Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ

ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಶಿವಮೊಗ್ಗ ಪಾಲಿಕೆ ಸಿಬ್ಬಂದಿಗಳಿಗೆ ಫುಲ್ ಕ್ಲಾಸ್

March 15, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾರ್ವಜನಿಕರ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡದಿದ್ದರೆ ನಾವು ದಿಢೀರ್ ಭೇಟಿ ನೀಡಿದಾಗ ಅನವಶ್ಯಕ ವಿಳಂಬ ಮತ್ತು ಲೋಪಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಚಿತ್ರದುರ್ಗ, ಶಿವಮೊಗ್ಗ ಲೋಕಾಯುಕ್ತ ಎಸ್‌ಪಿ ವಾಸುದೇವ್ ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಪಾಲಿಕೆಯ ಎಲ್ಲಾ ವಿಭಾಗದ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.
ಪ್ರತಿನಿತ್ಯ ಸಿಬ್ಬಂದಿಗಳು ಸೋಮಾರಿತನ ಬಿಟ್ಟು ಅಪ್‌ಡೇಟ್ ಆಗಬೇಕು. ಹೈಕೋರ್ಟ್ ನಮಗೆ ಪೂರ್ಣ ಅಧಿಕಾರ ನೀಡಿದೆ. ಕರ್ತವ್ಯ ಲೋಪ ಕಂಡುಬಂದಲ್ಲಿ ಲೋಕಾಯುಕ್ತ ಕೈಗೆ ಸಿಕ್ಕಿದಾಗ ಯಾವುದೇ ಮೂಲಾಜಿಲ್ಲದೆ ಕ್ರಮತೆಗೆದುಕೊಳ್ಳುತ್ತೇವೆ. ನೀವು ಮತ್ತು ನಾವು ಇಬ್ಬರು ಸರ್ಕಾರಿ ನೌಕರರೇ. ಆದರೆ ಮೊದಲೇ ಎಚ್ಚರಿಕೆ ನೀಡುತ್ತಿರುವ ಉದ್ದೇಶ ತಪ್ಪನ್ನು ತಿದ್ದುಕೊಳ್ಳಿ. ಅಮೇಲೆ ಪಶ್ಚಾತಾಪ ಪಟ್ಟರೆ ಆಗುವುದಿಲ್ಲ. ಕೆಲವೊಂದು ರಾಜಕೀಯ ಒತ್ತಡ ಮತ್ತೆ ಕೆಲವರು ಇದೇ ಊರಿನಲ್ಲಿ ಇರಬೇಕು ಎಂಬ ಆಸೆ, ವರ್ಗಾವಣೆಯ ಭಯ ಅನೇಕ ರೀತಿಯ ಒತ್ತಡಗಳಿರುತ್ತವೆ. ಆದರೆ ಕೆಲಸ ಮಾಡಲೇಬೇಕು ಮತ್ತು ಇದೊಂದು ದೇವರು ಕೊಟ್ಟ ಸುದವಕಾಶ ಎಂದು ಭಾವಿಸಿ ಯಾವುದೇ ಫೈಲ್‌ಗಳನ್ನು ಪೆಂಡಿಂಗ್ ಇಡದೆ ಕೆಲಸಮಾಡಿ ಕೊಡಿ ಎಂದರು.

ಕೆಲವು ತಿಂಗಳ ಹಿಂದೆ ಲೋಕಾಯುಕ್ತರು ಭೇಟಿ ನೀಡಿದಾಗ ಬೆಳಿಗ್ಗೆ ನಗರ ಸಂಚಾರ ಮಾಡಿ ಲೋಪದೋಷಗಳ ಪಟ್ಟಿಮಾಡಿ ಕೂಡಲೇ ಸರಿಪಡಿಸುವಂತೆ ಸಲಹೆ ನೀಡಿದ್ದರು. ಅದರ ಬಗ್ಗೆ ಕೂಡ ಪರಿಶೀಲನೆ ನಡೆಸಿದ್ದೇನೆ. ತಾಂತ್ರಿಕ ತೊಂದರೆಯಿದ್ದರೆ ಗಮನಕ್ಕೆ ತನ್ನಿ ಎಂದರು.

ಈ ಸಂದರ್ಭದಲ್ಲಿ ಕಂದಾಯ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಕೊರತೆ ಬಗ್ಗೆ ಗಮನಕ್ಕೆ ತಂದರು ಮತ್ತು ಒತ್ತಡದ ಬಗ್ಗೆಯೂ ಮಾಹಿತಿ ನೀಡಿದರು. ಆಯುಕ್ತರು ಕೂಡ ಕಂದಾಯ ವಿಭಾಗದಲ್ಲಿ 180 ಜನ ಸಿಬ್ಬಂದಿ ಇರುವ ಕಡೆ ಕೇವಲ 35 ಜನರಿದ್ದಾರೆ. ಆದರೂ ಕೂಡ ನಾವು ಸಾಧ್ಯವಾದಷ್ಟು ತುರ್ತಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಗಮನಕ್ಕೆ ತಂದರು.
ಲೋಕಾಯುಕ್ತ ಎಸ್‌ಪಿ ಮಾತನಾಡಿ, ಇಂದು ಸುಮಾರು 15 ದೂರುಗಳು ಸಾರ್ವಜನಿಕರಿಂದ ಬಂದಿದೆ. ಗೋಪಾಳದಲ್ಲಿ ಚರಂಡಿ ಮಾಡದೆ ರಸ್ತೆ ಕಾಮಗಾರಿ ಮಾಡಲಾಗಿದೆ. ಸಂಬಂಧಪಟ್ಟ ಅಭಿಯಂತರರು ಕೂಡಲೆ ಸರಿಪಡಿಸಿಕೊಳ್ಳಿ ಇಲ್ಲವಾದರೆ ನಿಮಗೆ ಸಮಸ್ಯೆಯಾಗುತ್ತದೆ. ಕ್ರಿಮಿನಲ್ ಕೇಸ್ ಅಲ್ಲದೆ ನಿಮ್ಮ ಇಡೀ ಸೇವಾ ಅವಧಿಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಎಸಿಬಿಯಿಂದ ಲೋಕಾಯುಕ್ತಕ್ಕೆ ಸಾವಿರಾರು ಕೇಸ್‌ಗಳು ವರ್ಗಾವಣೆಯಾದ್ದರಿಂದ ಪರಿಶೀಲನೆಗೆ ಸಮಯ ಆಗುತ್ತಿದೆ. ಆದರೂ ಕೂಡ ನಾವು ದಿಢೀರ್ ಭೇಟಿ ನೀಡುತ್ತೇವೆ. ಬಡವರ ಕೆಲಸವನ್ನು ಕೂಡಲೆ ಮಾಡಿಕೊಡಿ ಒತ್ತುವರಿ,ಆಶ್ರಯ ಮನೆ ವಿತರಣೆ ವಿಚಾರದಲ್ಲಿ ಅನೇಕ ದೂರುಗಳು ಬರುತ್ತಿದೆ. ಈ ಬಗ್ಗೆ ತಕ್ಷಣ ಗಮನಹರಿಸಿ ಇನ್ನೊಂದು ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದಾಗ ಎಲ್ಲಾ ಅರ್ಜಿಗಳ ಇಥ್ಯರ್ತಆಗಬೇಕು ಎಂದು ತಾಕೀತು ಮಾಡಿದರು. ನಿರ್ವಾಹಕ ಅಭಿಯಂತರರು ಕೆಲವೊಂದು ತಾಂತ್ರಿಕ ದೋಷದ ಬಗ್ಗೆ ಗಮನ ಸೆಳೆದರು.

ಈ ಸಂದರ್ಭದಲ್ಲಿ ನಾಗರೀಕ ಹಿತರಕ್ಷಣಾ ಸಮಿತಿಯ ವಸಂತ್‌ಕುಮಾರ್ ಅವರು ಕನ್ಸರ್‌ವೆನ್ಸಿಯಲ್ಲಿ ನಿರ್ಮಾಣಗೊಂಡು 30ಕ್ಕೂ ಹೆಚ್ಚು ಶೌಚಾಲಯಗಳು ಸಾರ್ವಜನಿಕ ಉಪಯೋಗಕ್ಕೆಬಾರದೆ ವ್ಯರ್ಥವಾಗಿರುವ ಬಗ್ಗೆ ಲೋಕಾಯುಕ್ತರ ಗಮನಕ್ಕೆ ತಂದರು. ಅಲ್ಲದೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಪಾಲಿಕೆ ಮುಂಭಾಗದಲ್ಲಿ ಕಲ್ಲುಗಳನ್ನು ಅಳವಡಿಸಿದ್ದು, ಈ ಕಲ್ಲುಹಾಸಿನಿಂದ ಸಾರ್ವಜನಿಕರಿಗೆ ಅನಾನುಕೂಲವೆ ಜಾಸ್ತಿಯಾಗಿದೆ ಮತ್ತು ಕಾಮಗಾರಿ ಸಂದರ್ಭದಲ್ಲಿಯೇ ನಾಗರೀಕ ವೇದಿಕೆ ಎಲ್ಲಾ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಲೋಕಾಯುಕ್ತ ಎಸ್‌ಪಿ ಅವರಿಗೆ ಲಿಖಿತ ದೂರು ನೀಡಿದರು.
ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವುದಾಗಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳು ಮತ್ತು ಸ್ಮಾರ್ಟ್‌ಸಿಟಿಗೆ ಸಂಬಂಧಿಸಿದ ಕೆಲವು ದೂರುಗಳ ಬಗ್ಗೆ ಕೂಡ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಕೂಡ ಅನೇಕ ಸಮಸ್ಯೆಗಳ ಬಗ್ಗೆ ದೂರು ನೀಡಿದರು. ಆಯುಕ್ತರಾದ ಮಾಯಣ್ಣಗೌಡ, ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ್‌ನಾಯ್ಕ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಾ.17-20ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ: ಸಿಎಂ ಬೊಮ್ಮಾಯಿ ಚಾಲನೆ

Next Post

ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!