Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸೀಮಿತ ಜಗತ್ತಿನಲ್ಲಿ ಎಲ್ಲೆಯಿಲ್ಲದ ಅಭಿವೃದ್ಧಿ ಅಪಾಯಕಾರಿ: ಕೃಪಾಕರ-ಸೇನಾನಿ

March 4, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ತನ್ನದೇ ಮಿತಿಯಿರುವ ಜಗತ್ತಿನಲ್ಲಿ ಮಾನವನು ಕೊನೆಯಿಲ್ಲದ ಅಭಿವೃದ್ಧಿ ಸಾಧಿಸಲು ಹಪಹಪಿಸುತ್ತಿರುವುದು ಪ್ರಕೃತಿ ಮತ್ತು ಅರಣ್ಯಸಂಪತ್ತಿಗೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಖ್ಯಾತ ವನ್ಯಜೀವಿ ಚಲನಚಿತ್ರಕಾರರು ಮತ್ತು ತಜ್ಞರಾದ ಕೃಪಾಕರ-ಸೇನಾನಿ ಆಭಿಪ್ರಾಯಪಟ್ಟರು.

ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣೆ ವಿಭಾಗವು ಮಾ.1ರಿಂ 3ರವರೆಗೆ ವಿವಿಯಲ್ಲಿ ಆಯೋಜಿಸಿರುವ ವಿಶ್ವ ವನ್ಯಜೀವಿ ದಿನಾಚರಣೆ ಹಾಗೂ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವನ್ನು ಪ್ರೊ. ಹಿರೇಮಠ್ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದರು.


ಇಂದಿನ ಎಲ್ಲ ಆರ್ಥಿಕ ಯೋಜನೆಗಳು, ನೀತಿ-ನಿರೂಪಣೆಗಳು ಯಾಂತ್ರಿಕ, ಪ್ರಾಪಂಚಿಕ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ರೂಪುಗೊಳ್ಳುತ್ತಿವೆ. ಮತ್ತಷ್ಟು ಬಳಸಿ ಎಂಬ ಕೊಳ್ಳುಬಾಕತನವನ್ನು ಪ್ರೇರೇಪಿಸುತ್ತಿರುವ ಈ ಪ್ರವೃತ್ತಿಯ ಪರಿಸರ ಸಂರಕ್ಷಣೆಗೆ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೃಪಾಕರ್ ಮತ್ತು ಸೇನಾನಿ ತಂಡವು ಖ್ಯಾತ ಡಿಸ್ಕವರಿ ಚಾನೆಲ್‌ಗೆ ನಿರ್ಮಿಸಿ, ಪ್ರದರ್ಶಿಸುತ್ತಿರುವ ವೈಲ್ಡ್ ಡಾಗ್ಸ್ ಕಾರ್ಯಕ್ರಮ ಸರಣಿ ಕುರಿತು ಮಾತನಾಡಿದ ಅವರು, ಕಾಡು ನಾಯಿಗಳು ಮಾನವ ವಿರೋಧಿ ಎಂಬ ತಪ್ಪುಕಲ್ಪನೆಗಳಿವೆ. ಅದು ತಪ್ಪು. ಆಫ್ರಿಕಾದ ಸವನ್ನಾ ಹುಲ್ಲುಗಾವಲ್ಲಿನ ಪ್ರಾಣಿಗಳ ಕುರಿತ ಕಾರ್ಯಕ್ರಮ ಚಿತ್ರೀಕರಿಸುವುದಕ್ಕಿಂತ ಭಾರತದಲ್ಲಿ ಅದು ಹೆಚ್ಚು ಕಷ್ಟಕರವಾದದ್ದಾಗಿದೆ. ಇಲ್ಲಿನ ನೀಲಗಿರಿ ಬೆಟ್ಟಗಳು, ಎಂ.ಎಂ. ಹಿಲ್ಸ್, ವಯನಾಡ್‌ನ ದಟ್ಟ ಮಾದರಿಯ ಕಾಡುಗಳಲ್ಲಿ ವಿಡಿಯೋ ಚಿತ್ರಿಕರಣ ಮತ್ತು ವನ್ಯಜೀವಿಗಳ ಅಧ್ಯಯನ ಬಹಳಷ್ಟು ಸವಾಲಿನದ್ದಾಗಿದೆ ಎಂದು ಹೇಳಿದರು.
ಮಾನವನ ಅಗತ್ಯಕ್ಕೆ ತಕ್ಕಂತೆ ಅರಣ್ಯ, ಅರ್ಥಿಕ ನೀತಿಗಳು ರೂಪುಗೊಳ್ಳುತ್ತಿರುವುದು ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ ದಟ್ಟ ಅರಣ್ಯಗಳು ಛಿದ್ರವಾದ ಸ್ಥಿತಿಗೆ ತಲುಪಿವೆ. ಇದುವರೆಗೂ ನಡೆದಿರುವಂತಹ ವನ್ಯಜೀವಿ ಕುರಿತ ಅಧ್ಯಯನಗಳೆಲ್ಲವೂ ಒಂದು ಜಾತಿಯ ಪ್ರಾಣಿಕುಲಕ್ಕೆ ಸೀಮಿತವಾಗಿ ಕೈಗೊಂಡವವಾಗಿವೆ. ಪ್ರಸ್ತುತದ ಸಮಸ್ಯೆಗಳ ಪರಿಹಾರಕ್ಕಾಗಿ ಎಲ್ಲಜೀವಿಗಳನ್ನು ಒಳಗೊಂಡ ಪರಸ್ಪರ ಪ್ರಭಾವ ಅರಿಯಲು ಸಾಧ್ಯವಿರುವ ಸಮಗ್ರವಾದ ಅಧ್ಯಯನದ ಅವಶ್ಯಕತೆಯಿದೆ ಎಂದು ಅವರು ಪ್ರತಿಪಾದಿಸಿದರು.


ತಜ್ಞ ಕೃಪಾಕರ ಮಾತನಾಡಿ, ಕುವೆಂಪು ಮತ್ತು ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ ಮತ್ತು ಫೊಟೋಗ್ರಫಿಗಳನ್ನು ಗಮನಿಸಿದಲ್ಲಿ ಪಶ್ಚಿಮಘಟ್ಟ ಸಾಲಿನ ಪರಿಸರ, ವನ್ಯಜೀವಿ, ಜೀವವೈವಿಧ್ಯದ ಕುರಿತು ಅಪಾರವಾದ, ಆಳವಾದ ಅವಲೋಕನ ಜ್ಞಾನದಿಂದ ಸೃಷ್ಟಿಯಾದದ್ದು ಮತ್ತು ಬಹಳ ಸರಳವಾಗಿ ಅಭಿವ್ಯಕ್ತಿಗೊಂಡಿದೆ. ವೈಜ್ಞಾನಿಕ ಮಾಹಿತಿಪೂರ್ಣ ಸಾಹಿತ್ಯ, ಬರಹಗಳು ಇಂದಿನ ಕಲಾ, ಮತ್ತು ವಿಜ್ಞಾನ ವಿದ್ಯಾರ್ಥಿಗಳಿಗೆ ಪರಿಸರ ಸಂಬಂಧಿ ಅಧ್ಯಯನಕ್ಕೆ ಪ್ರೇರಣೆ ನೀಡುವಂತಿವೆ ಎಂದರು.

ಪರಾವಲಂಬಿ ಸಸ್ಯಗಳ ಆಧರಿತವಾಗಿ ಬದುಕುವ ಪಕ್ಷಿಯೊಂದಕ್ಕೆ ಕುವೆಂಪು ಬಂದಳಿಕೆ ಎಂಬ ಹೆಸರಿನಿಂದ ನಾನು ಕರೆಯುತ್ತೇನೆ, ವೈಜ್ಞಾನಿಕ ಹೆಸರೇನು ಎಂದು ನನ್ನ ಬಳಿ ಕೇಳಿ ಮಾಹಿತಿ ಪಡೆದಿದ್ದರು. ಆದರೆ ಅವರು ಕನ್ನಡದಲ್ಲಿ ನಾಮಕರಿಸಿದ ಹೆಸರು ಸಹ ಅತ್ಯಂತ ಸೂಕ್ತವಾಗಿತ್ತು. ಅವರ ಇಂತಹ ಜ್ಞಾನವು ವಿಜ್ಞಾನ ವಿದ್ಯಾರ್ಥಿಗಳು ಮತ್ತು ಪರಿಸರಾಸಕ್ತರಿಗೆ ಮತ್ತಷ್ಟು ನಿಸರ್ಗ ಸಂಪತ್ತಿನ ಕುರಿತು ಆಸಕ್ತಿಪೂರ್ಣವಾಗಿ ಓದಬೇಕು, ಅಧ್ಯಯನಿಸಬೇಕೆನ್ನುವಷ್ಟು ಅರ್ಹ ಮಾಹಿತಿಯಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ವಿಭಾಗಾಧ್ಯಕ್ಷ ಡಾ. ವಿಜಯ್‌ಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಯ ಪ್ರೊ. ವೆಂಕಟೇಶ್ವರುಲು, ಡಾ. ಬಿ. ತಿಪ್ಪೇಸ್ವಾಮಿ, ಡಾ. ನಾಗರಾಜ್ ಸೇರಿದಂತೆ ವಿವಿಯ ಜೀವವಿಜ್ಞಾನ ವಿಷಯಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಉದ್ಘಾಟನಾ ಸಮಾರಂಭದ ನಂತರ ಉಪನ್ಯಾಸ ಸರಣಿ ಆರಂಭವಾಯಿತು. ಖ್ಯಾತ ಪ್ರಕೃತಿವಾದಿ ಎಸ್.ಎಸ್. ಸುನಿಲ್ ಪ್ರಾಕೃತಿಕ ಇತಿಹಾಸ ಕುರಿತು ಉಪನ್ಯಾಸ ನೀಡಿದರು.

ಮಾರ್ಚ್ 5ರ ನಾಳೆ ಡಾ. ಗಣೇಶಯ್ಯ ಅವರು ಸಂರಕ್ಷಣೆಯಲ್ಲಿ ಸಂಸ್ಕೃತಿ, ಧರ್ಮ ಮತ್ತು ವಿಜ್ಞಾನ ವಿಚಾರದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮೂರುದಿನಗಳ ಕಾರ್ಯಕ್ರಮದ ಭಾಗವಾಗಿ ಪೇಂಟಿಂಗ್ ಸ್ಪರ್ಧೆ, ಪಕ್ಷಿಗಳ ವೀಕ್ಷಣೆ ಮತ್ತು ಅಧ್ಯಯನ ಸ್ಪರ್ಧೆ, ಅಂತರ್ ವಿಭಾಗ ರಸಪ್ರಶ್ನೆ, ಪ್ರಬಂಧ ಸ್ಪರ್ಧೆಗಳು ಸೇರಿದಂತೆ ವಿವಿಧ ಚಟುವಟಿಕೆಗಳು ನಡೆಯಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKuvempu UniversitLatest News KannadaLocal NewsMalnad NewsShankaraghattaShimogaShivamoggaShivamogga NewsWildlife dayಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್ ಕಚೇರಿ ಉದ್ಘಾಟನೆ

Next Post

ಚಿಕ್ಕಬಳ್ಳಾಪುರ ಜನಧ್ವನಿ ಜಾಥಾದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದೇನು? ಮುಂದೆ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಚಿಕ್ಕಬಳ್ಳಾಪುರ ಜನಧ್ವನಿ ಜಾಥಾದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದೇನು? ಮುಂದೆ ಓದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

June 17, 2025
Internet Image

ಮೈಸೂರು-ತಾಳಗುಪ್ಪ, ಬೆಂಗಳೂರು-ಹಾಸನ ರೈಲು ಪ್ರಯಾಣಿಕರೇ ಗಮನಿಸಿ! ಇಲ್ಲಿದೆ ಹೊಸ ಮಾಹಿತಿ

June 16, 2025

ಮಲೆನಾಡಿನಲ್ಲಿ ಉತ್ತಮ ಮಳೆ | ಮೈದುಂಬಿದ ತುಂಗೆ | ಜೋಗ ವೀಕ್ಷಿಸಲು ಪ್ರವಾಸಿಗರ ದಂಡು

June 16, 2025

ಮಡಿಕೇರಿ | ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಯ್ತು? ಡ್ಯಾಂ ನೀರಿನ ಮಟ್ಟ ಎಷ್ಟಿದೆ?

June 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

June 17, 2025
Internet Image

ಮೈಸೂರು-ತಾಳಗುಪ್ಪ, ಬೆಂಗಳೂರು-ಹಾಸನ ರೈಲು ಪ್ರಯಾಣಿಕರೇ ಗಮನಿಸಿ! ಇಲ್ಲಿದೆ ಹೊಸ ಮಾಹಿತಿ

June 16, 2025

ಮಲೆನಾಡಿನಲ್ಲಿ ಉತ್ತಮ ಮಳೆ | ಮೈದುಂಬಿದ ತುಂಗೆ | ಜೋಗ ವೀಕ್ಷಿಸಲು ಪ್ರವಾಸಿಗರ ದಂಡು

June 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!