No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಗೆಲ್ಲತ್ತೇನೆ: ಸಂಸದ ರಾಘವೇಂದ್ರ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2024
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಅನೇಕ ವಿಶೇಷತೆಗಳಿಂದ ಕೂಡಿತ್ತು. ವಿಕಸಿತ ಭಾರತಕ್ಕೋಸ್ಕರ ಮತದಾನ ಮಾಡಿದ ಮತದಾರರಿಗೆ ಧನ್ಯಾದಗಳನ್ನು ಸಲ್ಲಿಸುತ್ತೇನೆ ಎಂದರು.
ಒಂದು ದಶಕದಿಂದ ಇಡೀ ವಿಶ್ವವೇ ಬೆರಗಾಗುವಂತೆ ದೇಶಕ್ಕೆ ಶಕ್ತಿಯುತ ಹಾಗೂ ಅಭಿವೃದ್ಧಿ ಮಾಡಿ ವಿಶ್ವಕೇಂದ್ರವನ್ನಾಗಿ ಮಾಡಲು ಮತ್ತೊಮ್ಮೆ  ಮೋದಿ #Modi ಸರ್ಕಾರ ಘೋಷಣೆಯಡಿ ಸಹಕಾರ ನೀಡಲು ಕೈ ಜೋಡಿಸಿದ್ದಕ್ಕಾಗಿ ಮತ್ತೊಮ್ಮೆ ಮತದಾರರಿಗೆ ಕೃತಜ್ಞತೆಗಳು ಎಂದರು.

ಭಾರತದ ಏಳಿಗೆಗೆ ಶ್ರಮ ವಹಿಸಿದ ಸಂಘಟನೆ ಕಾರ್ಯಕರ್ತರಿಗೆ ಅಭಿನಂದನೆಗಳು. 1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ ಎಂದರು.
ಶಾಂತಿಯುತವಾಗಿ ಮತದಾನವಾಗಲು ಕಾರ್ಯಕರ್ತರು ಸಂಘಟನಾತ್ಮಕವಾಗಿ ಹಾಗೂ ಕುಟುಂಬದ ರೀತಿಯಲ್ಲಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಾರೆ. ಅದೇ ರೀತಿ ಮೈತ್ರಿಕೂಟದ ಜೆಡಿಎಸ್ ಪಕ್ಷದ ಶ್ರಮ, ಕೆಲವು ಎನ್.ಜಿ.ಒ.ಗಳು ಸಹ ಕೈಜೋಡಿಸಿವೆ. ಹೊರ ದೇಶ, ವಿವಿಧ ರಾಜ್ಯಗಳು ಹಾಗೂ ರಾಜ್ಯದ ವಿವಿಧೆಡೆ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ಸಹ ಮತದಾನ ಮಾಡಿರುವುದರಿಂದ ಶೇಕಡವಾರು ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ವಿವಿಧ ಮೋರ್ಚಾಗಳು, ಮಹಾ ಶಕ್ತಿ ಕೇಂದ್ರ, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸಭೆಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಸಭೆಗಳು ನಡೆದಿವೆ. ಪರಿವಾರ ಶಕ್ತಿ ತುಂಬಿದೆ. ಎಲ್ಲಿಯೂ ವ್ಯತ್ಯಾಸವಾಗದಂತೆ ನೋಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಹಾಗೂ ಮೋದಿಜೀಯವರ ಗ್ಯಾರಂಟಿ, ಹಿಂದುತ್ವ, ದೇಶದ ರಕ್ಷಣೆ ನೋಡಿ ಮತದಾರರು ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.
ಈಶ್ವರಪ್ಪನವರು #Eshwarappa ನೆನ್ನೆ ನನ್ನ ಬಗ್ಗೆ ದೂರು ನೀಡಿದ ವಿಷಯ ತಿಳಿಯಿತು. ನಾನು ಆಗ ಆನಂದಪುರದಲ್ಲಿದ್ದೆ ನನಗೆ ಆಶ್ಚರ್ಯವಾಯಿತು. ಇದನ್ನು ನಾನು ಕೂಡಲೇ ಪರಿಶೀಲನೆ ಮಾಡಿದೆ, ಇದು ಸುಳ್ಳು ಸುದ್ಧಿಯಾಗಿದ್ದು, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಿರಾಧರವಾದ ಆರೋಪವಾಗಿದೆ ಎಂದರು.

Also read: ಪೆನ್ ಡ್ರೈವ್ ಹಗರಣ ಕಾಂಗ್ರೆಸ್ ನವರ ಇನ್ನೊಂದು ಮುಖ: ಬಂಡೆಪ್ಪ ಖಾಶೆಂಪುರ್

ಒಟ್ಟಾರೆಯಾಗಿ ನನಗೆ ಬಂದ ಮಾಹಿತಿ ಪ್ರಕಾರ ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಶಿವಮೊಗ್ಗದಲ್ಲಿ ಗೆಲ್ಲತ್ತೇನೆ. ರಾಜ್ಯದಲ್ಲಿ ಕೂಡ 25ಕ್ಕೂ ಹೆಚ್ಚಿನ ಸ್ಥಾನ ಬಿಜೆಪಿ ಮೈತ್ರಿಕೂಟಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ದೇಶ ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಸಹಕಾರ ನೀಡಿದ್ದಾರೆ. ಅವರಿಗೂ ಧನ್ಯವಾದ ಸಮರ್ಪಿಸುತ್ತೇನೆ. ಪ್ರಧಾನಿ ಮೋದಿಯವರಿಂದ ಪ್ರಾರಂಭವಾದ ಚುನಾವಣಾ ಪ್ರಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಜೀ, ಅಣ್ಣಾಮಲೈ, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ.ವಿಜಯೇಂದ್ರ, ನಟಿ ತಾರಾ, ಶೃತಿ, ಲೋಕಸಭಾ ಉಸ್ತುವಾರಿಯಾಗಿ ರಘುಪತಿಭಟ್, ರಾಷ್ಟ್ರೀಯ ಕಾರ್ಯದರ್ಶಿ ರಾಧಮೋಹನ್‍ದಾಸ್ ಅಗರ್‍ವಾಲ್, ಮೈಸೂರು ಕ್ಷೇತ್ರದ ಶಾಸಕರು ಮತ್ತು ಚಾಮರಾಜ್ ನಗರದ ಅಭ್ಯರ್ಥಿ ಬಾಲರಾಜ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಪ್ರಚಾರ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಶಾಸಕರಾದ ಎಂ.ಬಿ. ಭಾನುಪ್ರಕಾಶ್, ಕೆ.ಬಿ. ಅಶೋಕ್ ನಾಯ್ಕ್, ಪ್ರಮುಖರಾದ ಎಸ್. ಜ್ಞಾನೇಶ್ವರ್, ಎಸ್. ದತ್ತಾತ್ರಿ, ರಾಜಶೇಖರ್, ಸಿ.ಹೆಚ್. ಮಾಲತೇಶ್, ಎನ್.ಜೆ. ರಾಜಶೇಖರ್, ಶಿವರಾಜ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

     

Tags: B Y RaghavendraEshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaShimogaShivamogga Newsಈಶ್ವರಪ್ಪಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಮೋದಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ನಾಳೆ SSLC ರಿಸಲ್ಟ್ | ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Next Post

ಪ್ರಜ್ವಲ್ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಪ್ರಜ್ವಲ್ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

February 26, 2026
ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

February 26, 2026
ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

February 26, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL