No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲಿ ಬಿಜೆಪಿ ಹೆಚ್ಚೆಂದರೆ ಎಷ್ಟು ಸ್ಥಾನ ಗೆಲ್ಲುತ್ತದೆ? ಮಂಜುನಾಥ್ ಭಂಡಾರಿ ಹೇಳಿದ ಅಂಕಿಅಂಶ ಇದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 2, 2024
in ಶಿವಮೊಗ್ಗ
0
ದೇಶದಲ್ಲಿ ಬಿಜೆಪಿ ಹೆಚ್ಚೆಂದರೆ ಎಷ್ಟು ಸ್ಥಾನ ಗೆಲ್ಲುತ್ತದೆ? ಮಂಜುನಾಥ್ ಭಂಡಾರಿ ಹೇಳಿದ ಅಂಕಿಅಂಶ ಇದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ಮೋದಿ ಅವರ ಗ್ಯಾರಂಟಿಗಳು ಹುಸಿಯಾಗಿದ್ದು, ಕಾಂಗ್ರೆಸ್ ಗ್ಯಾರಂಟಿಗಳೇ ನಿಜವಾಗಿರುವುದರಿಂದ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರ ಗ್ಯಾರಂಟಿಗಳಲ್ಲಿ ಬಿಜೆಪಿಯ ಹೆಸರೇ ಇಲ್ಲ. ಆ ಗ್ಯಾರಂಟಿಗಳೆಲ್ಲಾ ಸುಳ್ಳು ಎಂಬುದು ಈಗಾಗಲೇ ಜನರಿಗೆ ಗೊತ್ತಾಗಿದೆ. ರಾಜ್ಯದ ಗ್ಯಾರಂಟಿಗಳ ಜೊತೆಗೆ ಕೇಂದ್ರ ಕಾಂಗ್ರೆಸ್ ನ ಗ್ಯಾರಂಟಿಗಳು ಕೂಡ ಸೇರಿ ಈ ಬಾರಿ ಕಾಂಗ್ರೆಸ್‍ಗೆ ಗೆಲುವಾಗಲಿದೆ. ರಾಜ್ಯದಲ್ಲಿ ಎಲ್ಲಾ 28 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.43 ರಷ್ಟು ಮತಗಳು ಲಭಿಸಿದ್ದವು. ಹಾಗಾಗಿ 135 ಸ್ಥಾನ ಲಭಿಸಿತ್ತು. ಇದರ ಆಧಾರದ ಮೇಲೆ ಸುಮಾರು 18 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಇನ್ನು ಆಡಳಿತಕ್ಕೆ ಬಂದ ತಕ್ಷಣ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮಾತಿನಂತೆ ಜಾರಿಗೆ ತಂದಿದೆ. ಇದರಿಂದಾಗಿ ಲೋಕ¸ಭಾ ಚುನಾವಣೆಯಲ್ಲಿ ಇನ್ನೂ ಶೇ.5 ರಿಂದ 6 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುವರಿಯಾಗಿ ಲಭಿಸಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದರು.

ಚುನಾವಣೆಗೂ ಮೊದಲು ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದರು. ಯಾವ ಆಧಾರದಲ್ಲಿ ಹಾಗೆ ಹೇಳುತ್ತಿದ್ದರೋ ಗೊತ್ತಿಲ್ಲ. ಆದರೆ ಈಗ 20 ರಿಂದ 24 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದಾರೆ. ಇದರಿಂದಲೇ ಅವರು ಗೆಲ್ಲುವುದಿಲ್ಲ ಎಂಬುದು ಗೊತ್ತಾಗುತ್ತದೆ. ಶಿವಮೊಗ್ಗದಲ್ಲಿಯೂ ಗೀತಾ ಶಿವರಾಜ್‍ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ #PM Narendra Modi ಕೂಡ ಈ ಬಾರಿ 400 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದರು. ಎರಡು ಹಂತದ ಚುನಾವಣೆ ಬಳಿಕ ಅದರ ಬಗ್ಗೆ ಮಾತೇ ಆಡುತ್ತಿಲ್ಲ. ಅವರಿಗೂ ಮತದಾನದ ಮಾಹಿತಿ ಸಿಕ್ಕಿರುತ್ತದೆ. ಹೆಚ್ಚೆಂದರೆ 200 ಸ್ಥಾನ ಗಳಿಸಬಹುದು. ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ, ನಿರುದ್ಯೋಗಿಗಳಿಗೆ ವರ್ಷಕ್ಕೆ ಹಣ ಸೇರಿದಂತೆ ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಪ್ರಭಾವ ಬೀರಿದೆ. ದೇಶದ ಜನತೆ ಇದಕ್ಕೆ ಮತ ನೀಡಲಿದ್ದಾರೆ ಎಂದರು.

Also read: ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಏನನ್ನೂ ಮಾಡಲಿಲ್ಲ. ಬೆಲೆ ಏರಿಸಿದ್ದನ್ನು ಬಿಟ್ಟರೆ ಮತ್ತೇನೂ ಇಲ್ಲ. ಉದ್ಯೋಗಗಳು, ಸೃಷ್ಟಿಯಾಗಲಿಲ್ಲ. ಕಪ್ಪು ಹಣ ತರಲಿಲ್ಲ, ಮಣಿಪುರದ ಘಟನೆ ಬಗ್ಗೆ ಅನುಕಂಪ ತೋರಿಸಲಿಲ್ಲ. ಮಹಿಳಾ ಕುಸ್ತಿಪಟುಗಳಿಗೆ ಅನ್ಯಾಯವಾದಾಗ ಮಾತನಾಡಲಿಲ್ಲ. ಪಾಕಿಸ್ತಾನದ ಬಗ್ಗೆ ಮಾತನಾಡುವ ಮೋದಿ ಅವರು ಚೀನಾದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ನಾವು ಭ್ರಷ್ಟರು ಎಂದವರನ್ನು ಯಾಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದರು. ಜನರಲ್ಲಿ ಯುದ್ಧದ ಭಯ ಹುಟ್ಟಿಸಿದ್ದರು. ಪುಲ್ವಾಮಾ ದಾಳಿ ಹೇಗಾಯ್ತು ಸತ್ಯ ನಂತರ ಹೊರಬಿದ್ದಿತು. ಐಟಿ, ಇಡಿಗಳ ದುರುಪಯೋಗ ಗೊತ್ತೇ ಇದೆ. ಧರ್ಮದ ಬಗ್ಗೆ ಮಾತನಾಡುವುದನ್ನು ಅವರು ಬಿಟ್ಟಿಲ್ಲ. ಈಗ ಎಲ್ಲವನ್ನೂ ಮುಸ್ಲಿಂ ಎಂಬ ಪದವನ್ನು ಹಿಡಿದುಕೊಂಡು ಕುಳಿತುಕೊಂಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದರು.

ಗುರುವಾರ ನಗರಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಎಂಎಲ್ಸಿ ಇನಾಯತ್ ಅಲಿ, ಪ್ರಮುಖರಾದ ಯು. ಶಿವಾನಂದ, ವಿಜಯ್‍ಕುಮಾರ್(ದನಿ), ಹಬೀಬ್ ಉಲ್ಲಾ, ದೇವಿಕುಮಾರ್, ಮೂರ್ತಿ, ಲಕ್ಷ್ಮಿ ವೆಂಕಟೇಶ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamogga Newsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

Next Post

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Big Breaking: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

April 28, 2026
ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

April 28, 2026
ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

April 28, 2026
ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

April 28, 2026
SSLC Result | ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ: ಸಚಿವ ಮಧು ಬಂಗಾರಪ್ಪ

ಬಿಜೆಪಿಗರು ಹೊಟ್ಟೆಕಿಚ್ಚಿಗೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ಲೇವಡಿ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL