Wednesday, September 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬ್ರಹ್ಮ ಬಂದು ಬೇಡ ಎಂದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ: ಈಶ್ವರಪ್ಪ ಸ್ಪಷ್ಟನೆ

ಶೋಭಕ್ಕನನ್ನು ದೆಹಲಿ ಕರೆದುಕೊಂಡು ಹೋಗಿ ಇವರು ಸೀಟು ಕೊಡಿಸಿದ್ದರೇನು? ಕೆಎಸ್'ಈ ವ್ಯಂಗ್ಯ

March 23, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಪಕ್ಷದ ವಿರುದ್ಧವೇ ಬಂಡಾಯವೆದ್ದಿರುವ ಕೆ.ಎಸ್. ಈಶ್ವರಪ್ಪ #KSEshwarappa ಸ್ಪಷ್ಟಪಡಿಸಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ನಿರ್ಧಾರ ಕೈಗೊಂಡಿರುವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆದ್ದು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಮೋದಿಯವರು #PMModi ಪ್ರಧಾನಿಯಾಗಲು ನೆರವಾಗುತ್ತೇನೆ ಎಂದರು.
ಈಗಾಗಲೇ ಸೊರಬ, ಶಿಕಾರಿಪುರ, ಸಾಗರ ಮುಂತಾದ ಸ್ಥಳಗಳಿಂದ ಅಭಿಮಾನಿಗಳು ಕಾರ್ಯಕರ್ತರು ಮನೆಗೆ ಬಂದು ಬೆಂಬಲ ನೀಡುತ್ತಿದ್ದಾರೆ. ಇದೇ ಬರುವ ಮಾ.28ರಂದು ಬೆಳಗ್ಗೆ 11ಕ್ಕೆ ರಾಷ್ಟ್ರಭಕ್ತ ಬಳಗದ ಹೆಸರಿನಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯವನ್ನು ಮಲ್ಲೇಶ್ವರ ನಗರದಲ್ಲಿಯೇ ಆರಂಭಿಸುವೆ. ಕಾರ್ಯಾಲಯದ ಉದ್ಘಾಟನೆಗೆ ಹಿರಿಯ ಗಣ್ಯ ವ್ಯಕ್ತಿಗಳು ಬರಲಿದ್ದಾರೆ. 5 ಜನ ಮುತ್ತೈದೆಯರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದಾರೆ ಎಂದರು.

ಕುಟುಂಬ ರಾಜಕಾರಣ #FamilyPolitics ಸ್ಪಷ್ಟವಾಗಿ ಮೋದಿಯವರು ವಿರೋಧಿಸಿದ್ದರು. ಒಂದು ಕುಟುಂಬಕ್ಕೆ ಒಂದೇ ಸ್ಥಾನ ಎಂದು ಕೂಡ ಹೇಳಿದ್ದರು. ಆದರೆ, ಅವರ ಮಾತನ್ನು ಮೀರಿ ಬಿ.ಎಸ್. ಯಡಿಯೂರಪ್ಪನವರು ನಡೆದುಕೊಂಡಿದ್ದಾರೆ. ಅಧಿಕಾರ ಅವರ ಕುಟುಂಬದಲ್ಲೇ ಕೇಂದ್ರೀಕೃತವಾಗಿದೆ. ಒಬ್ಬ ಮಗ ಸಂಸದ, ಮತ್ತೊಬ್ಬ ಮಗ ಶಾಸಕ ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ಸ್ವತಃ ಯಡಿಯೂರಪ್ಪನವರೇ ಬಿಜೆಪಿ ಕಾರ್ಯಕಾರಿಣಿ ರಾಷ್ಟ್ರೀಯ ಸಮಿತಿಯ ಸದಸ್ಯರು. ಈಗಿರುವಾಗ ಸಾಮಾನ್ಯ ಕಾರ್ಯಕರ್ತರ ಪಾಡೇನು ಎಂದರು.
ಅನೇಕ ವರ್ಷಗಳ ಕಾಲ ಹಿಂದೂತ್ವದ ಬಗ್ಗೆ ಹೋರಾಟ ಮಾಡಿದವರನ್ನೇ ಯಡಿಯೂರಪ್ಪ ಕುಟುಂಬ ಕಡೆಗಾಣಿಸುತ್ತಿದೆ. ಸಿ.ಟಿ.ರವಿ, ಯತ್ನಾಳ್, ಸದಾನಂದ ಗೌಡರು, ಪ್ರತಾಪಸಿಂಹ ಮುಂತಾದವರನ್ನೆಲ್ಲ ಕೈಬಿಟ್ಟಿದ್ದು ಏಕೆ, ಕಾಂತೇಶ್‍ರವರನ್ನು ದೆಹಲಿಗೆ ಕರೆದುಕೊಂಡು ಬಾ, ನಾನು ಟಿಕೇಟ್ ಕೊಡಿಸುತ್ತೇನೆ, ಗೆಲ್ಲಿಸುತ್ತೇನೆ ಎಂದು ಯಡಿಯೂರಪ್ಪನವರು ಹೇಳಿದ್ದರು. ಆದರೆ ಆಗೆ ಮಾಡಲಿಲ್ಲ. ಶೋಭಕ್ಕನನ್ನು ದೆಹಲಿ ಕರೆದುಕೊಂಡು ಹೋಗಿ ಇವರು ಸೀಟು ಕೊಡಿಸಿದ್ದರೇನು ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದರು.

ಚುನಾವಣಾ ಚಟುವಟಿಕೆಗಳು ತೀವ್ರಗೊಳ್ಳುತ್ತಿದೆ. ಮಾ.26ರಂದು ಬೆಳಿಗ್ಗೆ 11ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ ಬೂತ್‍ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ. ಪ್ರತಿ ಬೂತ್‍ನಿಂದ ಇಬ್ಬರಂತೆ ಸುಮಾರು 4ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರಲಿದ್ದಾರೆ. ಸಮುದಾಯ ಭವನದ ಒಳಗಡೆ ಜಾಗ ಸಾಕಾಗದಿರಬಹುದು, ಆದರೆ ಸಮುದಾಯದ ಹೊರಗಡೆ ಶಾಮಿಯಾನ ಹಾಕಲಾಗುವುದು ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವಾಸ್, ಸುವರ್ಣ ಶಂಕರ್, ಗನ್ನಿಶಂಕರ್, ಸೀತಾಲಕ್ಷ್ಮೀ, ಮಹಾಲಿಂಗಶಾಸ್ತ್ರಿ, ಕಾಚಿನಕಟ್ಟೆ ಸತ್ಯನಾರಾಯಣ, ಏಳುಮಲೈ, ಲಕ್ಷ್ಮೀಶಂಕರ ನಾಯಕ, ಅನಿತಾ, ವನಿತಾ, ಯಶೋಧ, ರಾಧ, ಉಮಾ, ಶಂಕರನಾಯ್ಕ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: B S YediyurappaKannada News WebsiteLatest News KannadaLoksabha Election 2024Parliament Election 2024ShimogaShivamoggaShivamogga Newsಕೆ.ಎಸ್. ಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಬಿ.ಎಸ್. ಯಡಿಯೂರಪ್ಪಶಿವಮೊಗ್ಗ
Previous Post

ಚಿತ್ರದುರ್ಗ | ಭೋವಿ ಗುರುಪೀಠದಲ್ಲಿ ಸಂಸದ ರಾಘವೇಂದ್ರ ಮಠಾಧೀಶರೊಂದಿಗೆ ಚರ್ಚೆ | ಶ್ರೀಗಳ ಬೆಂಬಲ

Next Post

ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಘವೇಂದ್ರ ಮರುಆಯ್ಕೆಗಾಗಿ ಜಂಗಮ ಮಹಿಳಾ ಸಮಾಜದಿಂದ ರುದ್ರಾಭಿಷೇಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

September 3, 2025

ವಿಶ್ವ ವಾಲಿಬಾಲ್ ಪಂದ್ಯಾಟ | ರಾಷ್ಟ್ರೀಯ ಅರ್ಹತಾ ತಂಡಕ್ಕೆ ಕ್ರೈಸ್ಟ್‌ಕಿಂಗ್ ಶಾಲೆಯ ಶಗುನ್ ಆಯ್ಕೆ

September 3, 2025

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

September 3, 2025

ವಿಶ್ವ ವಾಲಿಬಾಲ್ ಪಂದ್ಯಾಟ | ರಾಷ್ಟ್ರೀಯ ಅರ್ಹತಾ ತಂಡಕ್ಕೆ ಕ್ರೈಸ್ಟ್‌ಕಿಂಗ್ ಶಾಲೆಯ ಶಗುನ್ ಆಯ್ಕೆ

September 3, 2025

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!