Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪಾಕಿಸ್ತಾನ ತಪ್ಪೊಪ್ಪಿಕೊಳ್ಳದಿದ್ದರೆ ಸರ್ವನಾಶ ಖಚಿತ: ಮಾಜಿ ಡಿಸಿಎಂ ಈಶ್ವರಪ್ಪ

April 26, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಾಕಿಸ್ತಾನವು #Pakistan ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ತಕ್ಷಣ ಭಾರತಕ್ಕೆ ಶರಣಾಗತಿಯಾಗಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಆಗ್ರಹಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಪಾಕಿಸ್ತಾನ ಉಗ್ರವಾದಿಗಳನ್ನು ಬೆಳೆಸುತ್ತಿದೆ ಎಂದು ನಾವು ಹೇಳಿಕೊಂಡು ಬರುತ್ತಿದ್ದೆವು. ಅದಕ್ಕೆ ಪೂರಕವಾಗಿ ಶುಕ್ರವಾರ ಪಾಕಿಸ್ತಾನದ ರಕ್ಷಣಾ ಸಚಿವರೇ ತಾವು 30 ವರ್ಷಗಳಿಂದ ಉಗ್ರಗಾಮಿಗಳನ್ನು ಬೆಳೆಸಿಕೊಂಡು ಬರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈಗ ನಮ್ಮ ತಪ್ಪಿನ ಅರಿವಾಗಿದೆ ಎಂದು ಹೇಳಿಕೊಂಡಿದ್ದಾರೆ. ಪಾಕಿಸ್ತಾನಕ್ಕೆ ಅವರೇ ಬೆಳೆಸಿದ ಉಗ್ರಗಾಮಿಗಳೇ ಮಗ್ಗುಲ ಮುಳ್ಳಾಗಿದ್ದಾರೆ ಎಂದರು.
ಅಖಂಡ ಭಾರತವನ್ನು ತುಂಡಾಗಿಸುವ ಮೂಲಕ ದೇಹದಲ್ಲಿ ಛಿದ್ರ ಮಾಡಿದರೂ ಪಾಕಿಸ್ತಾನಕ್ಕೆ ಸಮಾಧಾನವಾಗಿಲ್ಲ. ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಪಾಕ್ ಉಗ್ರರೂ ಬಿಲದಲ್ಲಿದ್ದರೂ ಹುಡುಕಿ ಹೊರತಂದು ನಾಶ ಮಾಡುವ ಪಣತೊಟ್ಟಿದ್ದು, ಈಗಾಗಲೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ. ಪಾಕಿಸ್ತಾನ ತಪ್ಪೊಪ್ಪಿಕೊಳ್ಳದಿದ್ದರೆ ಸರ್ವನಾಶವಾಗುವುದು ಖಚಿತ. ಯುದ್ಧ ನಡೆದರೆ ಭಾರತ ಪಾಕಿಸ್ತಾನವನ್ನು ಹೊಸಕಿ ಹಾಕಲಿದೆ. ಇಡೀ ವಿಶ್ವವೇ ಭಾರತಕ್ಕೆ ಬೆಂಬಲ ನೀಡಿದೆ ಎಂದರು.

ಮೋದಿ ಅವರ ತಾಳ್ಮೆ, ಸಿದ್ಧಾಂತವನ್ನು ಮೆಚ್ಚಲೇ ಬೇಕು. ಚೀನಾ ಸೇರಿದಂತೆ ಜಗತ್ತಿನ ಬಹುತೇಕ ದೇಶಗಳು ಭಾರತದ ಪರವಾಗಿ ನಿಂತಿವೆ ಎಂದು ತಿಳಿಸಿದರು.
ಸಿಂಧೂ ನದಿ ಬಗ್ಗೆ ತಗಾದೆ ತೆಗೆಯುತ್ತಿರುವ ಪಾಕಿಸ್ತಾನ ಒಂದು ಹನಿ ನೀರನ್ನೂ ಪಡೆದುಕೊಳ್ಳುವಲ್ಲಿ ಇನ್ನಿಲ್ಲದ ಕಷ್ಟಪಡಬೇಕಾಗಿದೆ ಎಂದ ಅವರು ಪಾಕಿಸ್ತಾನಿಗಳು ಇದೇ ರೀತಿ ಮುಂದುವರೆದರೆ ಜೀವಂತ ಶವವಾಗಿ ಸಾಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರದಿಂದ ಕನ್ನಡಿಗರನ್ನು ರಾಜ್ಯಕ್ಕೆ ಕರೆತಂದಿದ್ದಕ್ಕೆ ನಾನು ಇಲ್ಲಿದಂಲೇ ಅವರ ಜೊತೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೆ. ಆದರೆ, ಅಲ್ಲಿಂದ ವಾಪಸ್ ಬಂದ ನಂತರ ಲಾಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ನೀ ಯಾವನಯ್ಯಾ ಮೋದಿ ರಾಜೀನಾಮೆ ಕೇಳಲಿಕ್ಕೆ ಎನ್ನುವುದರ ಮೂಲಕ ಲಾಡ್ ವಿರುದ್ಧ ಹರಿಹಾಯ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPakistanShimogaShivamoggaNewsಕೆ.ಎಸ್. ಈಶ್ವರಪ್ಪಪಾಕಿಸ್ತಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಯುಪಿಎಸ್‌ಸಿ ಪರೀಕ್ಷೆ | ಮೇಘನಾಗೆ 421ನೇ ರ‍್ಯಾಂಕ್ | ಸಾಧಕಿಗೆ ಸನ್ಮಾನ

Next Post

ಗಮನಿಸಿ! ಮೈಸೂರು – ಶಿವಮೊಗ್ಗ ತಾಳಗುಪ್ಪ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಮೈಸೂರು - ಶಿವಮೊಗ್ಗ ತಾಳಗುಪ್ಪ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
File photo

ಜೋಗ ಅಭಿವೃದ್ಧಿ ಬಿಎಸ್‍ವೈ ಕನಸು | ಈಗ ಬೇರೆ ನಾಯಕರು ಪೋಸ್ ನೀಡುವ ಅಗತ್ಯವಿಲ್ಲ | ಬಿವೈಆರ್ ಟಾಂಗ್

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!