No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಪತಿಯ ಸಮವಸ್ತ್ರ ಅಪ್ಪಿ ಕಣ್ಣೀರು ಹಾಕಿದ ವೀರಯೋಧ ಮಂಜುನಾಥ್ ಪತ್ನಿ ಕಲ್ಪಿತಾ

ಹುತಾತ್ಮ ವಾಯುಪಡೆ ಅಧಿಕಾರಿ ಮಂಜುನಾಥ್ ಅವರಿಗೆ ಭಾವಪೂರ್ಣ ಅಂತಿಮ ನಮನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2025
in ಶಿವಮೊಗ್ಗ
0
ಶಿವಮೊಗ್ಗ | ಪತಿಯ ಸಮವಸ್ತ್ರ ಅಪ್ಪಿ ಕಣ್ಣೀರು ಹಾಕಿದ ವೀರಯೋಧ ಮಂಜುನಾಥ್ ಪತ್ನಿ ಕಲ್ಪಿತಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಮಾನದಿಂದ ಹಾರುವ ತರಬೇತಿ ವೇಳೆಯಲ್ಲಿ ಪ್ಯಾರಾಚೂಟ್ #Parachute ತೆರೆಯದೇ ಆಕಾಶದಿಂದ ಕೆಳಕ್ಕೆ ಬಿದ್ದ ವೀರಸ್ವರ್ಗ ಸೇರಿದ ವಾಯುಪಡೆ ಅಧಿಕಾರಿ ಜಿ.ಎಸ್. ಮಂಜುನಾಥ್ #GSManjunath ಅವರಿಗೆ ಶಿವಮೊಗ್ಗದಲ್ಲಿ #Shivamogga ಭಾವಪೂರ್ಣ ಅಂತಿಮ ನಮನ ಸಲ್ಲಿಸಲಾಯಿತು.

ಹುತಾತ್ಮರಾದ #Martyr ಮಂಜುನಾಥ್ ಅವರ ಪಾರ್ಥಿವ ಶರೀರವನ್ನು ಇಂದು ಶಿವಮೊಗ್ಗಕ್ಕೆ ತಂದಿದ್ದು, ಹೊಳೆಬಸ್ ನಿಲ್ದಾಣದ ಬಳಿಯಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

Also Read>> Invest Karnataka 2025 to feature 19 Country Partners and 9 dedicated pavilions: M.B. Patil
ಸಂಸದ ಬಿ.ವೈ. ರಾಘವೇಂದ್ರ, #BYRaghavendra ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಬಿಜೆಪಿ ಕಾರ್ಯಕರ್ತರು, ಶಿವಮೊಗ್ಗದ ನಾಗರಿಕರು, ಮಾಜಿ ಸೈನಿಕರು, ಸಾರ್ವಜನಿಕರು ವೀರ ಯೋಧನಿಗೆ ಕಣ್ಣೀರ ವಿದಾಯ ಹೇಳಿದರು.

ಬಾರತೀಯ ವಾಯಪಡೆಯಲ್ಲಿ ವಾರಂಟ್ ಆಫೀಸರ್ ಆಗಿದ್ದ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರವನ್ನು ಸೇನಾ ವಾಹನದಲ್ಲಿ ತರಲಾಗಿದೆ. ವಾಯುಪಡೆಯ ಅಧಿಕಾರಿಗಳು, ಅವರ ಕುಟುಂಬ ಸದಸ್ಯರು ಜೊತೆಗಿದ್ದರು. ಪಾರ್ಥೀವ ಶರೀರವನ್ನು ಹೊತ್ತ ವಾಹನ ಈಗ ಹೊಸನಗರಕ್ಕೆ ತೆರಳಿದೆ.ಮೃತ ವಾಯುಸೇನಾ ಅಧಿಕಾರಿಯ ಗೌರವಾರ್ಥ ಬಿಜೆಪಿ ಕಾರ್ಯಕರ್ತರು, ಶಿವಮೊಗ್ಗದ ನಾಗರಿಕರು, ಮಾಜಿ ಸೈನಿಕರು, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸೇನಾ ವಾಹನದ ಜೊತೆಗೆ ಬೈಕ್ ಜಾಥಾದಲ್ಲಿ ನಡೆಸಿದರು.

ಸಮವಸ್ತ್ರ ಅಪ್ಪಿ ಪತ್ನಿ ಕಣ್ಣೀರು
ಇನ್ನು, ಹೊಳೆಬಸ್ ನಿಲ್ದಾಣದ ಬಳಿಯಲ್ಲಿ ಪತ್ನಿಯ ಶವ ಆಗಮಿಸುತ್ತಿದ್ದಂತೆಯೇ ಮಂಜುನಾಥ್ ಪತ್ನಿ ಕಲ್ಪಿತಾ ಅವರ ದುಃಖದ ಕಟ್ಟೆ ಒಡೆಯಿತು.

ತಮ್ಮ ಪತಿಯ ಸೇನಾ ಸಮವಸ್ತ್ರ ಅಪ್ಪಿಕೊಂಡು ಕಣ್ಣೀರು ಹಾಕಿದ ದೃಶ್ಯ ಕಲ್ಲನ್ನೂ ಕರಗಿಸುವಂತಿತ್ತು. ಜೊತೆಯಲ್ಲಿದ್ದ ಮುಖಂಡರು ಹಾಗೂ ಸಾರ್ವಜನಿಕರು ಇದನ್ನು ಕಂಡೂ ಅವರೂ ಸಹ ಕಣ್ಣೀರು ಹಾಕಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: G S ManjunathHosanagaraIndian Air ForceKannada News WebsiteLatest News KannadamartyrShimogaShivamoggaShivamogga Newsಎಸ್.ಎನ್. ಚನ್ನಬಸಪ್ಪಜಿ.ಎಸ್. ಮಂಜುನಾಥ್ಪ್ಯಾರಾಚೂಟ್ಬಿ.ವೈ. ರಾಘವೇಂದ್ರಬಿಜೆಪಿಭಾರತೀಯ ವಾಯುಪಡೆವಾಯುಸೇನಾ ಅಧಿಕಾರಿವಿಮಾನಶಿವಮೊಗ್ಗಹುತಾತ್ಮ
Share196Tweet123Send
Previous Post

Invest Karnataka 2025 to feature 19 Country Partners and 9 dedicated pavilions: M.B. Patil

Next Post

ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ

ಶಿವಮೊಗ್ಗ ಮೂಲದ ವಿದುಷಿ ಲತಾ ಲಕ್ಷ್ಮೀಶ ಸಾರಥ್ಯದ 22ನೇ ರಂಗಪ್ರವೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

ಪಿಯುಸಿ ಫಲಿತಾಂಶ | ಶಕ್ತಿ ಪಿಯು ಕಾಲೇಜಿನ ಮೌಲ್ಯ ಕರುಣಾಕರ ಶೆಟ್ಟಿ (ವಿಜ್ಞಾನ), ಶ್ರೀವಿಷ್ಣು (ವಾಣಿಜ್ಯ) ಕಾಲೇಜಿಗೆ ಪ್ರಥಮ

April 10, 2026
ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

April 10, 2026
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

April 10, 2026
ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

April 10, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL