ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿರಿಯ ಕೃಷಿಕರು ಹಾಗೂ ತಾಲೂಕಿನ ಓಕ್ಕಲಿಗ ಸಮಾಜದ ಹಿರಿಯರು ಹುಗಲವಳ್ಳಿ ಚಿನ್ನೇಗೌಡರು #Hugalavalli Chinnegowda ವಯೋಸಹಜ ಕಾರಣಗಳಿಂದ ಇಹಲೋಕ ತ್ಯಜಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಹಾಗೂ ಹೊದಲ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಿನ್ನೇಗೌಡರು ಸರಿಸುಮಾರು 95 ವರ್ಷಗಳ ಸಾರ್ಥಕ ಜೀವನ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
