Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಔಷಧಗಳ ಜಾಗತಿಕ ಸ್ಪರ್ಧೆಗೆ ನಾವೀನ್ಯತೆ ಮತ್ತು ಪೇಟೆಂಟ್ ಅತ್ಯಗತ್ಯ: ಕೆ.ಎಲ್. ಶಿವಕುಮಾರ್ ಅಭಿಪ್ರಾಯ

ಫಾರ್ಮಸಿ ಕಾಲೇಜಿನಲ್ಲಿ ಪೇಟೆಂಟ್ ಮತ್ತು ನಾವೀನ್ಯ ಯೋಚನೆಗಳ ಕಾರ್ಯಾಗಾರ

September 2, 2023
in Army
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಭಾರತದಲ್ಲಿ ಪ್ರತಿ ತಿಂಗಳು ಇನ್ನೂರ ಐವತ್ತಕ್ಕೂ ಹೆಚ್ಚು ಹೊಸ ಔಷಧೀಯ ಬ್ರಾಂಡ್ ಗಳು ಹೊರಬರುತ್ತಿದ್ದು ನಾವೀನ್ಯತೆ ಮತ್ತು ಪೇಟೆಂಟ್ ಇದ್ದಾಗ ಮಾತ್ರ ಜಾಗತೀಕವಾಗಿ ಸ್ಪರ್ಧೆ ನೀಡಲು ಸಾಧ್ಯ ಎಂದು ಜಗದಾಲೆ ಇಂಡಸ್ಟ್ರೀಸ್ ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್. ಶಿವಕುಮಾರ್ ಹೇಳಿದರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ವತಿಯಿಂದ ಶನಿವಾರ ಫಾರ್ಮಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪೇಟೆಂಟ್ ಫೈಲಿಂಗ್ ಮತ್ತು ನಾವೀನ್ಯ ಯೋಚನೆಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

1970 ರ ಪೇಟೆಂಟ್ ಕಾಯಿದೆಯಿಂದ ಭಾರತ ಔಷಧೀಯ ಕ್ಷೇತ್ರದಲ್ಲಿ  ಉತ್ಪನ್ನಗಳ ಸ್ವಾವಲಂಬನೆ ಪಡೆಯಿತು. ನಮ್ಮ ದೇಶದ ಔಷಧ ವಿಜ್ಞಾನಿಗಳ‌ ನಿರಂತರ ಶ್ರಮ ಈ ಸಾಧನೆಗೆ ಕಾರಣವಾಗಿದೆ. ಭಾರತದಲ್ಲಿ ಮೂರು ಸಾವಿರ ಔಷಧೀಯ ಕಂಪನಿಗಳು ಹತ್ತು ಸಾವಿರ ಕಾರ್ಖಾನೆಗಳಿವೆ. ಈ ಮೂಲಕ ಭಾರತದ ಫಾರ್ಮಸಿ ಕ್ಷೇತ್ರ ಅತ್ಯಧಿಕ ಉದ್ಯೋಗವಕಾಶ ಮತ್ತು ಸಂಶೋಧನಾ ಅವಕಾಶಗಳನ್ನು ಹೊಂದಿದೆ.

ಪದವಿ ಪಡೆದು ಕಾಲೇಜಿನಿಂದ ಹೊರಬಂದ ನಂತರ ಬದುಕಿನ ನಿಜವಾದ ಅರ್ಥ ತಿಳಿಯುತ್ತದೆ. ಪ್ರತಿ ದಿನವು ಆರೋಗ್ಯ ಕ್ಷೇತ್ರ ಸವಾಲುಗಳನ್ನು ಎದರಿಸುತ್ತಿದೆ. ಅಂತಹ ಸವಾಲುಗಳಿಗೆ ನಾವೀನ್ಯತೆಯ ಪರಿಹಾರ ನೀಡಬೇಕಾಗಿದೆ. ಅಂತಹ ನಾವೀನ್ಯಯುತ ಚಿಂತನೆಗಳು ನಿಮ್ಮದಾಗಲಿ. ರೋಗಗಳ ನಿವಾರಣೆ ಮತ್ತು ಆರೈಕೆಯಲ್ಲಿ ಫಾರ್ಮಸಿಯ ನಾವೀನ್ಯಯುತ ಯೋಜನೆಗಳ ಅವಶ್ಯಕತೆಯ ಅರಿವು ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತ್ ಬಯೊಟೆಕ್ ಕಂಪನಿ ಇಂದಿಗೂ ಕೋವಿಡ್ ವಿರುದ್ಧ ಹೋರಾಟ ಮಾಡುವ ವ್ಯಾಕ್ಸಿನ್ ಗಳಿಗೆ ಪೇಟೆಂಟ್ ಪಡೆದಿಲ್ಲ. ಮಾನವೀಯತೆಯ ದೃಷ್ಟಿಯಿಂದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಪೇಟೆಂಟ್ ಫೈಲಿಂಗ್ ಮಾಡದಂತೆ ತೀರ್ಮಾನಿಸಿದ್ದರು. ಈ‌ ಮೂಲಕ ಲಾಭ ನಷ್ಟಗಳ ಲೆಕ್ಕಚಾರವಿಲ್ಲದೆ ಯಾವುದೇ ಕಂಪನಿಗಳು ಮುಕ್ತವಾಗಿ ಉತ್ಪಾದಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

Also read: ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಪಾತ್ರ ಮಹತ್ವದ್ದು: ಬಂದಗಿ ಬಸವರಾಜ ಶೇಟ್

ರಾಷ್ಟ್ರೀಯ ಶಿಕ್ಷಣ ಸಮಿತಿಯ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿ, ಫಾರ್ಮಸಿ ಮತ್ತು ತಾಂತ್ರಿಕತೆ ಒಟ್ಟಾಗಿ ಸಂಶೋಧನೆಗಳನ್ನು ನಡೆಸಲು ಅನೇಕ ಅವಕಾಶಗಳಿವೆ. ಕಾಲೇಜುಗಳ ಸಂಶೋಧನಾ ಪ್ರಯೋಗಾಲಯಗಳು ಸಮಯದ ನಿರ್ಬಂಧವಿಲ್ಲದೆ ಕಾರ್ಯನಿರ್ವಹಿಸಬೇಕಾಗಿದ್ದು, ಸೀಮಿತತೆಯಿಂದ ಹೊರಬಂದು ವಿದ್ಯಾರ್ಥಿಗಳು ಸಂಶೋಧನಾ ಪ್ರಯೋಗಗಳಲ್ಲಿ ಮುನ್ನಡೆಯಿರಿ.

ಸ್ಟಾನ್ಫಾರ್ಡ್ ವಿಶ್ವವಿದ್ಯಾಲಯದ ಮನು ಪ್ರಕಾಶ್ ಎಂಬ ಸಹ ಪ್ರಾಧ್ಯಾಪಕ ಪ್ರಪಂಚದಾದ್ಯಂತ ಮಕ್ಕಳಿಗೆ ವೈಜ್ಞಾನಿಕ ಆವಿಷ್ಕಾರದ ಶಕ್ತಿ ಮತ್ತು ಕುತೂಹಲ ತರಲು ಕಾಗದದಿಂದ ಮಾಡಿದ ಸೂಕ್ಷ್ಮದರ್ಶಕವಾದ ಫೋಲ್ಡ್‌ಸ್ಕೋಪ್‌ ನಂತಹ ಅಗ್ಗದ ವಿಜ್ಞಾನ ಸಾಧನಗಳನ್ನು ಕಂಡುಹಿಡಿದಿದ್ದಾರೆ. ಇಂತಹ ಸಾಧನಗಳ ಬಳಕೆ ಮತ್ತು ನಿರ್ಮಾಣ ಕಾರ್ಯ ಫಾರ್ಮಸಿ ವಿದ್ಯಾರ್ಥಿಗಳಿಂದ ಹೆಚ್ಚಾಗಲಿ ಎಂದು ಹೇಳಿದರು.

ಜಗದಾಲೆ ಇಂಡಸ್ಟ್ರೀಸ್ ನಿಯಂತ್ರಕ ವ್ಯವಹಾರಗಳ ಸಹಾಯಕ ವ್ಯವಸ್ಥಾಪಕರಾದ ಲತಾ.ಸಿ.ವಿ ಮಾತನಾಡಿದರು. ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ನಾವೀನ್ಯತೆ ಮತ್ತು ಸಂಶೋಧನೆ ಕೇಂದ್ರದ ಸಂಯೋಜಕರಾದ ಕೆ.ಎಲ್.ಅರುಣ್ ಕುಮಾರ್, ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ ಪಾತ್ರ ಮಹತ್ವದ್ದು: ಬಂದಗಿ ಬಸವರಾಜ ಶೇಟ್

Next Post

‘Meri Mati Mera Desh’ program is Modi ji’s campaign to unite India: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

'Meri Mati Mera Desh' program is Modi ji's campaign to unite India: Shah

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!