Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವೇ.ಬ್ರ. ವಿನಾಯಕ ಬಾಯರಿ ಅವರನ್ನು ತನ್ನ ಕುಟುಂಬದ ಸದಸ್ಯನಂತೆ ಕಂಡಿದ್ದೆ | ಕೆ.ಎಸ್. ಈಶ್ವರಪ್ಪ

ವೇ.ಬ್ರ. ವಿನಾಯಕ ಬಾಯರಿ ಅವರಿಗೆ ನುಡಿನಮನ, ಶ್ರದ್ಧಾಂಜಲಿ ಕಾರ್ಯಕ್ರಮ

March 14, 2025
in ಶಿವಮೊಗ್ಗ
0 0
0
Representational Image

Representational Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವೇ.ಬ್ರ. ವಿನಾಯಕ ಬಾಯರಿ ಅವರನ್ನು ನನ್ನ ಕುಟುಂಬದ ಸದಸ್ಯನಂತೆ ಕಂಡಿದ್ದೆ. ಅವರ ಕುಟುಂಬಕ್ಕೆ ಶ್ರೀ ಶನೈಶ್ಚರ ದೇವಾಲಯ ಸಮಿತಿಯಿಂದ 10ಲಕ್ಷ ರೂ.ನ ಚೆಕ್ ವಿತರಿಸಿದರು. ಬಾಯರಿ ಅವರ ಹಿರಿಯ ಪುತ್ರಿಗೆ ಪೈಲೆಟ್ (ವಿಮಾನ ಚಾಲಕಿ) ಆಗುವ ಆಶಾಭಾವನೆ ಇದೆ. ಎರಡನೇ ಪುತ್ರಿಗೆ ಪಿಎಚ್.ಡಿ. ಮಾಡುವ ಆಸೆ ಇಟ್ಟುಕೊಂಡಿದ್ದಾಳೆ. ಅದನ್ನೂ ಈಡೇರಿಸುವ ಜವಾಬ್ದಾರಿಯನ್ನು ತಾವು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಲ್ಲದೆ, ಬಾಯರಿ ಪತ್ನಿಗೆ ಸಧ್ಯದಲ್ಲೇ ಸಿ.ಬಿ.ಎಸ್.ಸಿ.ಶಾಲೆ ಆರಂಭಿಸಲಿದ್ದೇವೆ. ಅಲ್ಲಿ ಅವರಿಗೆ ಜೀವನೋಪಾಯಕ್ಕೆ ನೌಕರಿ ಕೊಡುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ ಶ್ರೀ ಶನೈಶ್ಚರ ದೇವಾಲಯದ ಸೇವಾ ಸಮಿತಿ ಟ್ರಸ್ಟ್, ಭಕ್ತ ವೃಂದ, ಅರ್ಚಕ ವೃಂದ, ಶ್ರೀಗಂಧ ಸಂಸ್ಥೆ, ಭಜನಾ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವೇ.ಬ್ರ. ವಿನಾಯಕ ಬಾಯರಿ ಅವರಿಗೆ ಹಮ್ಮಿಕೊಂಡ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ ಭಾಗ್ವತ್ ಮಾತನಾಡಿ, ವಿನಾಯಕ ಬಾಯರಿ ಅವರು ಅತ್ಯಂತ ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದವರು. ನಾನು ಅಸ್ಪತ್ರಯಲ್ಲಿದ್ದಾಗ ಮೃತ್ಯುಂಜಯ ಜಪ ಹೋಮ ಮಾಡಿ ನನಗೆ ಮೃತ್ಯುವಿನ ಭಯ ಹೋಗಲಾಡಿಸಿದರು. ತಾವೇ ಮೃತ್ಯು ಧಾರಣೆ ಮಾಡಿದರು ಅ.ಪ.ರಾಮ ಭಟ್ಟರ ಮರಣದಿಂದ ಶೂನ್ಯ ಆವರಿಸಿತ್ತು. ಅದನ್ನು ತುಂಬುವ ಗುಣ ಹೊಂದಿದ್ದರು. ಶಿವಮೊಗ್ಗವನ್ನು ಕಲೆ-ಸಂಸ್ಕøತಿಯ ಕೇಂದ್ರವಾಗಲು ಪ್ರಯತ್ನಿಸಿದ್ದರು ಎಂದರು.

Also read: ಭೀಕರ ಅಪಘಾತ | ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಸಂಸ್ಕೃತ ವಿದ್ವಾಂಸ ಡಾ.ಸನತ್ ಕುಮಾರ್ ಮಾತನಾಡಿ, ವಿನಾಯಕ ಬಾಯರಿ ಅವರು ಆದರ್ಶ ವ್ಯಕ್ತಿಯಾಗಿ, ಇತರರಿಗೆ ಮಾದರಿಯಾಗಿ, ಬದುಕಿದ್ದರು. ಮೃತರಿಗೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸಿದರಲ್ಲದೆ ಬಾಯರಿ ಅವರ ಮಕ್ಕಳ ಶಿಕ್ಷಣವನ್ನು ಸಮಾಜ ನೋಡಿಕೊಳ್ಳಬೇಕು ಎಂದರು.

ವೇ.ಬ್ರ.ಅಚ್ಚುತ ಅವಧಾನಿ, ವಿಧಿಯಾಟದ ಮುಂದೆ ಏನೂ ನಡೆಯುವುದಿಲ್ಲ. ಭಾರತೀಯ ಪರಂಪರೆ ಭೋಗಕ್ಕಲ್ಲ. ಲೋಕೋಪಕಾರ ಮಾಡುವುದಕ್ಕೆ ಎಂಬುದನ್ನು ಬಾಯರಿ ತೋರಿಸಿಕೊಟ್ಟಿದ್ದಾರೆ. ಅವರು ಮಾಡಿದ ಎಲ್ಲ ಕಾರ್ಯ ಯಜ್ಞದಂತಾಗಿದೆ. ಅವರದ್ದು ಋಷಿ ಸದೃಶ ಜೀವನ. ಶುಭಾ ರಾಘವೇಂದ್ರ ಮಾತನಾಡಿ, ಬಾಯರಿಯವರದ್ದು ಶಿಸ್ತು‍ಬದ್ಧ, ಗೊಂದಲವಿಲ್ಲದ, ಸಮಾಧಾನಚಿತ್ತದ ವ್ಯಕ್ತಿತ್ವವಾಗಿತ್ತು. ಅ.ಪ.ರಾಮಭಟ್ಟರ ಮರಣದಿಂದ ಅನಾಥವಾಗಿದ್ದ ಭಜನಾಪರಿಷತ್ತಿಗೆ ಜೀವ ತುಂಬಿದ್ದರು ಎಂದರು.

ವಿದ್ವಾನ್ ಜಿ.ಎಸ್. ನಟೇಶ್ , ಬಾಯರಿ ಅವರು ಜನಮಾನಸವನ್ನು ತಲುಪಿದ್ದರು. ಯಾವತ್ತೂ ದಕ್ಷಿಣೆ ಕೇಳಿದವರಲ್ಲ. ಕೋಪಗೊಂಡವರಲ್ಲ. ಹಿತವಾಗಿ ಮಾತನಾಡುವ, ಜೀವನ ತತ್ವವನ್ನು ಅರಿತವರು. ಈಗ ಬಾಯರಿ ಅವರ ಅಗಲುವಿಕೆಯಿಂದ ಶಿವಮೊಗ್ಗದ ಆಧ್ಯಾತ್ಮ ಸೌಧದ ಕಂಬಗಳು ಉದುರುತ್ತಿವೆ ಎಂದು ಹೇಳಿದರು.
ಅ.ನಾ. ವಿಜಯೇಂದ್ರ ಮಾತನಾಡಿ, ವಿನಾಯಕ ಬಾಯರಿ ವೃತ್ತಿಯಿಂದ ಪುರೋಹಿತರಾಗಿದ್ದರೂ ಪ್ರವೃತ್ತಿಯಿಂದ ಸಾಹಸಿಗರಾಗಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಬೈಕ್ ಸವಾರಿಯನ್ನು ಯಶಸ್ವಿಯಾಗಿ ಪೂರೈಸಿದ್ದರು ಎಂದರು.

ಡಾ.ಎಸ್. ಶ್ರೀಧರ್, ವೆಂಕಟೇಶ್ ರಾವ್, ಶ್ರೀರಂಜಿನಿ ದತ್ತಾತ್ರಿ, ಶಶಿಕಾಂತ್ ಕರಣಂ, ಸುಬ್ರಹ್ಮಣ್ಯ ಉಡುಪ, ಸಂದೇಶ ಉಪಾಧ್ಯ, ಸ.ನಾ. ಮೂರ್ತಿ ಮೊದಲಾದವರು ವಿನಾಯಕ ಬಾಯರಿ ಅವರ ಗುಣಗಾನ ಮಾಡಿದರು. ಕೊನೆಯಲ್ಲಿ ಬಾಯರಿ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ವಿ.ರಾಜು, , ಉಮೇಶ ಆರಾಧ್ಯ, , ಸಚ್ಚಿದಾನಂದ ಉಡುಪ, ಎನ್.ಶ್ರೀಧರ ಉಡುಪ, ಶಬರೀಶ ಕಣ್ಣನ್, ವಿನಯ ಶಿವಮೊಗ್ಗ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭೀಕರ ಅಪಘಾತ | ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

Next Post

ಶಾಂತವೇರಿ ಗೋಪಾಲಗೌಡರು ಎಲ್ಲಾ ರಾಜಕಾರಣಿಗಳಿಗೂ ಮಾದರಿ | ಪತ್ರಕರ್ತ ರವಿಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾಂತವೇರಿ ಗೋಪಾಲಗೌಡರು ಎಲ್ಲಾ ರಾಜಕಾರಣಿಗಳಿಗೂ ಮಾದರಿ | ಪತ್ರಕರ್ತ ರವಿಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!