No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರ ಕೊಡದಿದ್ದರೇನಂತೆ! ಬಡ ಬ್ರಾಹ್ಮಣರಿಗೆ ಸಹಾಯ ಹಸ್ತ ಚಾಚಿದ ವಿಪ್ರ ಯುವ ಪರಿಷತ್

ತಮ್ಮ ಸಮಸ್ಯೆಗಳನ್ನು ಬದಿಗಿಟ್ಟು ತಮ್ಮವರ ಬೆನ್ನಿಗೆ ನಿಂತ ಯುವಕರಿವರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 20, 2021
in ಶಿವಮೊಗ್ಗ
0
ಸರ್ಕಾರ ಕೊಡದಿದ್ದರೇನಂತೆ! ಬಡ ಬ್ರಾಹ್ಮಣರಿಗೆ ಸಹಾಯ ಹಸ್ತ ಚಾಚಿದ ವಿಪ್ರ ಯುವ ಪರಿಷತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ತಾನುರಿದು ಇತರರಿಗೆ ಬೆಳಕನ್ನು ನೀಡುವುದಕ್ಕೆ ದೀಪ ಎನ್ನುತ್ತಾರೆ. ತಮ್ಮದೇ ಸಮಸ್ಯೆ ಹಲವಾರು ಇರುವಾಗ ಇವರು ಮತ್ತೊಬ್ಬರಿಗೆ ಸಹಾಯದ ಹಸ್ತ ಚಾಚಿ ಇವರು ದೀಪದಂತೆ, ನೆರವಾಗುತ್ತಿದ್ದಾರೆ. ರಾಜ್ಯ ಸರ್ಕಾರ ಈ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಇವರಿಗೆ ಯಾವುದೇ ಪ್ಯಾಕೇಜ್ ಘೋಷಿಸಿಲ್ಲವಾದರೂ ಕೂಡ, ಬಡ ಕುಟುಂಬಗಳಿಗೆ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ, ನೆರವಾಗುತ್ತಿದ್ದಾರೆ. ಪೂಜೆ ಮಾಡಿ ತಮ್ಮ ಜೀವನ ಸಾಗಿಸಬೇಕಾದ ಅರ್ಚಕರು, ಬಡ ಬ್ರಾಹ್ಮಣ ಕುಟುಂಬಗಳಿಗೆ ನೆರವಾಗುತ್ತಿದ್ದು, ಎಲೆ ಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಇವರ ಸೇವೆ ಎಲ್ಲರಗಿಂತಲೂ ವಿಭಿನ್ನ.

ಈಗಾಗಲೇ, ಪ್ರಪಂಚೆದೆಲ್ಲೆಡೆ ಕೊರೋನಮಹಾಮಾರಿ ತಾಂಡವವಾಡುತ್ತಿದ್ದು, ಅದರಂತೆ ರಾಜ್ಯದಲ್ಲಿಯೂ ಕೂಡ ಕೊರೋನಾ ಎಂಬ ಹೆಮ್ಮಾರಿ ರುದ್ರ ನರ್ತನವೇ ಮಾಡತೊಡಗಿದೆ. ಇಂತಹ ಸಂದರ್ಭದಲ್ಲಿ ಇದನ್ನು ತಡೆಯಲು, ರಾಜ್ಯ ಸರ್ಕಾರ ಲಾಕ್ ಡೌನ್ ಮೊರೆ ಹೋಗಿದ್ದು, ಆದರೆ, ದುಡಿಮೆಯಿಲ್ಲದ ಅದೆಷ್ಟೋ ಜನರಿಗೆ ಯಾವುದೇ ಪ್ಯಾಕೇಜ್ ಇನ್ನು ತಲುಪಿಸಿಲ್ಲ. ಸರ್ಕಾರದಿಂದ ಈವರೆಗೂ, ಯಾವುದೇ ಪ್ಯಾಕೇಜ್ ನಂತಹ ಅನುದಾನ ಬಿಡುಗಡೆಯಾಗದೇ, ದಿನಗೂಲಿಯಿಂದ ಹಿಡಿದು ಪ್ರತಿಯೊಬ್ಬರು ದಿನದ ಕೂಳಿಗೂ ಕಷ್ಟ ಪಡುವಂತಾಗಿದೆ. ಈ ನಡುವೆ, ಅರ್ಚಕರ ಪರಿಸ್ಥಿತಿಯಂತೂ ಹೇಳತೀರದಾಗಿದೆ. ಯಾವುದೇ ಪೂಜಾ ಕಾರ್ಯಕ್ರಮಗಳಿಲ್ಲ. ಮನೆಗಳಲ್ಲಿ ಸತ್ಯನಾರಾಯಣ ಪೂಜೆಯಿಂದ ಹಿಡಿದು, ದೇವಾಲಯದಲ್ಲಿ ಸೇರಿದಂತೆ ಎಲ್ಲಿಯೂ ಹೋಮ-ಹವನ, ಪೂಜೆಯಾಗದೇ, ಇವರ ಪರಿಸ್ಥಿತಿಯೇ ದುಸ್ತರವಾಗಿದೆ. ಆದರೆ, ಇವೆಲ್ಲೆದರ ನಡುವೆಯೂ, ಶಿವಮೊಗ್ಗದ ಅರ್ಚಕರು, ಆರ್ಥಿಕವಾಗಿ ತೀರಾ ಹಿಂದುಳಿದ ಬ್ರಾಹ್ಮಣರ ಕುಟುಂಬಗಳಿಗೆ ಆಧಾರವಾಗಿದ್ದಾರೆ. ಬಡ ಬ್ರಾಹ್ಮಣರ ಮನೆಯ ವಿದ್ಯುತ್ ಬಿಲ್, ಮನೆ ಬಾಡಿಗೆ, ವೃದ್ಧರಿಗೆ, ಅಶಕ್ತರಿಗೆ ಔಷಧಿಯ ನೆರವು ನೀಡಿ, ಎಲೆಮರೆಕಾಯಿಯಂತೆ ಸೇವೆಯಲ್ಲಿ ತೊಡಗಿದ್ದಾರೆ ಈ ಅರ್ಚಕರು.

ಶಿವಮೊಗ್ಗದ ವಿಪ್ರ ಯುವ ಪರಿಷತ್ ಸಂಘಟನೆ ಹೆಸರಿನಲ್ಲಿ, ಬಡ ಬ್ರಾಹ್ಮಣರ ಕೈ ಹಿಡಿಯುತ್ತಿರುವ ಅರ್ಚಕರು, ತಾವೇ ಸಮಸ್ಯೆಯಲ್ಲಿದ್ದುಕೊಂಡು, ಬಡವರಿಗೆ ನೆರವು ನೀಡುತ್ತಿರುವುದು ವಿಶೇಷ. ಲಾಕ್ ಡೌನ್ ಹಿನ್ನೆಲೆಯಲ್ಲಿ ಈಗಾಗಲೇ, ತೊಂದರೆಯಲ್ಲಿರುವ ಈ ಅರ್ಚಕರು, ಆರ್ಥಿಕವಾಗಿ ಹಿಂದುಳಿದಿರುವ, ತೊಂದರೆ ಅನುಭವಿಸುತ್ತಿರುವ ಬ್ರಾಹ್ಮಣರ ಕುಟುಂಬಗಳಾದ, ಪುರೋಹಿತರು, ಅಡುಗೆ ಭಟ್ಟರಿಗೆ ನೆರವಿನ ಸಹಾಯ ಹಸ್ತ ಚಾಚಿರುವುದು ವಿಶೇಷ. ಒಂದೊತ್ತಿನ ಊಟಕ್ಕೂ ಸಂಚಾಕಾರದ ಹಿನ್ನೆಲೆಯಲ್ಲಿ, ತೊಂದರೆ ಅನುಭವಿಸುತ್ತಿರುವ ಕುಟುಂಬಗಳಿಗೆ ಈ ಮೂಲಕ ನೆರವಾಗುತ್ತಿದ್ದು, ತಮಗೆ ಬರುವ ಪೂಜೆಯ ದಕ್ಷಿಣೆಯಲ್ಲಿ ಸಹಾಯ ಮಾಡುತ್ತಿರುವುದು ವಿಶೇಷವಾಗಿದೆ.

ಒಟ್ಟಿನಲ್ಲಿ, ಪೂಜೆ ಎಂದ ಕೂಡಲೇ, ಪುರೋಹಿತರಿಗೆ ಕರೆಯಿರಿ ಎನ್ನುವ ಎಲ್ಲರೂ, ಲಾಕ್ ಡೌನ್ ನಂತಹ ಕ್ಲಿಷ್ಟ ಸಂದರ್ಭದಲ್ಲಿ, ಇವರಿಗೆ ಯಾರು ಕೂಡ ಕೇಳುವವರಿಲ್ಲದಂತಾಗಿದೆ. ಆದರೆ, ಇದೇ ಯುವ ಅರ್ಚಕರು, ತಮ್ಮಲ್ಲಿ ಉಳಿಸಿಕೊಂಡಿರುವ ಸೇವಿಂಗ್ಸ್ ಹಣವನ್ನೇ, ಸಂಗ್ರಹಿಸಿ, ಬಡ ಬ್ರಾಹ್ಮಣ ಕುಟುಂಬಗಳಿಗೆ ನೆರವಾಗುತ್ತಿದ್ದಾರೆ. ಅನೇಕ ಸಂಘಟನೆಗಳು, ಊಟ-ಉಪಹಾರ, ಮಾಸ್ಕ್‌ ಗಳನ್ನು ನೀಡುತ್ತಿದ್ದರೂ ಕೂಡ, ಮನೆ ಬಾಡಿಗೆ, ವಿದ್ಯುತ್ ಬಿಲ್ ನಂತಹ ನೆರವು ನೀಡುತ್ತಿರುವುದು ವಿಶೇಷವಾಗಿದೆ.

ಅಂತ್ಯಕ್ರಿಯೆಗೆ ವಿಪ್ರ ಯುವ ಪರಿಷತ್ ನೆರವು: 
ಕೊರೋನ ಲಾಕ್ ಡೌನ್ ಮಧ್ಯೆ ಅಂತ್ಯಕ್ರಿಯೆಗೆ ಸಂಬಂಧಿಕರು ಪಾಲ್ಗೊಳ್ಳುತ್ತಿಲ್ಲ. ಆದರೆ ವಿಪ್ರ ಬಂಧುಗಳು ಮೃತರಾದರೆ ಅವರ ಅಂತ್ಯಕ್ರಿಯೆಗೆ ವಿಪ್ರ ಯುವ ಪರಿಷತ್ ನೆರವು ನೀಡುತ್ತಿದೆ. ಇಂದು ಸುಮಾರು 3 ದೇಹಗಳ ಅಂತ್ಯಕ್ರಿಯೆ ನಡೆಸಿದ್ದು, ಜಿಲ್ಲೆಯ ಓರ್ವ ಪುರುಷ ಹಾಗೂ ಶಿರಸಿ ಜಿಲ್ಲೆಯ ಮಹಿಳೆಯೊಬ್ಬರು ಸೋಂಕಿನಿಂದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಳೆದ ಮೂರು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ನಿನ್ನೆ ಸ್ಟ್ರೋಕ್ ಆದ ಕಾರಣ ಮೃತರಾದರು. ಹಾಗೂ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯನ್ನು ಸಂಘಟನೆ ನಡೆಸಿದೆ. ಕೆಲವರ ಅಂತ್ಯಕ್ರಿಯೆ ನಡೆಸಲು ಬೇಕಾಗುವಂತಹ ಖರ್ಚು ವೆಚ್ಚಗಳನ್ನು ಸಹ ಪರಿಷತ್ ಭರಿಸುತ್ತಿದೆ.

ವಿಪ್ರ ಬಂಧುಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಬೇಕಾದಲ್ಲಿ ಮೊ: 9663054936, ಸಂತೋಷ ಮೊ: 9035333699ಗೆ ಸಂಪರ್ಕಿಸಬಹುದು ಎಂದು ಸಂಘಟನೆ ಅಧ್ಯಕ್ಷ ರಾಘವೇಂದ್ರ ಉಡುಪ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownMalnad NewsNews in KannadaNews KannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಲಾಕ್ ಡೌನ್ವಿಪ್ರ ಯುವ ಪರಿಷತ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

Next Post

ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ ಪರಿಶೀಲನೆ ಮಾಡಿದ ಡಿಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

April 15, 2026
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

April 15, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL