Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜೈವಿಕ ಎಥೆನಾಲ್, ಡೀಸಲ್, ಬಯೋಗ್ಯಾಸ್ ಹೇಗೆ ತಯಾರಾಗುತ್ತದೆ? ಇದರ ಪ್ರಯೋಜನಗಳೇನು?

January 21, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಾಗತಿಕ ತಾಪಮಾನ ಏರುತ್ತಿರುವ  ಹಾಗೂ ಪೆಟ್ರೋಲಿಯಂ ಇಂಧನಗಳ ವೆಚ್ಚವು ಹೆಚ್ಚಾಗುತ್ತಿರುವ ಈಗಿನ ಕಾಲದಲ್ಲಿ ಜೈವಿಕ ಇಂಧನಗಳ #Bio-Fuel ಬಳಕೆಯು ಹಾಗೂ ಜೈವಿಕ ಇಂಧನ  ತಯಾರಿಕೆಗೆ ಸೂಕ್ತವಾದ ಮರಗಳಾದ ಹಿಪ್ಪೆ, ಹೊಂಗೆ, ಬೇವು, ಕಾಡು ಔಡಲ, ಸೀಮರೂಬ ಹೀಗೆ ಮುಂತಾದ ಮರಗಳನ್ನು ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ಕೃಷಿ ವಿವಿ ಜೈವಿಕ ಇಂಧನ ಉದ್ಯಾನ ಪ್ರಧಾನ ಸಂಶೋಧಕರಾದ ಡಾ.ಹೊನ್ನಪ್ಪ ತಿಳಿಸಿದರು.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಹೊಸಗೊದ್ದನಕೊಪ್ಪ ಹಾಗೂ ಹಳೇಮುಗಳಗೆರೆ ಗ್ರಾಮಗಳಲ್ಲಿ ಆಯೋಜಿಸಲಾಗಿದ್ದ ಜೈವಿಕ ಇಂಧನ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೈವಿಕ ಇಂಧನ ಎಂಬುದು ಸಸ್ಯ ಮತ್ತು ಪ್ರಾಣಿಗಳಿಂದ ನವೀಕರಿಸಬಹುದಾದ ಶಕ್ತಿ ಮೂಲವಾಗಿದೆ. ಇವುಗಳನ್ನು ಪೆಟ್ರೋಲ್ ಮತ್ತು ಡಿಸೇಲ್ ನಂತೆಯೇ ಸಾಂಪ್ರದಾಯಿಕ ಪಳಿಯುಳಿಕೆ ಇಂಧನವಾಗಿ ವಿನ್ಯಾಸ ಮಾಡಲಾಗಿದೆ. ಎಥೆನಾಲ್, ಬಯೋಡಿಸೇಲ್ ಮತ್ತು ಬಯೋಗ್ಯಾಸ್’ನಂತಹ ವಿವಿಧ ಬಗೆಯ ಜೈವಿಕ ಇಂಧನಗಳಿವೆ. ಜೈವಿಕ ಇಂಧನಗಳು ಕಡಿಮೆ ಹಸಿರುಮನೆ ಅನಿಲ ಹೊರಸೂಸುವಿಕೆ, ಅನಿಲ ಆಮದು ಮೇಲಿನ ಅವಲಂಬನೆ ಮತ್ತು ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಉತ್ತೇಜನದಂತಹ ಅನೇಕ ಪ್ರಯೋಜನವನ್ನು ಹೊಂದಿದೆ ಎಂದರು.
ಜೈವಿಕ ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಯುತ್ತಿದ್ದು, ಈಗಾಗಲೇ ಹಲವು ಜೈವಿಕ ಇಂಧನ ಬಳಕೆಯಲ್ಲಿದೆ. ಈ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ತಿಳುವಳಿಕೆ ಅಗತ್ಯವಿದೆ ಎಂದು ತಿಳಿಸಿದರು.

Also read: ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

ಜೈವಿಕ ಇಂಧನ ಸ್ವರೂಪ, ಜೈವಿಕ ಇಂಧನ ಪಡೆಯಬಹುದಾದ ವೃಕ್ಷಗಳು, ಜೈವಿಕ ಇಂಧನ ಉತ್ಪಾದನೆ ಹಂತಗಳ ಬಗ್ಗೆ ವಿವರಿಸಿದರು. ಜೈವಿಕ ಇಂಧನ ಉಪ ಉತ್ಪನ್ನಗಳ ತಯಾರಿಕೆ ಮತ್ತು ನಿರ್ವಹಣೆ, ಜೈವಿಕ ಇಂಧನ ಉದ್ಯಾನದ ಕಾರ್ಯ ಚಟುವಟಿಕೆಗಳನ್ನು ಮತ್ತು ಜೈವಿಕ ಇಂಧನದಿಂದ ಪರಿಸರಕ್ಕೆ, ರೈತರಿಗೆ ಹಾಗೂ ವಾಹನ ಬಳಕೆ ಮಾಡುವವರಿಗೆ ಆಗುವ ಉಪಯೋಗಗಳ ಕುರಿತು ವಿವರಿಸಿದರು.

ಜೈವಿಕ ಇಂಧನದ ಮೂಲಗಳು

  1. ಜೈವಿಕ ಏಥನಾಲ್: ಇದನ್ನು ಸಿಹಿಗೆಣಸು, ಸಿಹಿಬೀಟ್ರೂಟ್, ಸಿಹಿಜೋಳ ಹಾಗೂ ಕೃಷಿ ತ್ಯಾಜ್ಯಗಳಾದ ಕಬ್ಬಿನ ಸಿಪ್ಪೆ, ಭತ್ತದ ಹುಲ್ಲು, ನಿರುಪಯುಕ್ತ ಹಣ್ಣುಗಳಿಂದ ತಯಾರಿಸಲಾಗುತ್ತದೆ.
  2. ಜೈವಿಕ ಡೀಸಲ್: ಇದನ್ನು ಅಖಾದ್ಯ ತೈಲ ಬೀಜಗಳು ಹಾಗೂ ಪ್ರಾಣಿಗಳ ಕೊಬ್ಬಿನಿಂದ ಮಾಡಲಾಗುತ್ತದೆ.
  3. ಬಯೋ ಗ್ಯಾಸ್ ಇದನ್ನು ಸಕ್ಕರೆ ಕಾರ್ಖಾನೆಗಳಲ್ಲಿ ದೊರೆಯುವ ತ್ಯಾಜ್ಯ ವಸ್ತುಗಳು ಹಾಗೂ ಅನುಪಯುಕ್ತ ಆಹಾರ ಪದಾರ್ಥಗಳನ್ನು ಬಳಸಿಕೊಂಡು ತಯಾರಿಸಲಾಗುತ್ತದೆ.

ಜೈವಿಕ ಇಂಧನದ ಪ್ರಯೋಜನಗಳು

  • ನವೀಕರಿಸಬಹುದಾದ ಜೈವಿಕ ಇಂಧನಗಳಲ್ಲಿ ಗಂಧಕದ ಪ್ರಮಾಣವು ಕಡಿಮೆ ಇರುತ್ತದೆ.
  • ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಎಣ್ಣೆ ಬೀಜಗಳ ಮಾರಾಟದಿಂದ ನೇರ ಆರ್ಥಿಕ ಲಾಭ.
  • ಡೀಸಲ್’ನೊಂದಿಗೆ ಬೆರೆಸಿ ಅಥವಾ ಡೀಸೆಲ್ ಗೆ ಬದಲಿಯಾಗಿ ಬಳಸಬಹುದು.
  • ಜೈವಿಕ ಇಂಧನ ಬಳಸುವುದರಿಂದ ಸ್ಥಳೀಯ ಸಂಪನ್ಮೂಲಗಳ ಬಳಕೆ ಹಾಗೂ ಇಂಧನ ಸ್ವಾವಲಂಬನೆಯಾಗಿಬಹುದು.
  • ಹಲವರಿಗೆ ಉದ್ಯೋಗಾವಕಾಶಗಳು ಸಿಗಲಿದೆ. ಬೀಜ ಸಂಗ್ರಹಣೆ ಹಾಗೂ ಮಾರಾಟದಿಂದ ರೈತರು, ಕೃಷಿ ಕಾರ್ಮಿಕರು ಲಾಭ ಪಡೆಯಬಹುದು.
  • ಜೈವಿಕ ಇಂಧನ ಪೆಟ್ರೋಲಿಯಂ ಇಂಧನಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕಾರ್ಬನ್ ಆಕ್ಸೆಡ್’ಗಳನ್ನು ವಾತಾವರಣಕ್ಕೆ ಬಿಡುತ್ತದೆ ಎಂದು ಸಂಶೋಧನೆಗಳು ಹೇಳಿವೆ. ಜೈವಿಕ ಇಂಧನವು ಪರಿಸರಸ್ನೇಹಿ ಹಾಗೂ ನವೀಕರಿಸಬಹುದಾದ ಇಂಧನವಾಗಿದೆ.
  • ಜೈವಿಕ ಇಂಧನದಲ್ಲಿ ಗಂಧಕದ ಪ್ರಮಾಣ ಅತ್ಯಂತ ಕಡಿಮೆಯಾಗಿದೆ. ನಿರ್ವಹಣೆ, ಸಂಗ್ರಹಣೆ ಮತ್ತು ಸಾಗಣೆಯು ಸುರಕ್ಷಿತವಾಗಿರುತ್ತದೆ.
  • ಇದರ ಬಳಕೆಯಿಂದ ಇಂಜಿನ್ನ ಕಾರ್ಯಕ್ಷಮತೆ ಹೆಚ್ಚಿಸಿ, ಇಂಜಿನ್ ಬಾಳಿಕೆಯನ್ನು ಹೆಚ್ಚಿಸುತ್ತದೆ.
  • ಜೈವಿಕ ಇಂಧನಕ್ಕಾಗಿ ಮರಗಳನ್ನು ಬೆಳೆಯುವುದರಿಂದ ಮಣ್ಣಿನ ಸವಕಳಿಯನ್ನು ತಡೆಯಬಹುದು ಮತ್ತು ಮಣ್ಣಿನ ತೇವಾಂಶ ಕಾಪಾಡುತ್ತದೆ.
  • ಈ ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಮರಗಳ ಬೀಜಗಳಿಂದ ತಯಾರಿಸಲಾಗಿದ್ದ ಡೀಸೆಲ್ ಗಳನ್ನು ತೋರಿಸಿ, ರೈತರಿಗೆ ಸಸಿಗಳನ್ನು ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Bio FuelKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಜೈವಿಕ ಇಂಧನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಸುವಿನ ಕೆಚ್ಚಲಲ್ಲಿ ಸರಿಯಾಗಿ ಹಾಲು ಕರೆಯುವ ಕ್ರಮ ಹೇಗೆ? ಇಲ್ಲಿದೆ ಮಾಹಿತಿ

Next Post

ಬಜೆಟ್’ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಜೆಟ್'ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!