No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುನ್ನಿ ಈದ್ಗಾ ಮೈದಾನ ಸಂರಕ್ಷಿಸಲು ಸಹಕರಿಸಿ | ಜಾಮಿಯಾ ಮಸ್ಜಿದ್ ಸಮಿತಿ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2025
in ಶಿವಮೊಗ್ಗ
0
ಸುನ್ನಿ ಈದ್ಗಾ ಮೈದಾನ ಸಂರಕ್ಷಿಸಲು ಸಹಕರಿಸಿ | ಜಾಮಿಯಾ ಮಸ್ಜಿದ್ ಸಮಿತಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಮಧ್ಯ ಭಾಗದಲ್ಲಿರುವ ಸುನ್ನಿ ಈದ್ಗಾ ಮೈದಾನವನ್ನು ಸಂರಕ್ಷಿಸಲು ಸಹಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್ ಸಮಿತಿಯ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತಿಲಕನಗರದಲ್ಲಿರುವ ಸುನ್ನಿ ಈದ್ಗಾ ಮೈದಾನ #Edga Ground ಮುಸ್ಲಿಂ ಸಮುದಾಯದ ವಖ್ಫ್ ಆಸ್ತಿಯಾಗಿದ್ದು ಕರ್ನಾಟಕ ರಾಜ್ಯಪತ್ರದ ಅಧಿಸೂಚನೆ 1965ರ 288ರ ಅನ್ವಯ ವಖ್ಫ್ ಆಸ್ತಿ ಎಂದು ಆದೇಶವಾಗಿದ್ದು ಮುನ್ಸಿಪಲ್ ಖಾತಾವನ್ನು ಹೊಂದಿರುತ್ತದೆ. ಈ ಮೈದಾನ ಈಗ ಗಾಂಧಿ ಬಜಾರಿನ ಮರ್ಕಜಿ ಸುನ್ನಿ ಜಾಮಿಯಾ ಮಸೀದಿಯವರ ಅಧೀನದಲ್ಲಿದೆ. ಇದರ ನಿರ್ವಹಣೆಯನ್ನು ಜಾಮಿಯಾ ಮಸಿದಿಯೇ ಮಾಡಿಕೊಂಡು ಬಂದಿರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

http://kalpa.news/wp-content/uploads/2025/03/PES-Video.mp4

ಸದರಿ ಮೈದಾನದಲ್ಲಿ ಕೆಲವರು ಅನಧಿಕೃತ ವಾಹನ ನಿಲುಗಡೆ ಮಾಡುತ್ತಿದ್ದಾರೆ. ಮತ್ತೆ ಕೆಲವು ಕಿಡಿಗೇಡಿಗಳು ರಾತ್ರಿ ವೇಳೆ ಹಾಗೂ ರಜಾ ದಿನಗಳಲ್ಲಿ ಅನೈತಿಕ ಚಟುವಟಿಕೆಗಳ ತಾಣವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಈ ಸ್ಥಳವನ್ನು ಸ್ವಚ್ಛಗೊಳಿಸಲು ಲಕ್ಷಾಂತರ ರೂಪಾಯಿ ಹಣ ಕೂಡಾ ಖರ್ಚಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

Also read: Excellent performance by South Western Railway during finalcial year-2004-25

ಏ.1ರಂದು ಕೆಲವರು ಈ ಜಾಗದಲ್ಲಿ ಅತಿಕ್ರಮಣ ಪ್ರವೇಶ ಮಾಡಿ ವಖ್ಫ್ ಆಸ್ತಿಯನ್ನು ಸರ್ವಜನಿಕ ಆಸ್ತಿಯೆಂದು ತಪ್ಪು ಮಾಹಿತಿ ನೀಡಿ ಪ್ರಚೋದನಕಾರಿ ಹೇಳಿಕೆಯ ಮೂಲಕ ಅಶಾಂತಿ ಹುಟ್ಟಿಸುತ್ತಿದ್ದಾರೆ. ಅಡಳಿತ ಸಮಿತಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಿದೆ. ಅಲ್ಲದೆ ಮೈದಾನದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಮಾಡಲು ಹಾಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ತೀರ್ಮಾನಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ವಖ್ಫ್ ಸಂಸ್ಥೆಗಳ ಟಾಸ್ಕ್ ಫೋಸ್ ನ ಮುಖ್ಯಸ್ಥರಾಗಿದ್ದು ಈ ಮೈದಾನದಲ್ಲಿ ತಾತ್ಕಾಲಿಕವಾಗಿ ವಾಹನ ನಿಲುಗಡೆಯನ್ನು ಸ್ಥಗಿತಗೊಳಿಸಿ ಮೈದಾನವನ್ನು ಸಂರಕ್ಷಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮುನ್ನೆಚ್ಚರಿಕೆಯ ಕ್ರಮವಾಗಿ ಪೋಲಿಸರು ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು ಕಂಡು ಬಂದಿತು. ಮುಸ್ಲಿಮರು ನಮ್ಮ ಜಾಗ ನಮ್ಮ ಹಕ್ಕು ಎಂದು ಘೋಷಣೆ ಕೂಗಿದರು. ನೂರಾರು ಮುಸ್ಲಿಮರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯಲ್ಲಿ ಮುಖಂಡರಾದ ಮುನಾವರ ಪಾಷಾ, ಎಂ.ಡಿ.ಶರೀಫ್, ಜಿಲಾನ್ ಖಾನ್, ಸೈಫುಲ್ಲ ಇಮ್ರಾನ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: Edga GroundKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುನ್ನಿ ಈದ್ಗಾ ಮೈದಾನ
Share196Tweet123Send
Previous Post

Excellent performance by South Western Railway during finalcial year-2004-25

Next Post

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | ಮೋದಿ ಜಿಂದಾಬಾದ್ ಎಂದ ಮುಸ್ಲಿಂ ಮಹಿಳೆಯರು | ವೀಡಿಯೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | ಮೋದಿ ಜಿಂದಾಬಾದ್ ಎಂದ ಮುಸ್ಲಿಂ ಮಹಿಳೆಯರು | ವೀಡಿಯೋ ನೋಡಿ

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | ಮೋದಿ ಜಿಂದಾಬಾದ್ ಎಂದ ಮುಸ್ಲಿಂ ಮಹಿಳೆಯರು | ವೀಡಿಯೋ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL