No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

VISL ಕಾರ್ಖಾನೆ ಪುನಶ್ಚೇತನಕ್ಕೆ HDK ಶಪಥ | ಶೀಘ್ರದಲ್ಲೇ ಮರುಸ್ಥಾಪನೆ: ನಿಖಿಲ್ ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2025
in ಶಿವಮೊಗ್ಗ
0
VISL ಕಾರ್ಖಾನೆ ಪುನಶ್ಚೇತನಕ್ಕೆ HDK ಶಪಥ | ಶೀಘ್ರದಲ್ಲೇ ಮರುಸ್ಥಾಪನೆ: ನಿಖಿಲ್ ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾವತಿ VISL ಕಾರ್ಖಾನೆಯನ್ನು #Bhadravathi VISL Factory ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ VISL ಕಾರ್ಖಾನೆ ಮರುಸ್ಥಾಪನೆ ಆಗುತ್ತೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ತಿಳಿಸಿದರು.

ಪಟ್ಟಣದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರದ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡ್ತಾರೆ. ಜಿಲ್ಲೆಯ ಜನತೆಗೆ ಶಾಶ್ವತವಾಗಿ ಬದುಕು ಕಟ್ಟಿಕೊಳ್ಳುವುದಕ್ಕೆ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.

ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿ ಸಂಪೂರ್ಣವಾಗಿ ಮುಚ್ಚೋಗಿತ್ತು. ಅದನ್ನ ಕುಮಾರಣ್ಣ ಅವರ ದೃಢ ನಿರ್ಧಾರದಿಂದ ₹11,440 ಕೋಟಿ ವೆಚ್ಚದಲ್ಲಿ ಮರು ಜೀವ ನೀಡಿರುವುದು ನಮ್ಮ ಕಣ್ಮುಂದೆ ಇದೆ ಎಂದು ಹೇಳಿದರು.

ಈಗಾಗಲೇ ಇದಕ್ಕೆ ವಿಸ್ತೃತ ಯೋಜನಾ ವರದಿvಸಿದ್ಧವಾಗುತ್ತಿದೆ. ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿಮರು ನಿರ್ಮಾಣ ಮಾಡಬೇಕೆಂದು ಕುಮಾರಣ್ಣ ಅವರು ಶಪಥ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲೇ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಒತ್ತಿ ಹೇಳಿದರು.

ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮಕ್ಕೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿರುವುದು ಗಮನಿಸಿದರೆ, ಇದು ಮುಂದಿನ ಚುನಾವಣೆಯ ದಿಕ್ಸೂಚಿ ತೊರಿಸುತ್ತದೆ.ಬದಲಾವಣೆಯ ಗಾಳಿ ತೊರುತ್ತದೆ ಎಂದರು.
ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಪರ್ಕ ನಿರಂತರವಾಗಿ ಇಟ್ಟುಕೊಳ್ಳುವ ನಿಮ್ಮ ಬಳಿಗೆ ನಾನು ಬಂದಿದ್ದೇನೆ. ಜನರ ಧ್ವನಿಯಾಗಿರುವ, ಪಕ್ಷ ಕಟ್ಟಲು ಶ್ರಮಿಸುವ ನಿಷ್ಟಾವಂತರನ್ನು ಗುರುತಿಸಿ ಕಾರ್ಯಕರ್ತರ ಸಮಕ್ಷಮ ತಾಪಂ, ಜಿಪಂ ಕ್ಷೇತ್ರಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಶಿಮೊಗ್ಗ ಗ್ರಾಮಾಂತರಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರನ್ನು ಅದ್ದೂರಿ ಹಾಗೆ ಸ್ವಾಗತ ಕೋರಿರದು, ಅರಹತೊಳಲು ಕೈಮರ ಸರ್ಕಲ್ ನಲ್ಲಿ ಬೃಹತ್ ಗಾತ್ರದ ಹೂವಿನ ಹಾರ ಹಾಕುವುದರ ಮೂಲಕ ಅದ್ದೂರಿಯಾಗಿ ಬರ ಮಾಡಿಕೊಂಡರು.

ನಂತರ ಮಲ್ಲಾಪುರ ಗ್ರಾಮದ ಶ್ರೀ ಗುಡ್ಡದ ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮಲ್ಲೇಶ್ವರಸ್ವಾಮಿಯ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ, ದೇವದುರ್ಗದ ಶಾಸಕರಾದ ಶ್ರೀಮತಿ ಕರೆಮ್ಮ ನಾಯಕ್, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕರಾದ ಸುರೇಶ್ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ, ಜಿಲ್ಲಾಧ್ಯಕ್ಷರಾದ ಕಡಿದಾಳ ಗೋಪಾಲ್, ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಸತೀಶ್, ತಾಲ್ಲೂಕು ಅಧ್ಯಕ್ಷರಾದ ಸತೀಶ್ ಗೌಡ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Bhadravathi VISL FactoryKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaNikhil KumaraswamyShimogaShivamoggaNewsನಿಖಿಲ್ ಕುಮಾರಸ್ವಾಮಿಭದ್ರಾವತಿ VISL ಕಾರ್ಖಾನೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆ | ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್ ಜಾಮೀನು ತೀರ್ಪು ಮುಂದೂಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನೆ ಊಟಕ್ಕಾಗಿ ದರ್ಶನ್ ನ್ಯಾಯಾಲಯದ ಮೊರೆ: ಹೈಕೋರ್ಟ್ ಆದೇಶವೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್ ಜಾಮೀನು ತೀರ್ಪು ಮುಂದೂಡಿಕೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL