Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

`ಕಾಂತೇಶ್’ ಕೈ ತಪ್ಪಿ ಬೊಮ್ಮಾಯಿ ಮಡಿಲಿಗೆ ಹಾವೇರಿ ಬಿಜೆಪಿ ಟಿಕೇಟ್

ಈಶ್ವರಪ್ಪ ಅವರ ಹಿರಿತನ, ತಾಳ್ಮೆಗೆ ಮತ್ತೊಂದು ಪರೀಕ್ಷೆ | ತ್ಯಾಗಕ್ಕೆ ಆದ ಅನ್ಯಾಯ?

March 13, 2024
in ಶಿವಮೊಗ್ಗ, ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಹಾವೇರಿ  |

ಲೋಕಸಭಾ ಚುಣಾವಣೆಗೆ ಬಿಜೆಪಿ ತನ್ನ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾವೇರಿ ಕ್ಷೇತ್ರದಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ K E Kantesh ಅವರಿಗೆ ಟಿಕೇಟ್ ಕೈತಪ್ಪಿದೆ.

ಕೇಂದ್ರ ಬಿಜೆಪಿ ಇಂದು ಸಂಜೆ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹಾವೇರಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಕಾಂತೇಶ್ ಅವರಿಗೆ ನಿರಾಸೆಯಾಗಿದ್ದು, ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Basavaraja Bommai ಅವರ ಹೆಸರನ್ನು ಘೋಷಣೆ ಮಾಡಿದೆ.
ಹಾವೇರಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಕಾಂತೇಶ್ ಅವರು ಕಳೆದ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಅತ್ಯಂತ ಸಕ್ರಿಯರಾಗಿ ಸಂಘಟನೆ ಕೈಗೊಂಡಿದ್ದರು. ಕ್ಷೇತ್ರದ ಪ್ರತಿ ನಗರಗಳಿಗೂ ತೆರಳಿ ಜನರೊಂದಿಗೆ ಬೆರೆತು, ನಾಡಿ ಮಿಡಿತ ಅರಿದಿದ್ದರು. ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚು ಓಡಾಟ ನಡೆಸಿದ್ದ ಅವರು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಶ್ರಮವಹಿಸಿದ್ದರು.

Also read: ಶಿವಮೊಗ್ಗಕ್ಕೆ ಹೋಗಿ, ಗೀತಾರನ್ನು ಗೆಲ್ಲಿಸಿಕೊಂಡು ಬರೋದು ಅಷ್ಟೇ | ನಟ ಶಿವರಾಜಕುಮಾರ್

ಆದರೆ, ಈಗ ಟಿಕೇಟ್ ಕೈತಪ್ಪಿದ್ದು, ಕ್ಷೇತ್ರದ ಕಾರ್ಯಕರ್ತರು ಹಾಗೂ ಈಶ್ವರಪ್ಪ K S Eshwarappa ಅವರ ಅಭಿಮಾನಿ, ಹಿತೈಷಿಗಳಲ್ಲಿ ಬೇಸರ ಉಂಟು ಮಾಡಿದೆ.

ಇಂದು ಮುಂಜಾನೆಯಷ್ಟೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ, ಪುತ್ರನಿಗೆ ಟಿಕೇಟ್ ಸಿಗುವ ಭರವಸೆ ಈಗಲೂ ತಮ್ಮಲ್ಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದರು.
ಅಲ್ಲದೇ, ತಾವು ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಮಾರ್ಚ್ 15ರಂದು ನಡೆಯಲಿರುವ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು.

ಈತ, ಕಾಂತೇಶ್ ಅವರಿಗೂ ಹಾವೇರಿ ಟಿಕೇಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಮುಂದಿನ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ.

ಹಿರಿತನಕ್ಕೆ ಮತ್ತೊಂದು ಪರೀಕ್ಷೆ
ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿದವರಲ್ಲಿ ಹಿರಿಯರಾದ ಈಶ್ವರಪ್ಪ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯ ಟಿಕೇಟನ್ನು ಪಕ್ಷ ನೀಡಿರಲಿಲ್ಲ. ಚುನಾವಣಾ ರಾಜಕೀಯದಿಂದ ದೂರ ಸರಿಯುವಂತೆ ಪಕ್ಷ ಸೂಚನೆ ನೀಡುವ ಮುನ್ನ ಅವರೇ ಘೋಷಣೆ ಮಾಡಿದ್ದರು.

ಆನಂತರ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರೇ ಸ್ವತಃ ಈಶ್ವರಪ್ಪನವರಿಗೆ ಕರೆ ಮಾಡಿ, ನಿರ್ಧಾರವನ್ನು ಶ್ಲಾಘಿಸಿ, ಪಕ್ಷ ತಮ್ಮೊಂದಿಗೆ ಇರುತ್ತದೆ ಎಂದು ಭರವಸೆ ನೀಡಿದ್ದರು. ಆನಂತರ ಕಾಂತೇಶ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ದೊರೆಯುವ ಭರವಸೆ ಹೆಚ್ಚಾಗಿತ್ತು. ಆದರೆ, ಅದು ಈಗ ಹುಸಿಯಾಗಿದೆ.
ಈಶ್ವರಪ್ಪ ಅವರು ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಮಾದರಿ ಎನ್ನುವಂತೆ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆರೋಪದಿಂದ ಮುಕ್ತರಾದ ಹೊರಬಂದ ನಂತರವೂ ಸಹ ಅವರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡಲಿಲ್ಲ.

ಆನಂತರ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೇಟ್ ನೀಡದೇ, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ವರಿಷ್ಠರು ಸೂಚಿಸಿದ್ದರು. ಆಗಲೂ ಸಹ ಈಶ್ವರಪ್ಪ ಅವರು ಮುತ್ಸದ್ಧಿತನ ಮೆರೆದು ಪಕ್ಷ ತಮ್ಮ ತಾಯಿಯಿದ್ದಂತೆ ಎಂದು ಬಿಜೆಪಿಗಾಗಿ ಸೇವೆ ಸಲ್ಲಿಸುತ್ತಲೇ ಇದ್ದಾರೆ.

ಆದರೆ, ಈಗ ಅವರ ಪುತ್ರನಿಗೂ ಸಹ ಟಿಕೇಟ್ ನೀಡದೇ ಇರುವುದು ಅವರ ಕುಟುಂಬಕ್ಕಾದ ಅನ್ಯಾಯ ಎಂದು ಅವರ ಹಿತೈಷಿ ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

 

Tags: Basavaraja BommaiK E KanteshK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga NewsShivamogga/Haveriಈಶ್ವರಪ್ಪಕೆ.ಈ. ಕಾಂತೇಶ್ಪ್ರಧಾನಿ ನರೇಂದ್ರ ಮೋದಿಬಸವರಾಜ ಬೊಮ್ಮಾಯಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಹಾವೇರಿ
Previous Post

ಶಿವಮೊಗ್ಗಕ್ಕೆ ಹೋಗಿ, ಗೀತಾರನ್ನು ಗೆಲ್ಲಿಸಿಕೊಂಡು ಬರೋದು ಅಷ್ಟೇ | ನಟ ಶಿವರಾಜಕುಮಾರ್

Next Post

ಶತಮಾನಗಳ ತ್ಯಾಗದ ಫಲ ಇಂದು ಮಹಿಳೆ ಸಬಲಗೊಂಡಿದ್ದಾಳೆ: ಕಿರಣ್ ದೇಸಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶತಮಾನಗಳ ತ್ಯಾಗದ ಫಲ ಇಂದು ಮಹಿಳೆ ಸಬಲಗೊಂಡಿದ್ದಾಳೆ: ಕಿರಣ್ ದೇಸಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!