Tuesday, May 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಊರನ್ನು ದೇವಿ ಕಾಪಾಡಿದರೆ ಶಿವಮೊಗ್ಗಕ್ಕೆ ಕ್ಷೇತ್ರಪಾಲಕನಂತೆ ಈಶ್ವರಪ್ಪ: ಅವಧೂತ ವಿನಯ್ ಗುರೂಜಿ

March 26, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಧರ್ಮಕ್ಕೆ ಚ್ಯುತಿ ಬಾರದ ಹಾಗೇ ಶಾಂತಿ ನೆಲೆಸಲಿ. ಊರಿಗೆ ದೇವಿ ಕಾಪಾಡಿದರೆ ಶಿವಮೊಗ್ಗಕ್ಕೆ ಕ್ಷೇತ್ರಪಾಲಕನಂತೆ ಈಶ್ವರಪ್ಪ Eshwarappa ಕಾಯುತ್ತಿದ್ದಾರೆ ಎಂದು ಅವಧೂತ ವಿನಯ್ ಗುರೂಜಿ Avadhootha Vinay Guruji ಅಭಿಪ್ರಾಯಪಟ್ಟರು.

ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಪ್ರೈ.ಲಿ. ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸೂಕ್ತ ಹವನ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಾನವೀಯತೆ ಎನ್ನುವುದು ಹೃದಯದಿಂದ ಬರಬೇಕು. ಈಶ್ವರಪ್ಪ ಅವರು ಹೃದಯದಿಂದ ಮನುಷ್ಯತ್ವ ಗೆದ್ದಿದ್ದಾರೆ. ಪ್ರತಿವರ್ಷ ಜಾತ್ರೆಯ ಸಂದರ್ಭದಲ್ಲಿ ಮಾತೆಯರಿಗೆ ಬಾಗಿನ ಮತ್ತು ಸೀರೆಯನ್ನು ಅರ್ಪಿಸಿ ವಿಶೇಷವಾಗಿ ಭಾರತೀಯ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ, ನೇತ್ರದಾನ ಶಿಬಿರ, ಮೆಡಿಕಲ್ ಕ್ಯಾಂಪ್ ಗಳನ್ನು ಹಮ್ಮಿಕೊಳ್ಳಲಿ ಎಂಬುದು ನನ್ನ ಆಶಯ ಎಂದರು.

ಜಾತ್ರೆ ಎಂದರೆ ಎಲ್ಲರೂ ಒಟ್ಟಾಗುವ ಒಂದು ಸಂದರ್ಭ. ಜಾತ್ರೆಯಿಂದಲೇ ಭಾರತೀಯ ಸಂಸ್ಕೃತಿ ಉಳಿದಿದೆ. ಹಿಂದೂ ಎಂದರೆ ಒಂದು ಎಂಬ ಅರ್ಥವಿದೆ. ಶಿವಮೊಗ್ಗದಲ್ಲಿ ಎಲ್ಲರೂ ಸಹಿಷ್ಣುತೆಯಿಂದ ಇರಬೇಕು. ಯಾವುದೇ ಗಲಾಟೆ ಆಗಬಾರದು. ಎಲ್ಲರೂ ಒಗ್ಗಟ್ಟಾಗಿರಬೇಕು ಎನ್ನುವ ಸಂದೇಶ ಈ ಮಾರಿಕಾಂಬ ಜಾತ್ರೆ ಸಂದರ್ಭದಲ್ಲಿ ಆಗಿದೆ. ಇದಕ್ಕಾಗಿಯೇ ಸುಖ, ಸೌಭಾಗ್ಯ ನೆಮ್ಮದಿ ನೀಡುವ ಶ್ರೀ ಸೂಕ್ತ ಹವನ ಹಮ್ಮಿಕೊಳ್ಳಲಾಗಿದೆ ಎಂದರು.

ಪೋಷಕರು ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಕಾಂತೇಶ್ ಅವರು ಯಥಾ ಪಿತಾ ತಥಾ ಪುತ್ರ ಅನ್ನುವಂತೆ ತಂದೆಯ ಗುಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಧರ್ಮಕ್ಕೆ ವಿರುದ್ಧವಾಗಿದ್ದರೆ ಮಾರಿಯಾಗುತ್ತಾರೆ. ಧರ್ಮದಿಂದ ಇದ್ದರೆ ನಾರಿಯಾಗುತ್ತಾರೆ. ಈ ದೇಶದಲ್ಲಿ ಸಂಸ್ಕೃತಿ ಉಳಿದಿದೆ ಎಂದಾದರೆ ಅದು ನಾರಿಯರಿಂದ ಮಾತ್ರ. ಭವದಿಂದ ಭಯವನ್ನು ದಾಟಿಸುವ ತಾಯಿ ಮಾರಿಕಾಂಬೆಯಾಗಿದ್ದಾಳೆ. ಊರಿಗೆ ಬರುವ ರೋಗ ಓಡಿಸುವ ಕಾರ್ಯವನ್ನು ಮಾರಿಕಾಂಬೆ ಮಾಡುತ್ತಾಳೆ. ಮಕ್ಕಳಿಗೆ ಕಷ್ಟ ಬಂದಾಗ ತಾಯಿಯ ಮಡಿಲಿಗೆ ಮಡಿಲಕ್ಕಿ ಸಮರ್ಪಿಸಿ ತಮ್ಮ ಭಾರವನ್ನು ಕರಗಿಸುವಂತೆ ದೇವಿಗೆ ಬೇಡುತ್ತಾರೆ ಎಂದರು.

ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಜಾತ್ರೆಯ ಸಂದರ್ಭದಲ್ಲಿ ಒಂದೇ ವೇದಿಕೆಯಲ್ಲಿ ಗುರುಗಳು ಮತ್ತು ನೂರಾರು ಮಾತೆಯರು ಒಟ್ಟಿಗೆ ಕಾಣ ಸಿಗುವುದು ಬಹಳ ವಿರಳ. ನಾನು ಇಬ್ಬರು ಅಕ್ಕ, ತಂಗಿಯರನ್ನು ಕಳೆದುಕೊಂಡಿದ್ದೇನೆ. ಆದರೆ, ಹತ್ತಾರು ಸಾವಿರ ಅಕ್ಕತಂಗಿಯರು ಮತ್ತು ತಾಯಂದಿರು ಮಾರಿಕಾಂಬ ಮೈಕ್ರೋ ಫೈನಾನ್ಸ್ ಮೂಲಕ ನನಗೆ ಸಿಕ್ಕಿದ್ದಾರೆ. ನನ್ನ ಕೊನೆಯ ಉಸಿರಿರುವವರೆಗೆ ಸೀರೆ ಬಾಗಿನ ಕೊಟ್ಟೇ ಕೊಡುತ್ತೇನೆ ಎಂದರು.

Also read: ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮುಂದುವರೆಸಿದ ಮಹಾನ್ ಚೇತನ ಧರಮ್ ಪಾಲ್: ಪ್ರೊ. ವೀರಭದ್ರಪ್ಪ ಅಭಿಪ್ರಾಯ


ವೇದಿಕೆಯಲ್ಲಿ ಆನಂದ್ ಗುರೂಜಿ, ಶ್ರೀನಾಥ್ ಗುರೂಜಿ, ಕೆ.ಇ. ಕಾಂತೇಶ್, ಜಯಲಕ್ಷ್ಮಿ ಈಶ್ವರಪ್ಪ, ಚೈತ್ರಾ ಕುಂದಾಪುರ, ಮೇಯರ್ ಸುನಿತಾ ಅಣ್ಣಪ್ಪ, ಸುವರ್ಣಾ ಶಂಕರ್, ಶಂಕರ್ ಗನ್ನಿ, ಸುರೇಖಾ ಮುರಳೀಧರ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Avadhootha Vinay GurujiEshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಅವಧೂತ ವಿನಯ್ ಗುರೂಜಿಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮುಂದುವರೆಸಿದ ಮಹಾನ್ ಚೇತನ ಧರಮ್ ಪಾಲ್: ಪ್ರೊ. ವೀರಭದ್ರಪ್ಪ ಅಭಿಪ್ರಾಯ

Next Post

ಮೆಸ್ಕಾಂ ಅಧಿಕಾರಿಗಳೇ ಗಮನಿಸಿ! ಅನಾಹುತಕ್ಕೆ ಆಹ್ವಾನ ನೀಡುತ್ತಿದೆ ಹೈಮಾಸ್ಕ್, ಬೀದಿ ದೀಪದ ಸ್ವಿಚ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೆಸ್ಕಾಂ ಅಧಿಕಾರಿಗಳೇ ಗಮನಿಸಿ! ಅನಾಹುತಕ್ಕೆ ಆಹ್ವಾನ ನೀಡುತ್ತಿದೆ ಹೈಮಾಸ್ಕ್, ಬೀದಿ ದೀಪದ ಸ್ವಿಚ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025

ಶಿವಮೊಗ್ಗದಲ್ಲಿರುವ ದೇಶದ್ರೋಹಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿ: ಶಾಸಕ ಚನ್ನಬಸಪ್ಪ

May 12, 2025

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025

ಶಿವಮೊಗ್ಗದಲ್ಲಿರುವ ದೇಶದ್ರೋಹಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಿ: ಶಾಸಕ ಚನ್ನಬಸಪ್ಪ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!