Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

December 27, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ತುಂಗಾ ಭದ್ರ ಸಕ್ಕರೆ ಕಾರ್ಖಾನೆಯ ಜಮೀನನ್ನು ರೈತರು ಉಳುಮೆ ಮಾಡಿಕೊಂಡು ಬಂದಿದ್ದು, ಈಗ ಮಾಲೀಕರು ಅದನ್ನು ಹೈಕೋರ್ಟ್ ಆದೇಶದಂತೆ ವಶಪಡಿಸಿಕೊಳ್ಳುತ್ತಾರೆ ಎಂಬ ಆತಂಕದಲ್ಲಿ ರೈತರು ಇರುವುದು ಮತ್ತು ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಸರ್ಕಾರ ರೈತರ ಪರವಾಗಿದೆ ಎಂದು ಸಚಿವ ಮಧು ಬಂಗಾರಪ್ಪ Minister Madhu Bangarappa ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ತೊಡಕುಗಳನ್ನು ಗಮನಿಸಿ ಕಾನೂನು ತಜ್ಞರೊಂದಿಗೆ ಸಂಪರ್ಕಿಸಿ ಸರ್ಕಾರ ಮುಂದಿನ ನಡೆ ಇಡುತ್ತದೆ. ನೆನ್ನೆಯಷ್ಟೇ ನನ್ನ ಗಮನಕ್ಕೆ ಬಂದಿದೆ. ಹೋರಾಟಗಾರರು ಹಾಗೂ ಅವರ ವಕೀಲರೊಂದಿಗೆ ನೆನ್ನೆ ಸಭೆ ನಡೆಸಿದ್ದೇನೆ. ಲ್ಯಾಂಡ್ ಮಾಫೀಯಾದ ಕೈವಾಡವಿದೆ ಎಂಬ ಆರೋಪವಿದೆ. ರೈತರು ಕಳೆದ 30-35 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆ. ಜಮೀನು ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಸರ್ಕಾರ ಸಿದ್ದವಿದೆ ಎಂದರು.
ಕೋವಿಡ್ Covid ಸಂಬಂಧಪಟ್ಟಂಗೆ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸಧ್ಯಕ್ಕೆ ಇಲ್ಲ. ಜನರ ಸಹಕಾರ ಅತಿ ಮುಖ್ಯ. ಸರ್ಕಾರದ ಗೈಡ್‍ಲೈನ್ಸ್ ಪ್ರಕಾರ ಎಲ್ಲಾ ನಾಗರೀಕರು ಅನುಸರಿಸಬೇಕಾಗುತ್ತದೆ. ಜನನಿಬಿಡ ಪ್ರದೇಶಗಳಲ್ಲಿ  ಸರ್ಕಾರದ ಮಾರ್ಗಸೂಚಿಯನ್ನು ಎಲ್ಲರೂ ಪಾಲಿಸಬೇಕು, ಮಾಸ್ಕ್ ಧರಿಸಬೇಕು,  ಸರ್ಕಾರ ಏನು ಮಾಡಿದರು ಜನರ ವಿವೇಚನೆ ಅತಿ ಮುಖ್ಯ, ಜನರು ಜಾಗೃತಿಗೊಳ್ಳಬೇಕು ಎಂದರು.

Also read: ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

ಸಂಸದ ಪ್ರತಾಪ್ ಸಿಂಹ MPPrathapSimha ಜನರ ಘನತೆ ಗೌರವ ತೆಗೆಯುತ್ತಿದ್ದಾರೆ, ಪ್ರತಾಪ್ ಸಿಂಹ ಏನು ಅಂತ ಅವರೇ ಹೇಳಿಕೊಂಡಿದ್ದಾರೆ. ಸೋಮಾರಿಗಳು ತಾನೇ ಇಂತಹ ಮಾತುಗಳನ್ನ ಹೇಳೋದು. ಬದ್ದಿವಂತರು ಇಂತಹ ಹೇಳಿಕೆ ಕೊಟ್ತಾರಾ ?. ಮಾಧ್ಯಮದಲ್ಲಿ ಮಾತಾಡೋದನ್ನ ಬಿಟ್ಟು ಏನ್ ಸಾಹಸ ಮಾಡಿದ್ದಾರೆ. ನಾನು ಬರಹಗಾರ, ನಾನು ಬರಹಗಾರ ಅನ್ನೊದನ್ನ ಬಿಟ್ಟು. ಮತ ಹಾಕಿರುವವರರ ಘನತೆ ಕಾಪಾಡಿಕೊಳ್ಳಲಿ ಎಂದರು.

ಬಿಜೆಪಿ ಅಧಿಕಾರದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ಹಿಂದೇನೆ ಕೂಡ ನಾವು ವಿರೋಧ ಪಕ್ಷದಲ್ಲಿದಾಗ ಹೇಳುತ್ತಿದ್ದೇವು. ಅದನ್ನು ಯತ್ನಾಳ್ ಈಗ ಸತ್ಯವನ್ನು ನುಡಿದಿದ್ದಾರೆ. ಮುಂದೆ ಕ್ರಮ ತೆಗೆದುಕೊಳ್ಳುವುದು ಒಳ್ಳೆಯದು. ಸರ್ಕಾರದ ಹಣ ಆ ರೀತಿಯ ದುರ್ಬಳಕೆ ಮಾಡಿಕೊಳ್ಳಲು ಬರುವುದಿಲ್ಲ. ಯತ್ನಾಳ್ ಅವರಿಗೆ ಆ ಭಾವನೆ ಇದ್ದರೆ ಸರ್ಕಾರ ಗಮನಕ್ಕೆ ತಗೆದುಕೊಂಡು ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂದರು.
ಸಂಸದ ಬಿ.ವೈ. ರಾಘವೇಂದ್ರ MPRaghavendra ಅವರು ಸಕ್ಕರೆ ಕಾರ್ಖಾನೆ ಜಮೀನು ಹೋರಾಟಗಾರರ ನೇತೃತ್ವವನ್ನು ವಹಿಸಿ ನನ್ನ ಮೇಲೆ ಅನಾವಶ್ಯಕ ಆರೋಪ ಮಾಡಿದ್ದಾರೆ. ಹೆಗಲ ಮೇಲೆ ಇಷ್ಟು ವರ್ಷ ಹೊತ್ತುಕೊಂಡು ಈಗ ಬೇರೆಯವರ ಹೆಗಲ ಮೇಲೆ ಹಾಕುತ್ತಿದ್ದಾರೆ. ಸಂಸದ ರಾಘವೇಂದ್ರ ಮಾತನಾಡುವಾಗ ಹುಷಾರ್ ಆಗಿ ಮಾತಾಡಬೇಕು. ಅವರ ಕುಮ್ಮಕಿದೇ ಇವರ ಕುಮ್ಮಕಿದೆ ಅನ್ನುತ್ತಾರೆ. ಅವರ ಪಂಚಾಯಿತಿ ಬಿಡಿಸಿ ಬಿಡುತ್ತೇನೆ. ನಾನು ಈಗ ಶುರು ಮಾಡುತ್ತೇನೆ ಇದಲ್ಲ ಬೇರೆಯದು ಬೇಕಾದಷ್ಟು ಇದೆ. ಅವುಗಳನ್ನು ತೆಗೆಯುತ್ತೇನೆ ಈಗ. ಒಂದು ಸಲನಾದ್ರೂ ಇವರ ಹಣೆಬರಕ್ಕೆ ಪಾದಯಾತ್ರೆ ಮಾಡಿ ಯಾರಿಗಾದರೂ ನ್ಯಾಯ ಕೊಡಿಸಿದ್ದಾರಾ? ಜನರನ್ನು ಇಟ್ಟುಕೊಂಡು ಕುಮ್ಮಕ್ಕು ಕೊಡೊದು. ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ಕೊಡುವ ಯೋಗ್ಯತೆ ಇವರಿಗಿಲ್ಲ. ಈಗ ಪುಕ್ಸಟ್ಟೆ ಭಾಷಣ ಮಾಡುತ್ತಾರೆ. ಅವರದೇ ಪಕ್ಷ ಅಧಿಕಾರದಲ್ಲಿತ್ತು, ಅವರ ತಂದೆಯೇ ಮುಖ್ಯಮಂತ್ರಿಗಳಾಗಿದ್ದರು, ಹಾಗ ಅವರಿಗೆ ಹಕ್ಕುಪತ್ರದ ನೆನಪಾಗಲಿಲ್ಲವೆ. ಪುಣ್ಯಾತ್ಮ ಸಂಸತ್‍ನಲ್ಲಿ ಬಾಯಿ ಬಿಟ್ಟಿಲ್ಲ, ಪುಕ್ಸಟ್ಟೆ ಮಾತಾಡೋಕೆ ನಾವೇನು ಪುಕ್ಸಟ್ಟೆ ಸಿಗ್ತೇವಾ. ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMinister Madhu BangarappaMPPrathapSimhaMPRaghavendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪಸಂಸದ ಪ್ರತಾಪ್ ಸಿಂಹಸಂಸದ ಬಿ.ವೈ. ರಾಘವೇಂದ್ರ
Previous Post

ರಾಷ್ಟ್ರಮಟ್ಟದ ಸ್ಕ್ವಾಯ್ ಕ್ರೀಡೆ: ಶಿವಮೊಗ್ಗ ಜಿಲ್ಲೆಯ 2 ಕ್ರೀಡಾಪಟುಗಳ ಆಯ್ಕೆ

Next Post

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!