Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾನು ಬಿಜೆಪಿಯಿಂದ ಸ್ಪರ್ಧಿಸಿಲ್ಲ, ಗುರುತು ಕಮಲವಲ್ಲ, ನನ್ನ ಚಿನ್ಹೆ ಏ.22ರಂದು ತಿಳಿಯಲಿದೆ: ಈಶ್ವರಪ್ಪ ಸ್ಪಷ್ಟನೆ

April 13, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದು, ಅವರ ಚಿನ್ಹೆ ಬಿಜೆಪಿಯದ್ದೇ ಎಂದು ಬಹಳಷ್ಟು ಮಂದಿ ತಿಳಿದಿದ್ದಾರೆ. ಆದರೆ, ಅದು ನನ್ನದಲ್ಲ. ನನ್ನ ಚಿನ್ಹೆ ಏಪ್ರಿಲ್ 22ರಂದು ತಿಳಿದುಬರಲಿದೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಚಿನ್ಹೆ ಬಿಜೆಪಿ ಚಿನ್ಹೆ ಎಂದು ಜನರು ಭಾವಿಸಿದ್ದಾರೆ. ಈ ಬಾರಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ನಾಳೆಯಿಂದಲೇ ಕಾರ್ಯಕರ್ತರು ಕ್ಷೇತ್ರದ 280 ಬೂತ್’ಗಳ ಮನೆ ಮನೆಗೆ ಹೋಗಿ ಯಾಕೆ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಕರಪತ್ರ ನೀಡಿ ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸ ಮಾಡಲಿದ್ದಾರೆ ಎಂದರು.
ಏಪ್ರಿಲ್ 22ರಂದು ಚುನಾವಣೆಯ ಚಿನ್ಹೆ ಬರಲಿದೆ. ಆಗ ಈಶ್ವರಪ್ಪ ಅವರದು ಚಿನ್ಹೆ ಇದು, ಬಿಜೆಪಿ ಚಿನ್ಹೆ ಅಲ್ಲ ಎಂದು ಮತದಾರರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.

ನನ್ನ ಜೊತೆ ಹಿಂದು ಹುಲಿಗಳಿದ್ದಾರೆ
ಹಾವು, ಚೇಳುಗಳ ಟೀಕೆಗೆಲ್ಲ ತಲೆಕಡೆಸಿಕೊಳ್ಳಬೇಡಿ ಎಂದು ಬಿ.ವೈ. ರಾಘವೇಂದ್ರ #B Y Raghavendra ಅವರು ಹೇಳಿದ್ದಾರೆ. ಆದರೆ, ನಮ್ಮ ಬಳಿ ಯಾವ ಹಾವು, ಚೇಳುಗಳಿಲ್ಲ. ಮೆರವಣಿಗೆಯಲ್ಲಿ ಇದ್ದವರೆಲ್ಲಾ ಹಿಂದೂ ಹುಲಿಗಳು. ಇವರು ಯಾವುದೇ ಕಾರಣ ಬಗ್ಗಲ್ಲ, ಜಗ್ಗಲ್ಲ ಎಂದು ಹರಿಹಾಯ್ದರು.
ನಮ್ಮದೇ ನಿಜವಾದ ಹಿಂದುತ್ವ

ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಹಿಂದುತ್ವ, ಈಶ್ವರಪ್ಪ ಹಿಂದುತ್ವ ಒಂದೇ. ನಮ್ಮದು ಮೋದಿ #Modi ಹಿಂದುತ್ವ. ಆದರೆ, ರಾಜ್ಯದಲ್ಲಿ ಮಾತ್ರ ಅಪ್ಪ-ಮಕ್ಕಳ ಬಿಜೆಪಿಯಾಗಿದೆ. ಎಲ್ಲಿ ಮುಂದೆ ನಮಗೆ ಸಿಎಂ ಸ್ಥಾನಕ್ಕೆ ತೊಂದರೆಯಾಗುತ್ತದೆಯೋ ಎನ್ನುವ ಕಾರಣಕ್ಕೆ ಬಿಜೆಪಿಯಲ್ಲಿರುವ ಹಿಂದುತ್ವ ನಾಯಕರನ್ನು ಅಪ್ಪ-ಮಕ್ಕಳು ಹಿಂದೆ ಸರಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬಿಟ್ಟರೆ ಬೇರೆ ಯಾರು ಇರಲಿಲ್ವಾ, ಸಿ.ಟಿ. ರವಿ, ಬಸವನ ಗೌಡ ಪಾಟೀಲ್ ಯತ್ನಾಳ್’ಗೆ ಅರ್ಹತೆ ಇರಲಿಲ್ವಾ? ಹಿಂದುತ್ವ ಉಳುವಿಗಾಗಿ ಅಪ್ಪ ಮಕ್ಕಳ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿ ಅನೇಕ ನಾಯಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

Also read: ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ

ಈಶ್ವರಪ್ಪ ಗೆದ್ದ ನಂತರ ಅಭಿವೃದ್ಧಿ ಮಾಡುತ್ತಾರೆ ಎಂದು ಕ್ಷೇತ್ರದ ಜನರಿಗೆ ಗೊತ್ತಿದೆ. ರಾಘವೇಂದ್ರ ಮೋದಿ ಕೊಟ್ಟದ್ದನ್ನು ತಂದಿದ್ದಾರೆ. ನಾನು ಸಹ ಗೆದ್ದ ನಂತರ ಮೋದಿ ಯೋಜನೆಗಳನ್ನು ತಂದು ಅಭಿವೃದ್ಧಿ ಮಾಡುತ್ತೇನೆ. ಇದಕ್ಕಿಂತ ಮುಖ್ಯವಾಗಿ ನಾನು ಸಿದ್ಧಾಂತ ಪರ ಹೋರಾಟ ಮಾಡುತ್ತಿದ್ದೇನೆ. ಇದು ದೇಶಾದ್ಯಂತ ಚರ್ಚೆಯಾಗುತ್ತಿದೆ. ನಾಮಪತ್ರ ದಿನ ಜನ ಸೇರಿದ್ದು ನೋಡಿ ಈಶ್ವರಪ್ಪ ಗೆದ್ದಾಗಿದೆ ಎಂದು ರಾಜ್ಯ ನಾಯಕರೇ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳ ಬಗ್ಗೆ ಗೆದ್ದ ಬಳಿಕ ಹೋರಾಟ ಮಾಡುತ್ತೇನೆ. ವಿಐಎಸ್’ಎಲ್ ಆರಂಭ ಮಾಡದಿದ್ದರೆ ಒಂದು ಓಟು ಕೊಡಬೇಡಿ ಎಂದು ಏನೂ ಮಾಡಿದ್ದಾರೆ ಎಂಬುದು ಗೊತ್ತಿದೆ. ಹೀಗಾಗಿ ನಾನೇ ಎಲ್ಲವನ್ನು ಸರಿ ಮಾಡುತ್ತೇನೆ ಎನ್ನುತ್ತಿಲ್ಲ. ಹೋರಾಟಗಾರರನ್ನು ಕರೆಸಿಕೊಂಡು ಕರೆಸಿ ಶರಾವತಿ ಸಂತ್ರಸ್ತ, ವಿಐಎಸ್’ಎಲ್ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ, ಅವರನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಧಿಕಾರಿ ಮಂತ್ರಿಗಳನ್ನು ಭೇಟಿ ಮಾಡಿಸಿ ಸಮಸ್ಯೆ ಬಗೆ ಹರಿಸುವಲ್ಲಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಲತಾ ಗಣೇಶ್, ಲಕ್ಷ್ಮೀ ಶಂಕರ್ ನಾಯಕ್, ವಿಶ್ವಾಸ್, ಆರತಿ ಆ.ಮ. ಪ್ರಕಾಶ್, ಮಹಲಿಂಗಯ್ಯ ಶಾಸ್ತ್ರೀ, ಬಿಜೆಪಿ ಭದ್ರಾವತಿ ಘಟಕದ ಅಧ್ಯಕ್ಷ ಪ್ರಭಾಕರ್, ಆಂಜನೇಯ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

     

Tags: B Y RaghavendraK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಮೋದಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ

Next Post

ಬಳ್ಳಾರಿ | ಶ್ರೀರಾಮುಲು ಆಸ್ತಿ, ಸಾಲ ಎಷ್ಟಿದೆ? ಕಾರು ಮಾತ್ರವಲ್ಲ ಬಸ್ ಸಹ ಹೊಂದಿದ್ದಾರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಳ್ಳಾರಿ | ಶ್ರೀರಾಮುಲು ಆಸ್ತಿ, ಸಾಲ ಎಷ್ಟಿದೆ? ಕಾರು ಮಾತ್ರವಲ್ಲ ಬಸ್ ಸಹ ಹೊಂದಿದ್ದಾರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!