No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

ವಸತಿ ಯೋಜನೆಯಡಿ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ ವಿರೋಧಿಸಿ ಜೂ.25ರಂದು ರಾಷ್ಟ್ರಭಕ್ತರ ಬಳಗ ಬೃಹತ್ ಪ್ರತಿಭಟನೆ

kalpa News by kalpa News
June 21, 2025
in ಶಿವಮೊಗ್ಗ
0
ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಮುಸ್ಲಿಮರನ್ನು ಓಲೈಸಿಕೊಂಡು ತುಷ್ಟಿಕರಣದ ರಾಜಕೀಯ ಮಾಡಿ ಮತಬ್ಯಾಂಕ್ ಗಟ್ಟಿಗೊಳಿಸಲು ಈಗ ವಸತಿ ಜಿಹಾದ್ ಮಾಡಲು ಹೊರಟಿದೆ ಎಂದು ರಾಷ್ಟ್ರಭಕ್ತರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್ #K E Kantesh ಕಿಡಿಕಾರಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಇಂದು ಮಾತನಾಡಿದ ಅವರು, ಈ ಹಿಂದೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿ ಇನ್ನುಳಿದ ಧರ್ಮೀಯರಿಗೆ ಅನ್ಯಾಯ ಮಾಡಿದ್ದ ಸಿದ್ದರಾಮಯ್ಯನವರ #Siddaramaiah ಸರ್ಕಾರ ಈಗ ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಮರಿಗೆ 15% ಮೀಸಲಿಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಬುದ್ಧ, ಬಸವ, ಅಂಬೇಡ್ಕರ್ ಹೆಸರು ಹೇಳುವ ಸಿದ್ದರಾಮಯ್ಯನವರು ಬಾಬಾ ಸಾಹೇಬ್ ಅಂಬೇಡ್ಕರ್ #Ambedkar ಅವರು ವಿರೋಧಿಸಿದ್ದ ಧರ್ಮಾದಾರಿತ ಮೀಸಲಾತಿಯನ್ನು ಅವರ ತತ್ವಕ್ಕೆ ತಿಲಾಂಜಲಿ ಇಡುತ್ತಿದ್ದಾರೆ ಎಂದರು.
ಸರ್ಕಾರದ ಸಂವಿಧಾನ ವಿರೋಧಿಯಾದ ಈ ನಿರ್ಧಾರವನ್ನು ಕೂಡಲೆ ಹಿಂಪಡೆಯಬೇಕು ಎಂಬ ಬೇಡಿಕೆಯನ್ನಿಟ್ಟು ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಜೂ.25ರ ಬುಧವಾರ ಬೆಳಿಗ್ಗೆ 10 ಗಂಟೆಗೆ  ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಶಿವಪ್ಪನಾಯಕ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು. ಇದು ಸರ್ಕಾರಕ್ಕೆ ಮೊದಲ ಎಚ್ಚರಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

ಈ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಅನ್ಯಾಯ ಮಾಡಿದ ಸಿದ್ದರಾಮಯ್ಯ ಸರ್ಕಾರ ಈಗ ವಸತಿ ಯೋಜನೆಯ ಮನೆಗಳನ್ನು ಈ ಸಮುದಾಯದ ಜನರಿಂದ ಕಸಿದುಕೊಂಡು ಅಲ್ಪಸಂಖ್ಯಾತರಿಗೆ ವಿತರಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: AmbedkarK E KanteshKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSiddaramaiahಕೆ.ಇ. ಕಾಂತೇಶ್ಬಾಬಾ ಸಾಹೇಬ್ ಅಂಬೇಡ್ಕರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

Next Post

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

kalpa News

kalpa News

Next Post
ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL