No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂತರಂಗದ ಅಭಿವ್ಯಕ್ತಿತನ ಕೌಶಲ್ಯಯುಕ್ತ ಬದುಕಿಗೆ ಪ್ರೇರಕ: ಶ್ರೀರಂಜಿನಿ ದತ್ತಾತ್ರಿ ಅಭಿಮತ

kalpa News by kalpa News
April 30, 2022
in ಶಿವಮೊಗ್ಗ
0
ಅಂತರಂಗದ ಅಭಿವ್ಯಕ್ತಿತನ ಕೌಶಲ್ಯಯುಕ್ತ ಬದುಕಿಗೆ ಪ್ರೇರಕ: ಶ್ರೀರಂಜಿನಿ ದತ್ತಾತ್ರಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಂತರಂಗದ ಅಭಿವ್ಯಕ್ತಿತನ ಕೌಶಲ್ಯಯುಕ್ತ ಬದುಕಿಗೆ ಪ್ರೇರಣದಾಯಕವಾಗುತ್ತದೆ ಎಂದು ಮನ್ವಂತರ ಮಹಿಳಾ ಮಂಡಳಿ ಅಧ್ಯಕ್ಷೆ ರಂಜಿನಿ ದತ್ತಾತ್ರಿ ಅಭಿಪ್ರಾಯಟಪ್ಟರು.

ಮನ್ವಂತರ ಮಹಿಳಾ ಮಂಡಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜ ಜೀವನದ ಗುರಿಯೇ ಸಾಂಘಿಕ ಜೀವನ. ಪರಸ್ಪರ ಸಹಾಯ, ಸಹಕಾರದಿಂದ ಬದುಕುವುದೇ ಜೀವನದ ಗುರಿ. ಸಮಾಜದ ಸಂಬಂಧಗಳನ್ನು ಜೇಡರಬಲೆಗೆ, ಜೇನುಗೂಡಿಗೆ ಹೋಲಿಸುತ್ತಾರೆ. ಈ ಗೂಡುಗಳ ನಾಯಕಿ, ನಿರ್ವಾಹಕಿ ಆ ಗೂಡಿನ ಹಣ್ಣು ಜೇಡ, ಹೆಣ್ಣು ಜೇನು ಆಗಿರುತ್ತದೆ. ಹಾಗೇ ಸಮಾಜದ ಸಾಂಘಿಕ ಜೀವನದ ನಿರ್ವಾಹಕಿ ಮಹಿಳೆಯೇ ಆಗಿರುತ್ತಾಳೆ. ತನಗೆ ಅರಿವಿಲ್ಲದೆಯೇ ಕುಟುಂಬ – ಸಮಾಜ- ವೈಕ್ತಿಗಳ ನಡುವೆ ಸಂಬಂಧದ ಮಾಲೆ ಹೆಣೆಯುತ್ತಾ ಸ್ವಸ್ತ ಸಮಾಜವನ್ನು ಸಾದರಪಡಿಸುತ್ತಾ ಸಾಗುತ್ತಾಳೆ ಮಹಿಳೆ ಎಂದರು.

ಯಾವುದೇ ದೇಶದಲ್ಲಿ ಸಮನ್ವಯತೆ-ಸಂತುಲನತೆ-ಸಂಭ್ರಮದ ನೆಲೆ ಗಟ್ಟಿಯಾಗಿದೆ ಎಂದರೆ ಅದಕ್ಕೆ ಮಹಿಳೆಯೇ ಕಾರಣ ಎಂದು ಘಂಟಾಘೋಷವಾಗಿ ಹೇಳಬಹುದು. ಕುಟುಂಬವನ್ನು ನಿರ್ವಹಿಸುವ ಮಹಿಳೆ ಮೊದಲು ಕುಟುಂಬದ ಎಲ್ಲರ ಮನಸ್ಸುಗಳನ್ನು ಒಗ್ಗೂಡಿಸಿ, ಪರಸ್ಪರರಲ್ಲಿ ಪ್ರೀತಿ, ಸ್ನೇಹ, ಮಮತೆ ಹಂಚಿ, ಉಣಬಡಿಸಿ, ಅವರಲ್ಲಿಯೂ ಈ ಎಲ್ಲ ಗುಣಗಳನ್ನು ಬೆಳೆಸುತ್ತಾಳೆ. ಕುಟುಂಬದ ಸದಸ್ಯರೆಲ್ಲರೂ ಈ ಎಲ್ಲವನ್ನು ಸಮಾಜಕ್ಕೂ ಉಣಬಡಿಸಬೇಕೆಂದು ಕಲಿಸುತ್ತಾಳೆ ಎಂದು ಅಭಿಪ್ರಾಯಪಟ್ಟರು.

ಸೃಜನಶೀಲತೆ, ಕೌಶಲ್ಯ, ಚಾಕಚಕ್ಯತೆಯ ಹಾದಿಯಲ್ಲಿ ಮುನ್ನಡೆದಿರುವ ಮಹಿಳೆ ಹೊಸ ಮನ್ವಂತರವನ್ನು ಸೃಷ್ಠಿಸಿದ್ದಾಳೆ ಕೂಡ. ತನ್ನ ಬದುಕಿನ ಪ್ರಮುಖ ಘಟ್ಟಗಳಲ್ಲಿ ಆಯ್ಕೆಯ ಸ್ವಾತಂತ್ರ್ಯವನ್ನು ಹೆಚ್ಚಿನ ಮಹಿಳೆಯರು ಪಡೆದಿದ್ದಾರೆ. ಇದು ಮತ್ತಷ್ಟು ಕಾರ್ಯರೂಪಕ್ಕೆ ಬರಬೇಕು. ನಾವು ಗಳಿಸಿದ ಭೌದ್ಧಿಕ ಸಂಪತ್ತು ನಮ್ಮ ಕೌಟುಂಬಿಕ ಜೀವನದ ನೆಮ್ಮದಿಯೊಂದಿಗೆ ಸಾಮಾಜಿಕ ಸವಾಸ್ಥ್ಯ ಕಾಪಾಡುವ ದಿಸೆಯಲ್ಲಿ ಮತ್ತಷ್ಟು ತೀವ್ರವಾಗಬೇಕು. ಹೆಣ್ಣು ಎಂದೂ ಚೈತನ್ಯದ ಚಿಲುಮೆಯೇ. ಕುಟುಂಬ ಮತ್ತು ಸಮಾಜವನ್ನು ಆರೋಗ್ಯವಾಗಿ ಇಡುವಲ್ಲಿ ಅವಳ ದೇಣಿಗೆ ಅಗಾಧ. ಸದ್ವಿಚಾರ, ಸಾಧನೆ, ಅಭಿವೃದ್ಧಿಯ ಕನಸು, ಗುರಿ ಇವುಗಳನ್ನು ಕುಟುಂಬದೊಳಗಿನ ಸದಸ್ಯರಿಗೆ ಕಟ್ಟಿಕೊಡುವವಳು ಮಹಿಳೆಯೇ. ಹಲವು ಕುಟುಂಬದ ಹಲವು ಸಮರ್ಥ ಮಹಿಳೆಯರು ಒಂದೇ ಸೂರಿನಡಿ ಸೇರಿದಾಗ ಮಹಿಳೆಯ ಶಕ್ತಿ, ಸಂಘಟನೆಯ ಶಕ್ತಿ ಹೆಚ್ಚುವುದಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸ್ನೇಹ, ಸಾಮರಸ್ಯ, ಸಂಬಂಧ, ಸದೃಢತೆಯೆಂಬ ಧ್ಯೇಯದೊಂದಿಗೆ ಮನ್ವಂತರವನ್ನು ಮುನ್ನಡೆಸೋಣ ಎಂದಿದ್ದಾರೆ.

Also read: ಗಮನಿಸಿ! ಮೇ 1ರಂದು ಸೊರಬ ಹಾಗೂ ಗ್ರಾಮಾಂತರದ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ


ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ವೀರಮ್ಮ ಮಾತನಾಡಿ, ಇದೀಗ ಮಹಿಳೆಯರ ದೃಷ್ಠಿಕೋನ ಬದಲಾಗಿದೆ, ಚಿಂತನೆಯ ಹರಿವು ಹೆಚ್ಚಾಗಿದೆ. ಅಭಿವ್ಯಕ್ತಿಯ ನೆಲೆಯಲ್ಲಿ ಮುನ್ನಡೆದಿದೆ. ಪ್ರತಿಯೊಂದು ಮಹಿಳಾ ಸಂಘಟನೆಗೂ ಅದರದ್ದೇ ಆದ ಸಿದ್ದಾಂತದ ಚೌಕಟ್ಟಿನೊಳಗೆ ತಮ್ಮ ಸಂಸ್ಥೆಯನ್ನು ಆರಂಭಿಸಿಕೊಂಡು ಮುನ್ನಡೆಯುತ್ತವೆ. ಸ್ನೇಹವಿಲ್ಲದೆ ಸಮಾಹಜವಿಲ್ಲ ಸಮಾಜವಿಲ್ಲದೆ ಸ್ನೇಹವಿಲ್ಲ. ಸ್ನೇಹ-ಸೇವೆ ಎಲ್ಲವನ್ನು ಮೀರಿ ನಿಲ್ಲುವಂತದ್ದು. ನಿಮೆಲ್ಲರ ಮನೋಬಲದ ಸಾರಥ್ಯ ಮನ್ವಂತರಕ್ಕೆ ಇರಲಿ. ಸೇವೆ – ಸ್ನೇಹದ ಜೊತೆಗೆ ಆರ್ಥಿಕ ಬಲವನ್ನು ಪಡೆಯಲು ಸಹಕಾರ ತತ್ವದತ್ತಲೂ ನಿಮ್ಮ ಗಮನ ಹರಿಯಲಿ. ಸೇವೆ, ಶಿಕ್ಷಣ, ಸಂಸ್ಕೃತಿ, ಸಂಸ್ಕಾರ ಎಂಬ ಚೌಕಟ್ಟಿನಲ್ಲಿ ನಿಮ್ಮ ಸಂಘಟನೆ ಆರಂಭವಾಗಿದೆ. ಈ ಗುಂಪಿನ ಅಧ್ಯಕ್ಷೆಯಾಗಿ ಶ್ರೀರಂಜಿನಿ ದತ್ತಾತ್ರಿ ಎಲ್ಲರೊಂದಿಗೆ ಬೆರೆತು ಈ ಮನ್ವಂತರ ಮಹಿಳಾ ಮಂಡಲವನ್ನು ಮುನ್ನಡೆಸಬಲ್ಲರು ಎಲ್ಲರಿಗೂ ಶುವಾಗಲಿ ಎಂದು ಶುಭ ಹಾರೈಸಿದರು.

ಗೌರವ ಅಧ್ಯಕ್ಷೆ ಜಯಾ ಸುರೇಶ್‌ರವರು, ಪ್ರಸ್ತುತ ದಿನಗಳಲ್ಲಿ ಮಹಿಳೆ ಒಂದಲ್ಲ ಒಂದು ಸಂಘಟನೆಯಲ್ಲಿ ತೊಡಗಿಕೊಂಡೇ ಇರುತ್ತಾಳೆ. ಸಂಘಟನೆಗಳ ಮೂಲಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತಾ ಸಾಗುತ್ತಾಳೆ. ಆ ಮೂಲಕ ಅರ್ಥಪೂರ್ಣ ಬದಲಾವಣೆ ನೀಡುತ್ತಾಳೆ. ಬಹಳ ದಿನಗಳಿಂದ ಯೋಜಿಸಿದ್ದ ಮನ್ವತರ ಮಹಿಳಾ ಸಂಘಟನೆಯೂ ಅರ್ಥಪೂರ್ಣ ಕಾರ್ಯಗಳ ಮೂಲಕ ಮುನ್ನಡೆಯೋಣ ಈ ಸಂಘಟನೆಯ ಮೂಲಕ ನಡೆಸುವ ಯಾವುದೇ ಕಾರ್ಯಗಳಿಗೆ ಸದಾ ನನ್ನ ಬೆಂಬಲವಿರುತ್ತದೆ ಎಂದರು.

ಕಾರ್ಯದರ್ಶಿಯಾಗಿ ಸುಲೋಚನಾ ಮೂರ್ತಿ, ಜಂಟಿ ಕಾರ್ಯದರ್ಶಿಯಾಗಿ ಲತಾ ಸೋಮಶೇಖರ್, ಉಪಾಧ್ಯಕ್ಷರಾಗಿ ನೇತ್ರಾವತಿ ಮಂಜುನಾಥ್, ಖಜಾಂಚಿಯಾಗಿ ಉಷಾ ಸುದರ್ಶನ್ ನೇಮಿಸಲ್ಪಟ್ಟರು. ನಿರ್ಧೇಶಕರಾಗಿ ಬೃಂದಾ ಶಾನ್ ಭಾಗ್, ಅರ್ಚನಾ, ಇಂದುಹೆಗ್ಡೆ, ವಿದ್ಯಾ ಅಣ್ಣಪ್ಪ, ಗಂಗಾಂಭಿಕ, ಶ್ವೇತಾಸಂಪತ್ ರವರು ಆಯ್ಕೆಯಾದರು. ಸದಸ್ಯರಾಗಿ ಮೀರಾಕಾಮತ್, ಸವಿತಾ ವೆಂಕಟೇಶ್, ಅನ್ನಪೂರ್ಣ, ರತ್ನಮಲ್ಲಪ್ಪ, ಅಶ್ವಿನಿ, ಸಾವಿತ್ರಿ ಶಿವಸ್ವಾಮಿ, ವಿನಯಾ ಇಂದಿರೇಶ್, ಸ್ವಪ್ನ ಸುರೇಶ್, ವಿಜಯಾ ಹಾಲಸ್ವಾಮಿ, ವಿಜಯಾಶಿವು, ಅಶ್ವಿನಿ ಜಾದವ್, ಕುಸುಮ ಎಣ್ಣೇರ್, ಜ್ಯೋತಿವಾಸುದೇವ್, ಸೀತಾದೇವಿ, ರವಿ, ಇಂದಿರಾ ನಾಗರಾಜ್, ಸುಧಾ, ಗಾಯತ್ರಿ, ಹೆಗ್ಡೆ, ನಾಗರತ್ನ ನಾರಾಯಣ್, ಪುಷ್ಪ ಶಿವಣ್ಣ, ಲತಾ, ವಿನಯ, ವೀಣಾ ಮಂಜುನಾಥ್, ಶಶಿಕಲಾ, ಸಂಧ್ಯಾ ವಿನಯ್, ಸುವರ್ಣ, ಸುಜಾತ, ಆಶಾ, ಅಕ್ಷಯ, ಕವಿತಾ ವೆಂಕಟೇಶ್ ಹೀಗೆ50ಕ್ಕೂ ಹೆಚ್ಚು ಮಹಿಳೆಯರು ಮನ್ವಂತರ ಮಹಿಳಾ ಮಂಡಳದ ಸದಸ್ಯರಾದರು.

ಸುಲೋಚನಾ ಮೂರ್ತಿ ನಿರೂಪಿಸಿ, ಲತಾ ಸೋಮಶೇಖರ್ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮೇ 1ರಂದು ಸೊರಬ ಹಾಗೂ ಗ್ರಾಮಾಂತರದ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

Next Post

ಭದ್ರಾವತಿ: ಟಿವಿ ಕೇಬಲ್’ನಲ್ಲಿ ವಿದ್ಯುತ್ ಹರಿದು 4 ವರ್ಷದ ಮಗು ಸಾವು

kalpa News

kalpa News

Next Post
ಭದ್ರಾವತಿ: ಟಿವಿ ಕೇಬಲ್’ನಲ್ಲಿ ವಿದ್ಯುತ್ ಹರಿದು 4 ವರ್ಷದ ಮಗು ಸಾವು

ಭದ್ರಾವತಿ: ಟಿವಿ ಕೇಬಲ್’ನಲ್ಲಿ ವಿದ್ಯುತ್ ಹರಿದು 4 ವರ್ಷದ ಮಗು ಸಾವು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL