No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವ ಸಮುದಾಯ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯ: ಎಮ್‌ಎಲ್‌ಸಿ ಡಿ.ಎಸ್. ಅರುಣ್ ಅಭಿಪ್ರಾಯ

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದದ ಉತ್ತಮ ಸಂವಹನ ಕೌಶಲ್ಯ ಕಾರ್ಯಾಗಾರ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2022
in ಶಿವಮೊಗ್ಗ
0
ಹೊಸಪೇಟೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಿಎಂ ಬೊಮ್ಮಾಯಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯುವ ಸಮುದಾಯ ಉತ್ತಮ ಸಂವಹನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ D S Arun ಹೇಳಿದರು.

ನಗರದ ಕಂಟ್ರಿ ಕ್ಲಬ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿಂದದ ಆಯೋಜಿಸಿದ್ದ ಎರಡು ದಿನಗಳ ಉತ್ತಮ ಸಂವಹನ ಕೌಶಲ್ಯ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದರು.

ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಜೆಸಿಐ ತರಬೇತಿಗೆ ಒತ್ತುಕೊಟ್ಟು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದರಿಂದ ಒಳ್ಳೆಯ ಅವಕಾಶ ಸಿಗುತ್ತದೆ. ನಾನು ಕೂಡ ಜೆಸಿಐ ಸದಸ್ಯ, ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದು, ಜೆಸಿಐನಿಂದ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಉತ್ತಮ ಸಂವಹನ ಕೌಶಲ್ಯ ಶಿಬಿರದಲ್ಲಿ ಭಾಗಿಯಾಗಿರುವ ಎಲ್ಲ ಶಿಬಿರಾರ್ಥಿಗಳು ತರಬೇತಿಯಲ್ಲಿ ಮಾರ್ಗದರ್ಶನ ನೀಡಿದಂತೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮ ಸಾಮರ್ಥ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಒಳ್ಳೆಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್‌ಚಂದ್ರ ಮಾತನಾಡಿ, ಕಾರ್ಯಗಾರದಲ್ಲಿ ಜೆಸಿಐ ಸದಸ್ಯರು ಹಾಗೂ ಇತರೆ ಸದಸ್ಯರು ಭಾಗವಹಿಸಿದ್ದು, ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳು, ವ್ಯಕ್ತಿಗತವಾದ ವಿಷಯಗಳು, ಸಂಘ ಸಂಸ್ಥೆಗಳ ನಿಯಮಗಳ ಪಾಲನೆಗಳು, ವೈಯಕ್ತಿಕವಾಗಿ ಕಾರ್ಯಕ್ರಮಗಳಲ್ಲಿ ಮಾತನಾಡುವ ಶೈಲಿ ಹೇಗಿರಬೇಕು, ಕಾರ್ಯಗಾರದಲ್ಲಿ ನಿಯಮಗಳ ಪಾಲನೆ ಹೇಗೆ ಮಾಡಬೇಕು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಕಾರ್ಯಗಾರದಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಜೆಸಿಐ ವತಿಯಿಂದ ವಿದ್ಯಾರ್ಥಿಗಳಿಗೆ, ಇತರೆ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲ ಆಗುವಂತಹ ಕಾರ್ಯಗಾರಗಳನ್ನು ಆಯೋಜಿಸಲಾಗುವುದು. ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಜಿ.ವಿಜಯ್‌ಕುಮಾರ್ ಮಾತನಾಡಿ, ಜೆಸಿಐ ಸಂಸ್ಥೆಯ ಭಾಗ ಆಗುವುದರಿಂದ ವಾಕ್ ಚಾತುರ್ಯತೆ ಹಾಗೂ ವ್ಯಕ್ತಿಗತವಾಗಿ ಬೆಳವಣಿಗೆ ಬಗ್ಗೆ ಅನೇಕ ಕಾರ್ಯಗಾರಗಳಲ್ಲಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಅಂತರರಾಷ್ಟ್ರೀಯ ಸಂಸ್ಥೆಯಾದ ಜೆಸಿಐ ಕಾರ್ಯಗಾರಗಳನ್ನು ಮಾಡುವ ಜತೆಯಲ್ಲಿ ಸಮಾಜಕ್ಕೆ ಅನುಕೂಲವಾಗುವಂತ ಅನೇಕ ಯೋಜನೆಗಳು ಮಾಡುತ್ತ ಬಂದಿರುವುದು ಶ್ಲಾಘನೀಯವಾಗಿದೆ ಎಂದರು.

Also read: ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ: ರಮೇಶ್

ಕಾರ್ಯಗಾರದಲ್ಲಿ ಹೆಸರಾಂತ ವೈದ್ಯರು ಹಾಗೂ ಉದ್ಯಮಿಗಳು, ಜೆಸಿಐ ಸದಸ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ತರಬೇತುದಾರರಾಗಿ ಮೈಸೂರಿನ ಅಂತರಾಷ್ಟ್ರೀಯ ತರಬೇತುದಾರ ಕುನಾಲ್ ಮಾಣಿಕ್ ಚಂದ್ ಹಾಗೂ ಪ್ರಜ್ವಲ್ ಭಾಗವಹಿಸಿದ್ದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಕಾರ್ಯದರ್ಶಿ ಸಂತೋಷ್ ಕುಮಾರ್, ಪಿಆರ್ ಮಾರ್ಕೆಟಿಂಗ್ ಭಾರತಿ, ಜೋನಲ್ ಡೈರೆಕ್ಟರ್ ಅನುಷ್ ಗೌಡ, ಸಪ್ನಾ ಬದ್ರಿನಾಥ್, ಡಾ. ಲಲಿತ, ಹಿರಿಯ ಸದಸ್ಯರಾದ ಶೇಷಗಿರಿ, ಕಿಶೋರ್ ಕುಮಾರ್, ಶಿಬಿರಾರ್ಥಿಗಳು ಹಾಗೂ ಇನ್ನೂ ಅನೇಕ ಸದಸ್ಯರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Previous Post

ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಪಂದ್ಯಾವಳಿ ಯಶಸ್ವಿಗೊಳಿಸಿ: ರಮೇಶ್

Next Post

ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿಯ ಅದ್ದೂರಿ ಜಾತ್ರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

February 28, 2026
ಬಾಕ್ಸಿಂಗ್ ಮಹೋತ್ಸವ; ಇಂಡಿಯಾ ನಾಕ್‌ಔಟ್ ನೈಟ್ಸ್’ ಭರ್ಜರಿ ಆರಂಭ!

ಬಾಕ್ಸಿಂಗ್ ಮಹೋತ್ಸವ; ಇಂಡಿಯಾ ನಾಕ್‌ಔಟ್ ನೈಟ್ಸ್’ ಭರ್ಜರಿ ಆರಂಭ!

February 28, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

February 28, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL