ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಕ್ರೀಡಾ ಸಚಿವ ಕೆ. ಸಿ. ನಾರಾಯಣಗೌಡ ಅವರನ್ನು ದಕ್ಷಿಣ ಭಾರತದ ಬಹುದೊಡ್ಡ ಕರಾಟೆ ಪಂದ್ಯಾವಳಿಯಾದ ಶಿವಮೊಗ್ಗ ಓಪನ್ ಮೂರನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ International Karate tournament ಉದ್ಘಾಟಕರಾಗಿ ಆಗಮಿಸಲು ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಮೆಸ್ಕಾಂ ನಿರ್ದೇಶಕ ದಿನೇಶ್ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ಅಧ್ಯಕ್ಷ ಶಿವಮೊಗ್ಗ ವಿನೋದ್, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನ ಗೌರವಾಧ್ಯಕ್ಷ ಆರ್. ರಾಘವೇಂದ್ರ, ಸಿಟಿ ಕರಾಟೆ ಅಸೋಸಿಯೇಶನ್ ನ ಅಧ್ಯಕ್ಷ ಉಷಾ ಉತ್ತಪ್ಪ ಮತ್ತು ಅಸೋಸಿಯೇಶನ್ ನ ಪ್ರಮುಖರಾದ ಶರವಣ, ಜಸ್ಟಿನ್ ವೆಂಟೇಶ್, ಹರ್ಷಿತ್ ಉಪಸ್ಥಿತರಿದ್ದರು.
Also read: ಶಿವಮೊಗ್ಗ ಜಲಾಶಯಗಳ ಮಟ್ಟ ಹೆಚ್ಚಳ, ಇಂದಿನ ಜಲಾಶಯ ಮಟ್ಟ ನೋಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post