Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸುಪ್ರೀಂ ತೀರ್ಪು ಉಲ್ಲಂಘಿಸಿ ಸಿಎಂ ಪತ್ನಿಗೆ ನಿವೇಶನ | ಸಿದ್ದರಾಮಯ್ಯ ರಾಜೀನಾಮೆಗೆ ಟಿ.ಡಿ. ಮೇಘರಾಜ್ ಆಗ್ರಹ

July 11, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿಯಮಗಳನ್ನೆಲ್ಲ ಉಲ್ಲಂಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರೀಂ ಕೋರ್ಟ್ #Supreme Court ತೀರ್ಪು, ಪಾರದರ್ಶಕ ಕಾಯ್ದೆ ಉಲ್ಲಂಘನೆ ಹಾಗೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸದೆ ಮೂಡಾ(ಮೈಸೂರು ನಗರಾಭಿವೃದ್ಧಿ ಪ್ರಾಕಾರ) ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರ ಹೆಸರಿಗೆ ಮಂಜೂರು ಮಾಡಿ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದರು.
ಸ್ವಾಧೀನ ಮಾಡಿಕೊಂಡ ಭೂಮಿಯಲ್ಲಿ 50:50 ಅನುಪಾತದಲ್ಲಿ ಭೂಮಾಲೀಕರಿಗೆ ನಿವೇಶನ ನೀಡಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ. ಎಲ್ಲಿ ಭೂಸ್ವಾಧೀನ ಆಗಿದೆಯೋ ಅಲ್ಲಿಯೇ ನಿವೇಶನ ನೀಡಬೇಕು. ಆದರೆ 1983 ರಲ್ಲಿ ಅಭಿವೃದ್ಧಿಪಡಿಸಿದ ವಿಜಯನಗರ ಬಡಾವಣೆಯಲ್ಲಿ 14 ಬಿಡಿ ನಿವೇಶನಗಳನ್ನು ನೀಡಲಾಗಿದೆ ಎಂದರು.

ಭೂಸ್ವಾಧೀನಕ್ಕೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ 2009 ರಲ್ಲಿ ನೀಡಿದ ತೀರ್ಪಿನ ಉಲ್ಲಂಘಿಸಿ ಘಟನೆ ಮಾಡಲಾಗಿದೆ. ಪರಿಹಾರ ನೀಡಲು ಅಥವಾ ಬೇರೆ ಕಡೆ ಬದಲಿ ನಿವೇಶನ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಭೂಮಾಲೀಕರಿಗೆ ಕೊಟ್ಟು ಉಳಿದ ಬಿಡಿ ನಿವೇಶನಗಳನ್ನು ಹರಾಜು ಮಾಡಬೇಕು. ಉಳಿಕೆ ನಿವೇಶನಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ, ಪದ್ಮಶ್ರೀ, ಪದ್ಮಭೂಷಣ ಮೊದಲಾದ ಪುರಸ್ಕಾರಗಳನ್ನು ಪಡೆದವರಿಗೆ ನೀಡುವದು ನಿಯಮ. ಆದರೆ ಇಲ್ಲಿ ಪಾರ್ವತಮ್ಮನವರು ಅಂತಹ ಯಾವುದೇ ಸಾಧನೆ ಮಾಡಿಲ್ಲ ಎಂದರು.
ಭೈರತಿ ಸುರೇಶ್ ಸಿಎಂ ಆಪ್ತರಾಗಿದ್ದು, ಅವರ ಕೃಪ ಕಟಾಕ್ಷದಿಂದಲೇ ಮಂತ್ರಿ ಆಗಿದ್ದಾರೆ. ಅದರಲ್ಲೂ ನಗರಾಭಿವೃದ್ಧಿ ಖಾತೆಯನ್ನೇ ನೀಡಲಾಗಿದೆ. ಅದೇ ಕಾರಣಕ್ಕೆ ಸಿಎಂ ಋಣ ತೀರಿಸಲು ಭೈರತಿ ಸುರೇಶ್ ಮುಂದಾಗಿದ್ದಾರೆ. ಇದರಲ್ಲಿ ಸಿಎಂ ಸಿದ್ದರಾಮಯ್ಯನವರ ಪ್ರಭಾವ ಇರುವುದು ಸ್ಪಷ್ಟವಾಗಿದೆ ಎಂದರು.

Also read: ಸಾಗರ | ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಸಾರ್ವಜನಿಕ ಬಾವಿ | ಅನುಮಾನ ಸೃಷ್ಠಿಸಿದ ನಿರ್ಲಕ್ಷ್ಯ

ಮುಡಾ ಬಡಾವಣೆಗೆ ಹೊಂದಿಕೊಂಡಿರುವ ಅಕ್ರಮ ಲೇಔಟ್‍ಗೆ ಅಕ್ರಮ ರಸ್ತೆ ಸಂಪರ್ಕ ಮಾಡಲಾಗಿದೆ. ಇದಕ್ಕೆ ಮುಡಾದಿಂದ ಹಣ ಪಡೆಯಲಾಗಿದೆ. ಅಕ್ರಮ ಬಡಾವಣೆ ಅಭೀವೃದ್ಧಿಗೆ ಕೋಟ್ಯಂತರ ರೂ. ಹಣ ನೀಡಲಾಗಿದೆ. ಇದರಲ್ಲಿಯೂ ಸಿದ್ದರಾಮಯ್ಯನವರ ಪ್ರಭಾವ ನಿರುವುದು ಸ್ಪಷ್ಟವಾಗಿದೆ ಎಂದರು.

ಬಡಾವಣೆಯ ಜಮೀನಿನ ಮೂಲ ಪಹಣಿದಾರರನ್ನು ಹುಡುಕಿ ಅವರಿಗೆ ನಿವೇಶನ ಕೊಡಲು ಸಚಿವ ಬೈರತಿ ಸುರೇಶ್ ಮುಂದಾಗಿದ್ದಾರೆ. ಹೀಗೆ ಕೊಡುವಲ್ಲಿ ತಮಗೆ ಶೇ.80 ಹಾಗೂ ಭೂ ಮಾಲೀಕನಿಗೆ ಶೇ.20 ರ ಮಿತಿಯಲ್ಲಿ ನಿವೇಶನ ನೀಡುವುದಾಗಿ ಹೇಳಿ ದಲ್ಲಾಳಿಗಳ ಮೂಲಕ ಕಳೆದ 13 ತಿಂಗಳಿನಿಂದ ಇಂತಹ ವಂಚನೆ ಮುಡಾದಲ್ಲಿ ನಡೆಯುತ್ತಿದೆ ಎಂದರು.

ಮುಡಾ ಹಗರಣ ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ತಂಡ ರಚಿಸಲಾಗಿದೆ. ಇದು ಕೂಡ ನೆಪ ಮಾತ್ರದ ತನಿಖಾ ತಂಡವಾಗಿದೆ. ತನಿಖೆ ಮೂಲಕ ಈಡೀ ಪ್ರಕರಣವನ್ನು ತಿಪ್ಪೆ ಸಾರಿಸುವ ಬದಲಾಗಿದೆ ಸಿಎಂ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಬಿಐ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಶಿವರಾಜ್, ಎಂ.ಬಿ.ಹರಿಕೃಷ್ಣ, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSupreme Courtಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಪ್ರೀಂ ಕೋರ್ಟ್
Previous Post

ಸಾಗರ | ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಸಾರ್ವಜನಿಕ ಬಾವಿ | ಅನುಮಾನ ಸೃಷ್ಠಿಸಿದ ನಿರ್ಲಕ್ಷ್ಯ

Next Post

ಶಿವಮೊಗ್ಗ | ಊರಿನ ಹಿತಕ್ಕಾಗಿ ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟ ಮಹನೀಯ ಪವನ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಊರಿನ ಹಿತಕ್ಕಾಗಿ ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟ ಮಹನೀಯ ಪವನ್ ಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!