No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀಕಾಂತ್ ಮೇಲೆ ಕೇಸಿದ್ದರೆ ನಾನು ಕ್ಷಮೆ ಕೇಳುತ್ತೇನೆ, ಇಲ್ಲದಿದ್ದರೆ ಸಿದ್ದರಾಮಯ್ಯ ಕೇಳಲಿ: ಈಶ್ವರಪ್ಪ ಸವಾಲು

kalpa News by kalpa News
January 5, 2024
in ಶಿವಮೊಗ್ಗ
0
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಮಭಕ್ತ ಶ್ರೀಕಾಂತ್ ಪೂಜಾರಿಯ ಮೇಲೆ ಕೇಸು ಇದ್ದರೆ ನಾನು ರಾಜ್ಯದ ಜನತೆಯ ಕ್ಷಮೆ ಕೇಳುತ್ತೇನೆ. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ಪರಮೇಶ್ವರ್ Parameshwar ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ K S Eshwarappa ಇಂದು ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಶ್ರೀಕಾಂತ್ ಪೂಜಾರಿ Shrikanth Poojari ಮೇಲೆ 16 ಕೇಸುಗಳಿವೆ. ಈ ಮಣ್ಣಿನ ಕಾನೂನಿಗೆ ಬೆಂಬಲ ಕೊಡಬಾರದೇ, ಅಪರಾಧಿಗಳ ಪರವಾಗಿ ನಿಲ್ಲುತ್ತಾರೆ ಎಂದೆಲ್ಲ ಬಡಬಡಿಸಿದ್ದಾರೆ. ಆದರೆ, ಅವರಿಗೆ ಗೊತ್ತಿರಲಿ ಅವರ ಮೇಲೆ ಇರುವ ಈ ಎಲ್ಲಾ ಕೇಸುಗಳು ಖುಲಾಸೆ ಆಗಿವೆ. ಇರುವುದು ಒಂದೇ ಕೇಸು ಅದಕ್ಕೂ ಕೂಡ ಎಫ್‍ಐಆರ್ ಆಗಿಲ್ಲ. ದೂರು ಕೂಡ ಕೊಟ್ಟಿಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳು ರಾಮಯ್ಯ ಎಂದು ವ್ಯಂಗ್ಯವಾಡಿದರು.
ಹಳೆಯ ಕೇಸನ್ನು ಇಟ್ಟುಕೊಂಡು, ರಾಮಭಕ್ತ ಶ್ರೀಕಾಂತ್ ಪೂಜಾರಿಯವರ ಮೇಲೆ ಮತ್ತೇ ಕೇಸು ದಾಖಲಿಸಿದವರ ಹಿಂದೆ ಷಡ್ಯಂತರವಿದೆ. ಭವಿಷ್ಯಹ ಮುಖ್ಯಮಂತ್ರಿ ಅಥವಾ ಗೃಹಮಂತ್ರಿಗಳು ಪೊಲೀಸ್ ಇಲಾಖೆಯನ್ನು ಮುಂದಿಟ್ಟುಕೊಂಡು ಈ ಕೇಸು ದಾಖಲಿಸಿರಬಹುದು. ಇದೊಂದು ಕುತಂತ್ರ ರಾಜಕಾರಣವಾಗಿದೆ. ವಿನಕಾರಣ ಕೇಸು ದಾಖಲಿಸಿಕೊಂಡ ಪೊಲೀಸರ ಮೇಲೂ ಕೂಡ ಕ್ರಮ ಕೈಗೊಳ್ಳಬೇಕು. ಯಾವ ತಪ್ಪಿಲ್ಲದೇ 14 ದಿನ ನ್ಯಾಯಾಂಗ ಬಂಧನದಲ್ಲಿಟ್ಟ ಕ್ರಮ ಸರಿಯೇ ಎಂದು ಪ್ರಶ್ನೆ ಮಾಡಿದರು.

ಶ್ರೀಕಾಂತ್ ಪೂಜಾರಿ ಕೇಸ್‍ಗೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ತೀರ್ಪು ಬರಲಿದೆ, ಅವರಿಗೆ ನ್ಯಾಯ ಸಿಗಲಿದೆ.ಕಾಂಗ್ರೆಸ್ ನಾಯಕರು ಹಿಂದೂ ಭಕ್ತರನ್ನು ಅವಹೇಳನ ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸಲು ತೊಡಗಿದ್ದಾರೆ. ಈಗಾಗಲೇ ದಲಿತ ಮತ್ತು ಹಿಂದುಳಿದವರನ್ನು ಮರೆತಿದ್ದಾರೆ. ಮುಂದೊಂದು ದಿನ ಮುಸ್ಲಿಂರನ್ನು ಕೈಬಿಡುತ್ತಾರೆ ಎಂದರು.
Kalahamsa Infotech private limitedದತ್ತ ಪೀಠಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 2017ನೇ ಇಸವಿಯ ಕೇಸನ್ನು 7 ವರ್ಷದ ನಂತರ ಮತ್ತೆ ತೆಗೆದುಕೊಂಡಿದ್ದಾರೆ. ಗೊಂದಲ ಹುಟ್ಟಿಸಿದ್ದಾರೆ, ಇದು ಸರಿಯಲ್ಲ ಹೇಗೆ ರೀಓಪನ್ ಮಾಡಿದ್ದಾರೆ ಎಂಬುವುದು ಗೊತ್ತಿದೆ. ಒಟ್ಟಾರೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮತ್ತು ಗೃಹಸಚಿವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

Also read: ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ

ಹಿಂದೂ ಕಾರ್ಯಕರ್ತರಿಗೆ, ರಾಮಭಕ್ತರಿಗೆ ಕಿರುಕುಳ ನೀಡುವುದೇ ಕಾಂಗ್ರೆಸ್‍ನ ಕೆಲಸವಾಗಿದೆ. ಸ್ವಾಭಿಮಾನ ಕಟ್ಟುವ ಕನಸ್ಸೇ ಅವರಿಗಿಲ್ಲ. ಸಂತೋಷ್ ಕೇಸ್‍ನಲ್ಲಿ ನನ್ನ ಪಾತ್ರ ಇಲ್ಲ ಎಂದು ಕೋರ್ಟೆ ಹೇಳಿದೆ. ಕೋರ್ಟ್ ಬಗ್ಗೆ ಅವರಿಗೆ ಗೌರವಿಲ್ಲ. ನನ್ನ ಬಳಿ ಬರಲಿ, ನಾನು ತೋರಿಸುತ್ತೇನೆ ಎಂದ ಅವರು, ಜಗದೀಶ್ ಶೆಟ್ಟರ್ ಸವದಿಯವರು ರಾಮಮಂದಿರಕ್ಕೆ ದೇಣಿಗೆ ಕೊಟ್ಟಿರಬಹುದು. ದೇಣಿಗೆ ಕೊಟ್ಟವರು ಕೋಟ್ಯಾಂತರ ಜನರಿದ್ದಾರೆ. ಇವರಿಬ್ಬರೇ ಏನು ಅಲ್ಲ. ಹಾಗ ಮೋದಿ ಭಕ್ತರಾಗಿದ್ದರು, ಈಗ ಮಸೀದಿ ಕಟ್ಟಲು ದೇಣಿಗೆ ಕೊಡಲು ಎಂದು ವ್ಯಂಗ್ಯವಾಡಿದರು.
ಅನ್ನಭಾಗ್ಯದ ಅಕ್ಕಿಗೆ ಅರಿಷಿಣ ಹಾಕಿ ಮಂತ್ರಾಕ್ಷತೆ ಕೊಡುತ್ತಿದ್ದಾರೆ ಎಂಬ ಕಾಂಗ್ರೆಸ್ಸಿಗರ ಟೀಕಿಗೆ ಉತ್ತರಿಸಿದ ಅವರು, ಮಂತ್ರಾಕ್ಷತೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಈಶ್ವರಪ್ಪ ಅಂತ ಇರಲ್ಲ. ಅದು ಆಯೋಧ್ಯೆಯಿಂದ ಬಂದ ಮಂತ್ರಾಕ್ಷತೆ, ಅದನ್ನು ಹಂಚುತ್ತಿದ್ದೇವೆ. ಈ ಕಾಂಗ್ರೆಸ್ಸಿಗರಿಗೆ ಏನು ಮಾಡಬೇಕು ಎಂದು ಗೊತ್ತಿಲ್ಲ. ವಿಲಿವಿಲಿ ಒದ್ದಾಡುತ್ತಿದ್ದಾರೆ. ಗಲಭೆ ಮಾಡಿ, ಲೋಕಸಭಾ ಚುನಾವಣೆ ಗೆಲ್ಲಬಹುದು ಎಂದು ಮಾಡಿದ್ದಾರೆ. ಈ ಸುಳ್ಳುಬುರುಕರನ್ನು ಜನರು ನಂಬುವುದಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ರತ್ನಾಕರ ಶೆಣೈ, ಚಂದ್ರಶೇಖರ್, ಕೆ.ವಿ.ಅಣ್ಣಪ್ಪ, ಮಾಲತೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
     

Tags: CM SiddaramaiahK S EshwarappaKannada News WebsiteKannadaNewsKannadaNewsLiveKannadaNewsOnline ShivamoggaKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShrikanth Poojariಕೆ.ಎಸ್. ಈಶ್ವರಪ್ಪನ್ಯಾಯಾಲಯಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀಕಾಂತ್ ಪೂಜಾರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಆರೋಗ್ಯಕ್ಕಾಗಿ ಸಾವಯವ ಸಿರಿಧಾನ್ಯ ಸೇವನೆ ಒಳ್ಳೆಯ ಪರಿಹಾರ: ಸಿಎಂ ಸಿದ್ದರಾಮಯ್ಯ

Next Post

ಹಳೆ ನಿವೃತ್ತಿ ಪಿಂಚಣಿ ಯೋಜನೆ ಜಾರಿಗೊಳಿಸಿ: ಆಯನೂರು ಮಂಜುನಾಥ್ ಆಗ್ರಹ

kalpa News

kalpa News

Next Post
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಕೂಡ ಟಿಕೆಟ್ ಆಕಾಂಕ್ಷಿ: ಆಯನೂರು ಮಂಜುನಾಥ್

ಹಳೆ ನಿವೃತ್ತಿ ಪಿಂಚಣಿ ಯೋಜನೆ ಜಾರಿಗೊಳಿಸಿ: ಆಯನೂರು ಮಂಜುನಾಥ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL