No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈತ ಐವನ್ ಅಲ್ಲ ಹೈವಾನ್, ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 20, 2024
in ಶಿವಮೊಗ್ಗ
0
ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳಂಕಿತ ಮುಖ್ಯಮಂತ್ರಿ ಪಟ್ಟ ಹೊಂದಿರುವ ಸಿದ್ದರಾಮಯ್ಯ #Siddaramaiah ಅವರು ನೈತಿಕ ಹೊಣೆಹೊತ್ತು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದರು.

ಅವರು ಇಂದು ಶಾಸಕರ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ದೇಶಕ್ಕೆ ಅಪಮಾನವಾಗುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅದರಲ್ಲೂ ಪ್ರತಿಭಟನೆಯ ಹೆಸರಿನಲ್ಲಿ ರಾಜ್ಯಪಾಲರಿಗೆ ಅಗೌರವವನ್ನು, ಅಪಮಾನವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ರಾಜ್ಯಪಾಲರಿಗೆ ಅವಮಾನ ಮಾಡಿದರೆ ಅದು ಸಂವಿಧಾನಕ್ಕೆ ಅವಮಾನ ಮಾಡಿದಂತಾಗುತ್ತದೆ. ಪ್ರತಿಭಟನೆ ಎಲ್ಲರ ಹಕ್ಕು ಆದರೆ, ಈ ಪ್ರತಿಭಟನೆ ಒಬ್ಬರನ್ನು ಟೀಕಿಸಲು ಆಗಬಾರದು, ಸಚಿವ ಕೃಷ್ಣಬೈರೇಗೌಡ ಅಂತವರನ್ನು ಕೂಡ ರಾಜ್ಯಪಾಲರ ಬಗ್ಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡುತ್ತಾರೆ. ಅದರಲ್ಲೂ ಐವನ್ ಡಿಸೋಜಾ ಎಂಬಾತ ಮೀತಿಮೀರಿ ಮಾತನಾಡುತ್ತಾನೆ. ಈತ ಐವನ್ ಅಲ್ಲ ಹೈವನ್ ಎಂದು ಟೀಕಿಸಿದ ಅವರು, ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

Also read: ಇವಿ ಚಾರ್ಜಿಂಗ್ ದೇಶದಲ್ಲೇ ಮುಂಚೂಣಿ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ ಮುಡಿಗೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಇಲ್ಲವೋ ಎಂಬಾತಾಗಿದೆ. ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟುಹಾಕುವುದು ಹೇಯ್ಯ ಕೃತ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿದೆ. ಅವರು ತಪ್ಪೇ ಮಾಡಿಲ್ಲ ಎನ್ನುವುದಾದರೆ ತನಿಖೆ ಎದುರಿಸಲು ಏಕೆ ತಯಾರಿಲ್ಲ. ತನಿಖೆ ಎದುರಿಸಲಿ ಒಂದು ಪಕ್ಷ ಅವರು ತನಿಖೆ ಎದುರಿಸಿ ತಪ್ಪಿತಸ್ಥರಲ್ಲ ಎಂದು ತಿಳಿದುಬಂದರೆ ನಾನು ಅವರ ಪಾದ ತೊಳೆದು ಆ ನೀರನ್ನು ಕುಡಿಯುತ್ತೇನೆ ಎಂದರು.

ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗದವರಿಗೆ ಏನೆಲ್ಲ ಮೋಸ ಮಾಡಿದೆ ಎಂದು ರಾಜ್ಯದ ಜನತೆಗೆ ತಿಳಿದಿದೆ. ಹಿಂದುಳಿದ ವರ್ಗಗಳ 1093 ಸಮುದಾಯ ಭವನಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಹಣವನ್ನು ವಾಪಾಸ್ಸು ತೆಗೆದುಕೊಂಡು ಹೊಸದಾಗಿಯೂ ನೀಡದೇ ರದ್ದುಮಾಡಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲಿಯೇ ಸುಮಾರು 99 ಸಮುದಾಯಗಳಿಗೆ ಹಣ ನೀಡಬೇಕಿತ್ತು ಒಟ್ಟಾರೆ 300 ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರ ವಾಪಾಸ್ಸು ತೆಗೆದುಕೊಂಡು ಹಿಂದುಳಿದ ವರ್ಗಗಳಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಹೀಗೆ ಹಣವನ್ನು ವಾಪಾಸ್ಸು ತೆಗೆದುಕೊಂಡಿರುವುದನ್ನು ನೋಡಿದರೆ ಸರ್ಕಾರ ದೀವಾಳಿಯಾಗಿದೆ ಎಂದು ಅರ್ಥ. ಹೊಸ ಯೋಜನೆಗಳಿಗೆ ಹಣವನ್ನು ಬಿಡುಗಡೆ ಮಾಡಿಲ್ಲ, ಹಿಂದುಳಿದ ವರ್ಗಗಳ ಎಲ್ಲಾ ನಿಗಮಗಳಿಗೂ ಹಣ ಬಿಡುಗಡೆ ಮಾಡಿಲ್ಲ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಇಲ್ಲ, ವಾಲ್ಮೀಕಿ ಹಗರಣ ಎಲ್ಲರಿಗು ಗೊತ್ತಿದೆ, ಪರಿಶಿಷ್ಟರಿಗೆ ಮೀಸಲಿಟ್ಟ ರಾಜ್ಯದ ಹಣವನ್ನು ತೆಲಂಗಾಣ ರಾಜ್ಯದ ಚುನಾವಣೆಗೆ ಬಳಸುತ್ತಾರೆ ಎಂದರೆ, ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿಗಳಿಗೆ ಹೈಕೋರ್ಟ್ ಹತ್ತು ದಿನದ ಸಮಯ ಕೊಟ್ಟಿರುವುದು ಅವರು ಆತ್ಮವಲೋಕನ ಮಾಡಿಕೊಳ್ಳಲು, ಈಗಲಾದರೂ ಈ ಹತ್ತು ದಿನದಲ್ಲಿ ಅವರು ತಮ್ಮನ್ನು ತಾವು ವಿಮರ್ಶಿಸಿಕೊಂಡು ರಾಜೀನಾಮೆಗೆ ಮುಂದಾಗಬೇಕು ಎಂದರು.

ರಾಜ್ಯದ ಕಾಂಗ್ರೆಸ್ ನಾಯಕರಿಗೆ ಕೇಂದ್ರದ ನಾಯಕರು ಕಿವಿ ಹಿಂಡುತ್ತಿಲ್ಲ. ಬದಲು ಅವರನ್ನು ಪ್ರೇರೆಪಿಸುವ ಮೂಲಕ ಭ್ರಷ್ಟಚಾರಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಬೇಕೆಂಬ ಹಠವೇಕೆ? ಕಾಂಗ್ರೆಸ್‍ನಲ್ಲಿ ಬೇರೆ ಯಾರು ಇಲ್ಲವೇ ಎಂದು ಪ್ರಶ್ನೆ ಮಾಡಿದರು.

ಈ ಎಲ್ಲಾ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜ್ಯಾದಾದ್ಯಂತ ಜಲಾಂದೋಲನವನ್ನು ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡುವುದು ಸೂಕ್ತ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಜಗದೀಶ್, ಶ್ರೀನಾಗ್, ಮಂಜುನಾಥ್ ನವಿಲೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSiddaramaiahಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇವಿ ಚಾರ್ಜಿಂಗ್ ದೇಶದಲ್ಲೇ ಮುಂಚೂಣಿ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ ಮುಡಿಗೆ

Next Post

ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL