No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋಟೆ ಮಾರಿಕಾಂಬಾ ಜಾತ್ರೆಗೆ ಎಷ್ಟು ವರ್ಷದ ಇತಿಹಾಸವಿದೆ? ಯಾರ ಮನವಿಯಂತೆ ಪ್ರಾಣಿ ಬಲಿ ನಿಷೇಧವಾಯ್ತು?

ಇಲ್ಲಿವೆ ಶಿವಮೊಗ್ಗದ ಮಾರಿ ಗದ್ದುಗೆ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕುತೂಲಹಕಾರಿ ಅಂಶಗಳು

kalpa News by kalpa News
March 12, 2024
in ಶಿವಮೊಗ್ಗ
0
ನಾಳೆಯಿಂದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ | ನಗರದೆಲ್ಲೆಡೆ ಭರದ ಸಿದ್ಧತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೌರಾಣಿಕ ಮತ್ತು ಸುಮಾರು 600 ವರ್ಷಗಳ ಐತಿಹಾಸಿಕ ಪ್ರಸಿದ್ದವಾದ ಶ್ರೀ ಕೋಟೆ ಮಾರಿಕಾಂಬ ಜಾತ್ರೆಯೂ Kote Marikamba Fair ಸರ್ವಧರ್ಮಗಳ ಕೇಂದ್ರವಾಗಿದೆ. ಹಬ್ಬದ ಯಶಸ್ಸಿಗೆ ಶ್ರೀ ಕೋಟೆ ಮಾರಿಕಾಂಬ ಸೇವಾ ಸಮಿತಿಯೂ ಹಗಲಿರುಳು ಶ್ರಮಿಸುತ್ತಿದೆ ಎಂದು ರಾಜ್ಯ ಜೀವ ವೈವಿದ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಪಿ. ಶೇಷಾದ್ರಿ ಹೇಳಿದ್ದಾರೆ.

ಎಸ್.ಕೆ. ಮರಿಯಪ್ಪನವರು ಅಧ್ಯಕ್ಷರಾಗಿ ಇರುವ ಸೇವಾ ಸಮಿತಿಯೂ ಈ ವರ್ಷ ಅತ್ಯಂತ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲಿದೆ. ಇಂದು ತವರು ಮನೆಯಲ್ಲಿರುವ ಅಮ್ಮನವರು ನಾಳೆ ಮಾರಿಗದ್ದುಗೆಗೆ ತಲುಪಲಿದ್ದಾರೆ. ದೇವಾಲಯಗಳ ತವರು ಮನೆಯೇ ಕೋಟೆಯಾಗಿದೆ. ಇಲ್ಲಿ ಮಾರಿಕಾಂಬ ದೇವಾಲಯದ ಜೊತೆಗೆ ಆಂಜನೇಯ, ಭೀಮೇಶ್ವರ ಮುಂತಾದ ದೇವಾಲಯಗಳು ಇವೆ. ಇವುಗಳಿಗೆ ಕಲಶ ಪ್ರಯಾವೆಬಂತೆ ಮಾರಿಗದ್ದುಗೆ ಇದ್ದು, 1974ರಲ್ಲಿ ಸೇವಾ ಸಮಿತಿ ರಚನೆಯಾದ ಮೇಲೆ ಭವ್ಯ ದೇವಾಲಯ ತಲೆ ಎತ್ತಿದೆ.
2 ವರ್ಷಕೊಮ್ಮೆ ನಡೆಯುವ ಈ ಜಾತ್ರೆಗೆ ದೇಶ ವಿದೇಶಗಳಲ್ಲಿ ನೆಲೆಸಿರುವ ಶಿವಮೊಗ್ಗದ ಮೂಲ ನಿವಾಸಿಗಳು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಮಾರಿಕಾಂಬೆಯ ಮುಖವೇ ದೈವಿಕ ಕಳೆಯಿಂದ ಕಂಗೊಳಿಸುತ್ತಿದೆ. ಒಂದು ನಿಮಿಷ ನೋಡಿದರೆ ಸಾಕು ಭಕ್ತಾಧಿಗಳು ಕೃತಾರ್ಥರಾಗುತ್ತಾರೆ. ಇಡಿ ಶಿವಮೊಗ್ಗ ನಗರವನ್ನೇ ರಕ್ಷಣೆ ಮಾಡುತ್ತಾಳೆ ಎಂಬ ಪ್ರತಿತಿ ಇದೆ. ಜಾತ್ರಾ ಸಮಯದಲ್ಲಿ ಹಿಂದೂ, ಕ್ರಿಶ್ಚಿಯನ್, ಜೈನ ಅಷ್ಟೇಕೆ ಮುಸ್ಲಿಂ ಬಾಂಧವರು ಕೂಡ ದೇವಿಗೆ ಪೂಜೆ ಸಲ್ಲಿಸುವುದರಿಂದ ಇದು ಸರ್ವಧರ್ಮ ಆರಾಧನೆಯಾಗಿದೆ.

Also read: ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

ಅನೇಕ ವಿಧಿವಿಧಾನಗಳೊಂದಿಗೆ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಪ್ರಾರಂಭದಲ್ಲಿ ಪ್ರಾಣಿ ಬಲಿ ಕೊಡುವ ಪದ್ದತಿ ಇತ್ತಾದರೂ ಕೂಡ ದೇವಾಲಯ ಉದ್ಘಾಟನೆಗೆ ಆಗಮಿಸಿದ್ದ ಶೃಂಗೇರಿ ಶ್ರೀಗಳು ಪ್ರಾಣಿ ಬಲಿ ಕೊಡಬೇಡಿ ಎಂದು ಮನವಿ ಮಾಡಿದ ನಂತರ ಮತ್ತು ಕಾನೂನುಗಳು ಬಿಗಿಯಾದ ನಂತರ ಪ್ರಾಣಿ ಬಲಿಯನ್ನು ನಿಷೇಧಿಸಲಾಗಿದೆ. ಒಟ್ಟಾರೆ ಶಿವಮೊಗ್ಗದ ಶ್ರೀ ಮಾರಿಕಾಂಬ ಜಾತ್ರೆ ಸಾಗರ, ಶಿರಸಿ ಹೀಗೆ ಎಲ್ಲಾ ಬಹುದೊಡ್ಡ ಜಾತ್ರೆಗಳ ಪಟ್ಟಿಗೆ ಸೇರುತ್ತದೆ. ಇಂತಹ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಈ 5 ದಿನಗಳ ಕಾಲ ನಡೆಯುವ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಶೇಷಾದ್ರಿ ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteKote Marikamba fairLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಕೋಟೆ ಮಾರಿಕಾಂಬ ಜಾತ್ರೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

Next Post

ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

kalpa News

kalpa News

Next Post
ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL