Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನೂತನ ಸಚಿವರಾಗಿ ನಗರಕ್ಕೆ ಆಗಮಿಸಿದ ಕೆ ಎಸ್ ಈಶ್ವರಪ್ಪ ಅವರಿಗೆ ಮಹಾನಗರ ಪಾಲಿಕೆಯ ಮಹಾಪೌರರಾದ ಸುನೀತಾ ಅಣ್ಣಪ್ಪ ಅವರು ಹೂಗುಚ್ಚ ನೀಡುವ ಮೂಲಕ ಶುಭ ಕೋರಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರು, ಪಾಲಿಕೆಯ ಆಡಳಿತ ಪಕ್ಷದ ಅಧ್ಯಕ್ಷರು, ಪಾಲಿಕೆ ಸದಸ್ಯರು,
ಪಕ್ಷದ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post